ರಾಜ್ಯ

ಗ್ರಾಮಪಂಚಾಯ್ತಿ ಮಟ್ಟದಲ್ಲಿ ಸರ್ಕಾರಿ ಸಲೂನ್ ಆರಂಭಕ್ಕೆ  ಒತ್ತಾಯ

ಬೆಂಗಳೂರು prajakiran.com : ರಾಜ್ಯದ ಗ್ರಾಮಪಂಚಾಯ್ತಿ ಮಟ್ಟದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಮೀಸಲಾದ ಸರ್ಕಾರಿ ಸಲೂನ್ ತೆರೆದು ತುಳಿತಕ್ಕೆ ಒಳಗಾಗಿರುವ ಈ ವರ್ಗದ ಜನರ ಹಿತಾಸಕ್ತಿ ಕಾಪಾಡಬೇಕೆಂದು ಕರ್ನಾಟಕ ರಾಜ್ಯ ಕ್ಷೌರಿಕರ ಮೀಸಲಾತಿ ಒಕ್ಕೂಟದ ರಾಜ್ಯಾಧ್ಯಕ್ಷ ಎಂ.ಬಿ.ಶಿವಕುಮಾರ್ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.  ಈ ಸಂಬಂಧ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿರುವ ಎಂ.ಬಿ ಶಿವಕುಮಾರ್ ಅವರು,  ಹಳ್ಳಿಗಳಲ್ಲಿ ಕ್ಷೌರ ಮಾಡಲೂ ನಿರಾಕರಿಸುವಂತಹ ಘಟನೆಗಳು ಈಗಲೂ ನಡೆಯುತ್ತಿವೆ. ಗ್ರಾಮಾಂತರ ಪ್ರದೇಶದಲ್ಲಿ ದಲಿತರಿಗೆ ಕ್ಷೌರ ಮಾಡಲು ನಿರಾಕರಿಸಲಾಗುತ್ತಿರುವುದು ವಿಷಾದನೀಯವಾದ ಸಂಗತಿಯಾಗಿದೆ. […]

ರಾಜ್ಯ

ರಾಜ್ಯಾದ್ಯಂತ ಅ. 12 ರಿಂದ 30 ರವರೆಗೆ ಶಾಲೆಗಳಿಗೆ ಮಧ್ಯಂತರ ರಜೆ

ಬೆಂಗಳೂರು prajakiran.com : ರಾಜ್ಯದಲ್ಲಿ ಕೋವಿಡ್ ಸೋಂಕು ಹಿನ್ನೆಲೆಯಲ್ಲಿ ಸದ್ಯಕ್ಕೆ ಶಾಲೆಗಳನ್ನು ಮತ್ತು ವಿದ್ಯಾಗಮ ಸ್ಥಗಿತಗೊಳಿಸಲು ಈಗಾಗಲೇ ಆದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಅವರು ಈ ಕುರಿತು ಭಾನುವಾರ ಟ್ವೀಟ್ ಮಾಡಿದ್ದು, ಹಲವಾರು ಶಿಕ್ಷಕರು ಕೋವಿಡ್ ಸೋಂಕಿಗೆ ಒಳಗಾಗಿರುವುದರಿಂದ ಮತ್ತು ಮಕ್ಕಳ ಆರೋಗ್ಯ ಹಿತದೃಷ್ಟಿಯಿಂದ ದಿನಾಂಕ 12-10-2020 ರಿಂದ 30-10-2020 ರವರೆಗೆ ಶಾಲೆಗಳಿಗೆ ಮಧ್ಯಂತರ ರಜೆ ಘೋಷಿಸಲು ಮುಖ್ಯಮಂತ್ರಿ ಯಡಿಯೂರಪ್ಪ @BSYBJP ಆದೇಶಿಸಿದ್ದಾರೆ. ಇದು ರಾಜ್ಯದ ಸರಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಶಿಕ್ಷಕರಿಗೆ […]

ಅಂತಾರಾಷ್ಟ್ರೀಯ

ದಿವಂಗತ ಸುರೇಶ್ ಅಂಗಡಿ ನಿವಾಸಕ್ಕೆ ರಾಜ್ಯಪಾಲ ವಾಜುಭಾಯ್ ವಾಲಾ ಭೇಟಿ

ಬೆಳಗಾವಿ prajakiran.com : ಕೇಂದ್ರದ ರೈಲ್ವೆ ಇಲಾಖೆಯ ರಾಜ್ಯ ಸಚಿವರಾಗಿದ್ದ ದಿವಂಗತ ಸುರೇಶ್ ಅಂಗಡಿ ಅವರ ನಿವಾಸಕ್ಕೆ ಸೋಮವಾರ ಅ.5 ರಂದು ರಾಜ್ಯಪಾಲರಾದ ವಾಜುಭಾಯ್ ವಾಲಾ ಅವರು ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು. ಬೆಳಗಾವಿಯಲ್ಲಿರುವ ಅವರ ನಿವಾಸಕ್ಕೆ ಭೇಟಿ ನೀಡಿದ ರಾಜ್ಯಪಾಲರು ಸುರೇಶಅಂಗಡಿ ಅವರ ತಾಯಿ ಸೋಮವ್ವ, ಪತ್ನಿ ಮಂಗಳ, ಇಬ್ಬರು ಪುತ್ರಿಯರಿಗೆ ಧೈರ್ಯ ತುಂಬಿದರು. ಈ ವೇಳೆ ಬೆಳಗಾವಿ ಜಿಲ್ಲಾ‍ಧಿಕಾರಿ ಎಂಜಿ ಹಿರೇಮಠ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. Share on: WhatsApp

