ರಾಜ್ಯ

ರಾಜ್ಯದಲ್ಲಿ ಭಾನುವಾರ ಐದು ಜನ ಸಾವು, 176 ಪ್ರಕರಣ ಪತ್ತೆ

ಬೆಂಗಳೂರು prajakiran.com : ರಾಜ್ಯದಲ್ಲಿ ಭಾನುವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು  ಐದು ಜನ ಸಾವಿನ ಕದ ಬಡಿದಿದ್ದಾರೆ. ಮತ್ತೆ ಹೊಸದಾಗಿ 176 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 7000ಕ್ಕೆ ಏರಿಕೆಯಾಗಿದೆ. 176 ಸೋಂಕಿತರಲ್ಲಿ,  88 ಜನ ಹೊರರಾಜ್ಯದಿಂದಲೇ ಬಂದವರಿಗೆ ಆಗಿದ್ದಾರೆ. 6 ಜನಅಂತರ್ ರಾಷ್ಟ್ರೀಯ ಪ್ರಯಾಣಿಕರಾಗಿದ್ದಾರೆ. ಇಂದು ರಾಜ್ಯದಲ್ಲಿ312 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 3955 ಜನ ಗುಣಮುಖರಾಗಿದ್ದು, 2956 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. […]

ರಾಜ್ಯ

ರಾಜ್ಯದಲ್ಲಿ ಶುಕ್ರವಾರ ಎಳು ಸಾವು, 271 ಪ್ರಕರಣ ಪತ್ತೆ

ಬೆಂಗಳೂರು prajakiran.com : ರಾಜ್ಯದಲ್ಲಿ ಶುಕ್ರವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು  ಬರೋಬ್ಬರಿ ಎಳು ಜನ ಸಾವಿನ ಕದ ಬಡಿದಿದ್ದಾರೆ. ಮತ್ತೆ ಹೊಸದಾಗಿ 271 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 6516ಕ್ಕೆ ಏರಿಕೆಯಾಗಿದೆ. 271 ಸೋಂಕಿತರಲ್ಲಿ, 92ಜನ ಹೊರರಾಜ್ಯದಿಂದಲೇ ಬಂದವರಿಗೆ ಆಗಿದ್ದಾರೆ. 14 ಜನಅಂತರ್ ರಾಷ್ಟ್ರೀಯ ಪ್ರಯಾಣಿಕರಾಗಿದ್ದಾರೆ. ಇಂದು ರಾಜ್ಯದಲ್ಲಿ 464 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 3440ಜನ ಗುಣಮುಖರಾಗಿದ್ದು, 2995 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. […]

ರಾಜ್ಯ

ರಾಜ್ಯದಲ್ಲಿ ಗುರುವಾರ 204 ಪ್ರಕರಣ ಪತ್ತೆ, ಮೂರು ಸಾವು

ಬೆಂಗಳೂರು prajakiran.com : ರಾಜ್ಯದಲ್ಲಿ ಗುರುವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಮತ್ತೆ ಹೊಸದಾಗಿ 204 ಜನರಿಗೆ ಸೋಂಕು ಹರಡಿದೆ. ಇದರಿಂದಾಗಿ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 6245ಕ್ಕೆ ಏರಿಕೆಯಾಗಿದೆ. 204 ಸೋಂಕಿತರಲ್ಲಿ, 157 ಜನ ಹೊರರಾಜ್ಯದಿಂದಲೇ ಬಂದವರಿಗೆ ಆಗಿದ್ದಾರೆ. ಇಂದು ರಾಜ್ಯದಲ್ಲಿ 114 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 2976 ಜನ ಗುಣಮುಖರಾಗಿದ್ದು, 3195 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 10 ಜನ ಐಸಿಯುನಲ್ಲಿದ್ದಾರೆ. ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿಗುರುವಾರವೂ ಮೂವರು […]

ರಾಜ್ಯ

ಬುಧವಾರ ರಾಜ್ಯದಲ್ಲಿ 3 ಸಾವು,120 ಪ್ರಕರಣ ಪತ್ತೆ : ಆರು ಸಾವಿರದ ಗಡಿ ದಾಟಿದ ಕರುನಾಡು

ಬೆಂಗಳೂರು prajakiran.com : ರಾಜ್ಯದಲ್ಲಿ ಬುಧವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಮತ್ತೆ ಹೊಸದಾಗಿ 120 ಜನರಿಗೆ ಸೋಂಕು ಹರಡಿದೆ. ಇದರಿಂದಾಗಿ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 6041ಕ್ಕೆ ಏರಿಕೆ ಕಂಡಿದೆ.  120 ಸೋಂಕಿತರಲ್ಲಿ, 68 ಜನ ಹೊರರಾಜ್ಯದಿಂದಲೇ ಬಂದವರಿಗೆ ಆಗಿದ್ದರೆ, ಅಂತರ್ ರಾಷ್ಟ್ರೀಯ ಪ್ರಯಾಣಿಕರು 3 ಜನರಿದ್ದಾರೆ. ಇಂದು ರಾಜ್ಯದಲ್ಲಿ 257 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 2862 ಜನ ಗುಣಮುಖರಾಗಿದ್ದು, 3108 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 14 […]

