ಜಿಲ್ಲೆ

ಬಂಗಾರ ಸಾಲದ ಮೇಲೆ ಬಡ್ಡಿ ಕಡಿತ ಮಾಡಿದ ಕರ್ನಾಟ ವಿಕಾಸ ಗ್ರಾಮೀಣ ಬ್ಯಾಂಕ್

ಧಾರವಾಡ prajakiran.com : ಕೊರೋನಾ ವೈರಸ್ (ಕೋವಿಡ್ -೧೯) ಸೃಷ್ಟಿಸಿರುವ ಈ ಸಂಕ್ರಮಣ ಸ್ಥಿತಿಯಲ್ಲಿ ಜನಸಾಮಾನ್ಯರ ಅದರಲ್ಲೂ ರೈತರ ಮತ್ತು  ವ್ಯಾಪಾರಸ್ಥರ ಆರ್ಥಿಕ ಅಗತ್ಯಗಳನ್ನು ಗುರುತಿಸಿ, ಧಾರವಾಡ ಮೂಲದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ೭.೨೫ % ರಷ್ಟು ಕಡಿಮೆ ಬಡ್ಡಿ ದರದಲ್ಲಿ “ವಿಕಾಸ್ ಲಘು ಸುವರ್ಣ” ಎಂಬ ಹೆಸರಿನಲ್ಲಿ  ವಿಶೇಷ ಚಿನ್ನದ ಸಾಲ ಯೋಜನೆಯನ್ನು ಶುಕ್ರವಾರದಂದು ಬಿಡುಗಡೆ ಮಾಡಿದೆ. ನೂತನ ಬಂಗಾರ ಸಾಲ ಯೋಜನೆಯನ್ನು ಬಿಡುಗಡೆ ಮಾಡಿ ಮಾತನಾಡಿದ ಬ್ಯಾಂಕಿನ ಅಧ್ಯಕ್ಷ ಪಿ ಗೋಪಿ ಕೃಷ್ಣ, […]