ಧಾರವಾಡ prajakiran.com : ಕರ್ನಾಟಕ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ಎಂ ಎ ಕನ್ನಡ ಹಾಗೂ ಎಂ ಎ ಇತಿಹಾಸ ಪ್ರವೇಶ ಪರೀಕ್ಷೆ ಎಕಕಾಲಕ್ಕೆ ನಿಗದಿಪಡಿಸಿದ್ದರಿಂದ ನೂರಾರು ವಿದ್ಯಾರ್ಥಿಗಳು ಕಂಗಲಾಗಿದ್ದರು. ಇದರಿಂದ ದಿಕ್ಕೆಟ್ಟ ವಿದ್ಯಾರ್ಥಿಗಳು ಸಾಮಾಜಿಕ ಕಾರ್ಯಕರ್ತರು ಹಾಗೂ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರ ಮೊರೆ ಹೋಗಿದ್ದರು. ಬೆಂಗಳೂರಿನಲ್ಲಿದ್ದ ಕವಿವಿ ಕುಲಪತಿ ಡಾ. ಕೆ.ಬಿ. ಗುಡಿಸಿ ಅವರು ತಕ್ಷಣ ಸ್ಪಂದಿಸಿ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರಾತ್ರೋ ರಾತ್ರಿ ವೇಳಾ ಪಟ್ಟಿಯಲ್ಲಿ ಬದಲಾವಣೆ ಮಾಡಿ ವಿದ್ಯಾರ್ಥಿಗಳ ಮನವಿಗೆ ಸ್ಪಂದಿಸಿದರು. ಇದರಿಂದ ನೆಮ್ಮದಿಯ […]
Tag: # karanataka university dharwad
ಬಿ ಎಡ್ ವಿದ್ಯಾರ್ಥಿಗಳಿಗೆ ಮುಗಿಯದ ಪರೀಕ್ಷೆ ಸಂಕಷ್ಟ
ಪರೀಕ್ಷೆ ಬರೆಯಬೇಕೆ ಬೇಡವೇ ಎಂಬ ಗೊಂದಲ ಧಾರವಾಡ prajakiran.com : ಕರೋನಾ ಹಿನ್ನಲೆಯಲ್ಲಿ ಪರೀಕ್ಷೆ ಇಲ್ಲದೆ ಮುಂದಿನ ವರ್ಗಗಳಿಗೆ ಬಡ್ತಿ ಪಡೆದಿರುವ ಬಿ ಎಡ್ ಮೊದಲ ಸೆಮಿಸ್ಟರ್ ಹಾಗೂ ಮೂರನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಪರೀಕ್ಷೆ ಗೊಂದಲ ಮತ್ತೆ ಮುಂದುವರೆದಿದೆ. ಬಿ ಎಡ್ 1 ಹಾಗೂ 3ನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಮುಂದಿನ ವರ್ಗಕ್ಕೆ ಬಡ್ತಿಗೊಳಿಸುವ ಕುರಿತು ಕರ್ನಾಟಕ ರಾಜ್ಯ ಸರಕಾರದ ನಿರ್ದೇಶನದಂತೆ ಹಾಗೂ ಸೆ. 9ರಂದು ನಡೆದ ಕರ್ನಾಟಕ ವಿಶ್ವವಿದ್ಯಾಲಯ ವಿವಿಧ ವಿಭಾಗಗಳ ಮುಖ್ಯಸ್ಥರ ಸಭೆಯಲ್ಲಿ ನಿರ್ಣಯಿಸಿದಂತೆ ಎಲ್ಲಾವಿದ್ಯಾರ್ಥಿಗಳಿಗೆ […]
ಬಿ ಎಡ್ ಪರೀಕ್ಷೆ ಮುಂಬಡ್ತಿಗೆ ನ್ಯಾಶನಲ್ ಕೌನ್ಸಿಲ್ ಫಾರ್ ಟೀಚರ್ ಎಜುಕೇಶನ್ ಪರವಾನಿಗೆ ಅಗತ್ಯ
ಧಾರವಾಡ prajakiran.com : ಬಿ ಎಡ್ ವಿದ್ಯಾರ್ಥಿಗಳಿಗೆ ಪರೀಕ್ಷೆಗಳಿಲ್ಲದೆ ಮುಂಬಡ್ತಿ ಮಾಡಬೇಕಾದರೆ ನ್ಯಾಶನಲ್ ಕೌನ್ಸಿಲ್ ಫಾರ್ ಟೀಚರ್ ಎಜುಕೇಶನ್ ಪರವಾನಿಗೆ ಅಗತ್ಯ. ಅವರು ಮಾಡಿ ಅಂದರೆ ಮಾಡೋದು ಬೇಡ ಅಂದ್ರೆ ಬಿಡುವುದು. ಜೊತೆಗೆ ಪ್ರಮೋಟ್ ಮಾಡಬೇಕಾದರೆ ಯಾವ ರೀತಿ ಮಾಡಬೇಕು. ಎಲ್ಲವೂ ಕುಲುಂಕುಶವಾಗಿ ವಿವರ ಕೇಳಬೇಕು. ಹೀಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ ಈ ಬಗ್ಗೆ ನ್ಯಾಶನಲ್ ಕೌನ್ಸಿಲ್ ಫಾರ್ ಟೀಚರ್ ಎಜುಕೇಶನ್ ಗೆ ಪತ್ರ ಬರೆದು, ಅವರಿಂದ ಕುಲಂಕೂಶವಾದ ಮಾಹಿತಿ ಪಡೆಯಲು ನಿರ್ಧರಿಸಿದೆ ಎಂದು ಕರ್ನಾಟಕ ವಿಶ್ವವಿದ್ಯಾಲಯ […]
ಸೆ. 11ರ ಬಿ ಎಡ್ ಪರೀಕ್ಷೆ ಮುಂದೂಡಲು ಕರ್ನಾಟಕ ವಿಶ್ವವಿದ್ಯಾಲಯ ನಿರ್ಧಾರ…!?
ವಿದ್ಯಾರ್ಥಿಗಳ ಮಿಂಚಿನ ಪ್ರತಿಭಟನೆ ಹಿನ್ನಲೆ ಪ್ರತಿಭಟನಾನಿರತರಿಗೆ ಕುಲಪತಿ ಮೌಖಿಕ ಭರವಸೆ ಧಾರವಾಡ prajakiran.com : ಸೆ. 11ರಿಂದ 19ರವರೆಗೆ ನಡೆಯಬೇಕಿದ್ದ ಬಿ ಎಡ್ ಪ್ರಥಮ ಸೆಮಿಸ್ಟರ್ ಹಾಗೂ ಮೂರನೇ ಸೆಮಿಸ್ಟರ್ ಪರೀಕ್ಷೆ ಮುಂದೂಡಲು ಕರ್ನಾಟಕ ವಿಶ್ವವಿದ್ಯಾಲಯ ನಿರ್ಧರಿಸಿದೆ. ಶನಿವಾರ (ಸೆ.5ರಂದು) ನೂರಾರು ವಿದ್ಯಾರ್ಥಿಗಳು ಮಿಂಚಿನ ಪ್ರತಿಭಟನೆ ನಡೆಸಿ ತಮ್ಮಅಸಮಾಧಾನ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಈ ಕುರಿತು ಪ್ರತಿಭಟನಾನಿರತರರಿಗೆ ಕವಿವಿ ಕುಲಪತಿ ಡಾ. ವಿಶ್ವನಾಥ ಎಂ. ಮೌಖಿಕ ಭರವಸೆ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಸಾವಿರಾರು ಬಿಎಡ್ ವಿದ್ಯಾರ್ಥಿಗಳು ಹಾಗೂ ಬಿ […]
ಬಿ ಎಡ್ ಪರೀಕ್ಷೆ ಕೈ ಬಿಟ್ಟ ವಿಜಯನಗರ, ದಾವಣಗೆರೆ ವಿಶ್ವವಿದ್ಯಾಲಯ
ಪರೀಕ್ಷೆ ನಡೆಸದೆ ಬಡ್ತಿ ನೀಡಲು ನಿರ್ಧಾರ ಕರ್ನಾಟಕ ವಿಶ್ವವಿದ್ಯಾಲಯದ ಹೆಜ್ಜೆ ಮಾತ್ರ ಗೊಂದಲ ಧಾರವಾಡ prajakiran.com : ಬಿ ಎಡ್ ಪ್ರಥಮ ಹಾಗೂ ಮೂರನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಯಾವುದೇ ಪರೀಕ್ಷೆ ನಡೆಸದೆ ಬಡ್ತಿ ನೀಡಲು ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣ ದೇವರಾಯ ವಿಶ್ವವಿದ್ಯಾಲಯ ಹಾಗೂ ದಾವಣಗೆರೆ ವಿಶ್ವವಿದ್ಯಾಲಯ ನಿರ್ಧರಿಸಿದೆ. ಆದರೆ ಕರ್ನಾಟಕ ವಿಶ್ವವಿದ್ಯಾಲಯ ಮಾತ್ರ ರಾಜ್ಯದ ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ ನಾರಾಯಣ ಅವರ ಆದೇಶವನ್ನು ಗಾಳಿಗೆ ತೂರಿ ಪರೀಕ್ಷೆ ನಡೆಸಲು ಮುಂದಾಗಿರುವುದು ಎಷ್ಟರ ಮಟ್ಟಿಗೆ […]
ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯಕ್ಕೆ ನಾಲ್ಕನೇ ಬಾರಿಯೂ ಪ್ರಭಾರಿಕುಲಪತಿ
ಧಾರವಾಡ prajakiran.com : ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯಕ್ಕೆ ರಾಜ್ಯ ಸರಕಾರ ನಾಲ್ಕನೇ ಬಾರಿಯೂ ಪ್ರಭಾರಿ ಕುಲಪತಿಯ ನೇಮಕವಾಗಿದೆ. ಈ ಹಿಂದಿನ ಕುಲಪತಿ ಪ್ರಮೋದ ಗಾಯಿಯವರ ಅವಧಿ ಪೂರ್ಣಗೊಂಡ ನಂತರ ಶಿರಾಳಶೆಟ್ಟಿಯವರನ್ನು ನೇಮಿಸಲಾಗಿತ್ತು. ಅವರ ನಂತರ ಪ್ರೊ ಟಿ.ಎಂ. ಭಾಸ್ಕರ್ ಅವರನ್ನು ನೇಮಿಸಲಾಗಿತ್ತು. ಅವರ ಬಳಿಕ ಶಿವಪ್ಪಅವರನ್ನು ನೇಮಿಸಲಾಗಿತ್ತು. ಇದೀಗ ನೂತನ ಪ್ರಭಾರಿ (ನಾಲ್ಕನೇ ) ಕುಲಪತಿಗಳಾಗಿ ಪ್ರೊ. ವಿಶ್ವನಾಥ ಎಂ., ಅವರನ್ನು ರಾಜ್ಯಪಾಲರು ನೇಮಕ ಮಾಡಲಾಗಿದೆ. ಆ. ೨೯ ರಂದು ಪ್ರಭಾರಿ ಕುಲಪತಿಯವರಾದ ಪ್ರೊ. ಶಿವಪ್ಪ […]