ರಾಜ್ಯ

ರಾಜ್ಯ ಬಿಜೆಪಿಗೆ ಹೈಕಮಾಂಡ್ ಬಿಗ್ ಶಾಕ್  : ಕಾರ್ಯಕರ್ತರಿಗೆ ಭರ್ಜರಿ ಗಿಫ್ಟ್

ರಾಜ್ಯದ ಎಲ್ಲ ರಾಜಕೀಯ ಪಾರ್ಟಿಗಳು ತಮ್ಮ ಪಕ್ಷದಿಂದ ರಾಜ್ಯಸಭೆಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಸುತ್ತೋಲೆ ಹೊರಡಿಸಿವೆ. ಅದರಲ್ಲಿ ಕಾಂಗ್ರೆಸ್ಸಿನ ಹಿರಿಯ ವರಿಷ್ಠ, ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಜೆಡಿಎಸ್ ನಿಂದ ಮಾಜಿ ಪ್ರಧಾನಿ ಎಚ್. ಡಿ. ದೇವೆಗೌಡರನ್ನು ಆಯ್ಕೆ ಮಾಡಿಲಾಗಿತ್ತು. ಇನ್ನು ಅತೀ ಹೆಚ್ಚು ಸದಸ್ಯಬಲ ಹೊಂದಿರುವ ಪಕ್ಷ ಭಾರತೀಯ ಜನತಾ ಪಾರ್ಟಿಯಲ್ಲಿ ಇರುವ ಎರಡು ಸೀಟಗಳಗೆ ಎಲ್ಲಿಲ್ಲದ ಪೈಪೋಟಿ ಮತ್ತು ಲಾಭಿ ಎರ್ಪಟ್ಟು ರಾಜಕೀಯ ಹೈಡ್ರಾಮಾವೇ ರಾಜ್ಯದಲ್ಲಿ ನಡೆದಿತ್ತು.  ಅದರಲ್ಲೂ ರಾಜ್ಯದ ಎರಡನೇ […]

ರಾಜ್ಯ

ರಾಜ್ಯದಲ್ಲಿ ಒಂದೇ ದಿನ 378 ಜನರಿಗೆ ಸೋಂಕು : 5 ಸಾವಿರ ಗಡಿ ದಾಟಿದ ಸೋಂಕಿತರ ಸಂಖ್ಯೆ

ಬೆಂಗಳೂರು prajakiran.com : ರಾಜ್ಯದಲ್ಲಿ ಶನಿವಾರ ಒಂದೇ ದಿನ ಬರೋಬ್ಬರಿ 378 ಜನರಿಗೆ ಕರೋನಾ ಸೋಂಕು ಹರಡಿರುವುದು ದೃಢಪಟ್ಟಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೇಟಿನ್ ಖಚಿತಪಡಿಸಿದೆ.  ಆ ಮೂಲಕ ಕರುನಾಡಿನ ಕರೋನಾ ಸೋಂಕಿತರ ಸಂಖ್ಯೆ 5 ಸಾವಿರ ಗಡಿ ದಾಟಿದಂತಾಗಿದ್ದು, 5213ಕ್ಕೆ ಏರಿಕೆಯಾದಂತಾಗಿದೆ. ಅಲ್ಲದೆ, ಸಾವಿನ ಸಂಖ್ಯೆ ಕೂಡ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಸಾಗಿದೆ. ಶನಿವಾರ ರಾಜ್ಯದಲ್ಲಿ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದು, ಮೃತಪಟ್ಟವರ ಸಂಖ್ಯೆ 59ಕ್ಕೆ ಏರಿದೆ.  ರಾಜ್ಯದಲ್ಲಿ ಶನಿವಾರ […]

ರಾಜ್ಯ

ರಾಜ್ಯದಲ್ಲಿ ಗುರುವಾರ ಒಂದೇ ದಿನ 257 ಜನರಿಗೆ ಕರೋನಾ, ನಾಲ್ವರ ಬಲಿ

ಬೆಂಗಳೂರು prajakiran.com : ರಾಜ್ಯದಲ್ಲಿ ಗುರುವಾರ ಒಂದೇ ದಿನ 257 ಜನರಿಗೆ ಮಹಾಮಾರಿ ಕರೋನಾ ವಕ್ಕರಿಸಿದ್ದು, ಆ ಮೂಲಕ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 4320ಕ್ಕೆ ಏರಿಕೆ ಆಗಿದೆ. 4320ರ ಪೈಕಿ ಈವರೆಗೆ ಒಟ್ಟು ಗುಣಮುಖರಾದವರ ಸಂಖ್ಯೆ 1610 ಇದ್ದು,  ಇಂದು ಒಂದೇ ದಿನ 106 ಜನ ಚೇತರಿಸಿಕೊಂಡಿದ್ದಾರೆ. ