ಅಂತಾರಾಷ್ಟ್ರೀಯ

ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಪರ್ವ : ಲಕ್ಷ್ಮಣ ಸವದಿ ಮುಂದಿನ ಸಿಎಂ…!  

ನವದೆಹಲಿ/ಬೆಂಗಳೂರು prajakiran.com : ಕಳೆದ ಎರಡು ದಿನಗಳಿಂದ ನವದೆಹಲಿಯಲ್ಲಿ ಬಿಡಾರ ಹೂಡಿರುವ ರಾಜ್ಯದ ಡಿಸಿಎಂ ಲಕ್ಷ್ಮಣ ಸವದಿ ಮುಂದಿನ ಮುಖ್ಯಮಂತ್ರಿ ಆಗ್ತಾರಾ ಎಂಬ ಪ್ರಶ್ನೆ ಇದೀಗ ರಾಜ್ಯ ರಾಜಕೀಯದಲ್ಲಿ ಮಿಂಚಿನ ಸಂಚಲನ ಸೃಷ್ಟಿಸಿದೆ. ಇದಕ್ಕೆ ಕಾರಣಅವರು ನಿನ್ನೇ ರಾಜ್ಯ ಸರಕಾರದ ಸಾಧನೆಯಿಂದ ದೂರು ಉಳಿದು ನವದೆಹಲಿಯಲ್ಲಿಯೇ ಪತ್ರಿಕಾಗೋಷ್ಠಿ ನಡೆಸಿರುವುದು ಒಂದಡೆಯಾದರೆ, ಇನ್ನೊಂದಡೆ ಅವರು ನಿನ್ನೇ ನಡೆಸಿದ ರಾಜಕೀಯ ಮುಖಂಡರ ಭೇಟಿ ಅಂತಹ ಪ್ರಶ್ನೆ ಹುಟ್ಟು ಹಾಕಿದೆ. ಡಿಸಿಎಂ ಲಕ್ಷ್ಮಣ ಸವದಿ ನಿನ್ನೇ ಕೇಂದ್ರ ಸಚಿವ ಪ್ರಲ್ಹಾದ ಜೋಶಿ […]