ಹಾಸನ prajakiran.com : ಕಳೆದ ಎರಡು ದಿನಗಳಲ್ಲಿ ನಡೆದ ಎರಡು ಕೊಲೆ ಪ್ರಕರಣದ ಜಾಡು ಹಿಡಿದು ತನಿಖೆ ನಡೆಸಬೇಕಾಗಿದ್ದ ಪಿಎಸ್ ಐ ಒಬ್ಬರು ಕೆಲಸದ ಒತ್ತಡಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ. ಚನ್ನರಾಯಪಟ್ಟಣದ ಟೌನ್ ಸಬ್ ಇನ್ಸಪೆಕ್ಟರ್ ಕಿರಣ್ ಕುಮಾರ್ ಅವರೇ ಆತ್ಮ ಹತ್ಯೆ ಮಾಡಿ ಕೊಂಡು ನತದೃಷ್ಟಅಧಿಕಾರಿಯಾಗಿದ್ದಾರೆ. ದಕ್ಷತೆಗೆ ಹೆಸರಾಗಿದ್ದ ಇವರು ಮೂಲತಃ ಹಾಸನ ಜಿಲ್ಲೆಯ ಅರಸಿಕೆರೆ ತಾಲ್ಲೂಕಿನ ಗಂಡಸಿ ಹೋಬಳಿಯ ಲಾಳಿನಕೆರೆ ಗ್ರಾಮದವರು. ಶುಕ್ರವಾರ ವರಮಹಾಲಕ್ಷ್ಮಿ ಹಬ್ಬವಿದ್ದರಿಂದ ಇವರ […]
Tag: # karanataka police
ರಾಜ್ಯ ರಾಜಧಾನಿಯ 67 ಪೊಲೀಸರಿಗೆ ಬೆಂಬಿಡದೆ ಕಾಡುತ್ತಿರುವ ಕರೋನಾ…!
ಬೆಂಗಳೂರು prajakiran.com : ರಾಜ್ಯ ರಾಜಧಾನಿ ಬೆಂಗಳೂರು ನಗರದಲ್ಲಿ ದಿನದಿಂದ ದಿನಕ್ಕೆ ಪೊಲೀಸರಿಗೆ ಬೆಂಬಿಡದೆ ಕಾಡುತ್ತಿರುವ ಕರೋನಾದಿಂದ ಪೊಲೀಸ್ ಇಲಾಖೆ ಬೆಚ್ಚಿ ಬಿದ್ದಿದೆ. ಈವರೆಗೆ ಬೆಂಗಳೂರು ನಗರದಲ್ಲಿಯೇ 67 ಪೊಲೀಸರಿಗೆ ಮಹಾಮಾರಿ ಕರೋನಾ ವೈರಸ್ ಹರಡಿರುವುದು ದೃಢಪಟ್ಟಿದೆ. ಭಾನುವಾರ ಮತ್ತಷ್ಟು ಅದರ ಸಂಖ್ಯೆ ಹೆಚ್ಚುವ ಸಾಧ್ಯತೆಗಳಿವೆ. ಈಗಾಗಲೇ ಕರೋನಾಅಟ್ಟಹಾಸಕ್ಕೆ ಮೂರು ಜನ ಪೊಲೀಸ ಬಲಿಯಾಗಿದ್ದು, ಇಬ್ಬರು ಗುಣಮುಖರಾಗಿದ್ದಾರೆ. ಇದಲ್ಲದೆ, ಕೋರಮಂಗಲ ಪೊಲೀಸ್ ಠಾಣೆಯ ಒಬ್ಬ ಸಿಬ್ಬಂದಿಗೆ ಸೋಂಕು ಇರುವುದು ದೃಢ ಪಟ್ಟಿದೆ. ಅವನೊಂದಿಗೆ 10 ಜನ […]