ರಾಜ್ಯ

ಹಿರಿಯ ಸಾಹಿತಿ, ವಿಮರ್ಶಕ ಡಾ. ಜಿ. ಎಸ್. ಆಮೂರ ಇನ್ನಿಲ್ಲ  

ಬೆಂಗಳೂರು prajakiran.com : ನಾಡಿನ ಹಿರಿಯ ಸಾಹಿತಿ, ವಿಮರ್ಶಕರಾಗಿದ್ದ ಡಾ. ಜಿ.ಎಸ್. ಆಮೂರ (95) ಅವರು ಬೆಂಗಳೂರಿನಲ್ಲಿ ಸೋಮವಾರ ಬೆಳಗ್ಗೆ ವಿಧಿವಶರಾದರು. ಅವರು ಕಳೆದ ಹದಿನೈದು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು ಚಿಕಿತ್ಸೆ ಫಲಿಸದೆ ಇಹಲೋಕ ತ್ಯಜಿಸಿದ್ದಾರೆ. ಡಾ. ಗುರುರಾಜ ಶ್ಯಾಮಾಚಾರ ಆಮೂರರು (ಜಿ.ಎಸ್. ಆಮೂರರು) ಹಲವು ದಶಕಗಳಿಂದ ಧಾರವಾಡದಲ್ಲಿ ನೆಲೆಸಿರುವ ಕನ್ನಡದ ಖ್ಯಾತ ವಿಮರ್ಶಕ ಮತ್ತು ಸಾಹಿತಿಗಳಾಗಿದ್ದಾರೆ.   ಇವರ “ಭುವನದ ಭಾಗ್ಯ”  ಕೃತಿಗೆ ೧೯೯೬ ರ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರಕಿದೆ. […]

ರಾಜ್ಯ

ನಾಯಕತ್ವ ಬದಲಾವಣೆಯ ಊಹಾಪೋಹಗಳಿಗೆ ತೆರೆಎಳೆದ ಬಿ ಎಸ್ ವೈ

ಬೆಂಗಳೂರು prajakiran.com : ಆತಂಕ, ಅಳಲಿನಲ್ಲಿಯೇ ನವದೆಹಲಿಗೆ ಆಗಮಿಸಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಿಜೆಪಿ ರಾಷ್ಟ್ರೀಯ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಿ ನಾಯಕತ್ವ ಬದಲಾವಣೆಯ ಊಹಾಪೋಹಗಳಿಗೆ ತೆರೆಎಳೆದಿದ್ದಾರೆ. ಆ  ಮೂಲಕ ಪಕ್ಷದಲ್ಲಿನ ಯಡಿಯೂರಪ್ಪ ವಿರೋಧಿ ಗುಂಪು, ಹಿತಶತ್ರುಗಳ ವಿರುದ್ದ ಗೆಲುವು ಸಾಧಿಸಿ ಮರಳುವಾಗ ಎದೆ ಉಬ್ಬಿಸಿ ಹೊರ ಬಂದ್ದಿದ್ದಾರೆ. ಕೆಲವರು ಅವರ ನಾಯಕತ್ವ ವಿರೋಧ, ವಯಸ್ಸಿನ ಕಾರಣ ಮುಂದಿಟ್ಟು ಮುಖ್ಯಮಂತ್ರಿ ಗಾದಿಯಲ್ಲಿ ಮುಂದುವರೆಸುವುದು ಕಷ್ಟ ಸಾಧ್ಯ  ಎಂದೆ ಬಿಂಬಿಸಲಾಗಿತ್ತು. ಆದರೆ ಈ ಬಗೆ ಬಿ ಎಸ್ ವೈ […]

ರಾಜ್ಯ

ರಾಜ್ಯದಲ್ಲಿ ಮಂಗಳವಾರ 9058 ಕರೋನಾ, 135 ಸಾವು

ರಾಜ್ಯದಲ್ಲಿ  5159 ಜನ ಬಿಡುಗಡೆ ಬೆಂಗಳೂರು prajakiran.com : ರಾಜ್ಯದಲ್ಲಿ ಮಂಗಳವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ  135ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 9058 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ 3,51,481ಕ್ಕೆ  ಏರಿಕೆಯಾಗಿದೆ.  ಇಂದು ರಾಜ್ಯದಲ್ಲಿ 5159 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 2,54,626 ಜನ ಗುಣಮುಖರಾಗಿದ್ದು,    90,999 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 762 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ -19 […]

ರಾಜ್ಯ

ರಾಜ್ಯದಲ್ಲಿ ಸೋಮವಾರ 6495 ಕರೋನಾ, 113 ಸಾವು

ರಾಜ್ಯದಲ್ಲಿ 7238 ಜನ ಬಿಡುಗಡೆ ಬೆಂಗಳೂರು prajakiran.com : ರಾಜ್ಯದಲ್ಲಿ ಸೋಮವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 113 ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 6495 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ 3,42,423ಕ್ಕೆ  ಏರಿಕೆಯಾಗಿದೆ.  ಇಂದು ರಾಜ್ಯದಲ್ಲಿ 7238 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 2,49,467 ಜನ ಗುಣಮುಖರಾಗಿದ್ದು,  87,235 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 747 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ […]

ರಾಜ್ಯ

ರಾಜ್ಯದಲ್ಲಿ ಡ್ರಗ್ಸ್ ನಿಯಂತ್ರಣಕ್ಕಾಗಿ ಜಂಟಿ ತಂಡ

ಬೆಂಗಳೂರು prajakiran.com : ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ ನಿಯಂತ್ರಣಕ್ಕಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತ @CPBlr ಹಾಗೂ ಕೇಂದ್ರ ವಲಯದ ಐ ಜಿ ಇವರ ನೇತೃತ್ವದಲ್ಲಿ ಜಂಟಿ ತಂಡ ರಚನೆ  ಮಾಡಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅವರು ಸೋಮವಾರ ಬೆಂಗಳೂರಿನಲ್ಲಿ ಹಿರಿಯ ಪೋಲಿಸ್ ಅಧಿಕಾರಿಗಳ ಸಭೆ ನಡೆಸಿ ಈ ಕುರಿತು ಸಮಗ್ರವಾಗಿ ಚರ್ಚಿಸಿದರು. ರಾಜ್ಯದಲ್ಲಿ ಹೆಚ್ಚುತ್ತಿರುವ ಡ್ರಗ್ಸ್ ಹಾವಳಿ ಕುರಿತು ಗಂಭೀರವಾಗಿ ಸಮಾಲೋಚನೆ ನಡೆಸಿದಅವರು ಈಗಾಗಲೇ 1438 ಡ್ರಗ್ಸ್ ಕೇಸ್ ಗಳು ದಾಖಲಾಗಿ […]

ರಾಜ್ಯ

ರಾಜ್ಯದಲ್ಲಿ ಶನಿವಾರ ಕೊರೋನಾ 8324 , 115 ಸಾವು

ರಾಜ್ಯದಲ್ಲಿ8110  ಜನ ಬಿಡುಗಡೆ ಬೆಂಗಳೂರು prajakiran.com : ರಾಜ್ಯದಲ್ಲಿ ಶನಿವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 115   ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 8324 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ 3,27,076 ಕ್ಕೆ  ಏರಿಕೆಯಾಗಿದೆ.  ಇಂದು ರಾಜ್ಯದಲ್ಲಿ 8110 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 2,35,128ಜನ ಗುಣಮುಖರಾಗಿದ್ದು,   86,446ಸಕ್ರಿಯ ಪ್ರಕರಣಗಳಿವೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 721 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ  ಶನಿವಾರವೂ […]

ರಾಜ್ಯ

ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯಕ್ಕೆ ನಾಲ್ಕನೇ ಬಾರಿಯೂ ಪ್ರಭಾರಿಕುಲಪತಿ

ಧಾರವಾಡ prajakiran.com : ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯಕ್ಕೆ ರಾಜ್ಯ ಸರಕಾರ ನಾಲ್ಕನೇ ಬಾರಿಯೂ ಪ್ರಭಾರಿ ಕುಲಪತಿಯ ನೇಮಕವಾಗಿದೆ. ಈ ಹಿಂದಿನ ಕುಲಪತಿ ಪ್ರಮೋದ ಗಾಯಿಯವರ ಅವಧಿ ಪೂರ್ಣಗೊಂಡ ನಂತರ ಶಿರಾಳಶೆಟ್ಟಿಯವರನ್ನು ನೇಮಿಸಲಾಗಿತ್ತು. ಅವರ ನಂತರ ಪ್ರೊ ಟಿ.ಎಂ. ಭಾಸ್ಕರ್ ಅವರನ್ನು ನೇಮಿಸಲಾಗಿತ್ತು. ಅವರ ಬಳಿಕ ಶಿವಪ್ಪಅವರನ್ನು ನೇಮಿಸಲಾಗಿತ್ತು.   ಇದೀಗ ನೂತನ ಪ್ರಭಾರಿ (ನಾಲ್ಕನೇ ) ಕುಲಪತಿಗಳಾಗಿ ಪ್ರೊ. ವಿಶ್ವನಾಥ ಎಂ., ಅವರನ್ನು ರಾಜ್ಯಪಾಲರು ನೇಮಕ ಮಾಡಲಾಗಿದೆ. ಆ. ೨೯ ರಂದು ಪ್ರಭಾರಿ ಕುಲಪತಿಯವರಾದ ಪ್ರೊ. ಶಿವಪ್ಪ […]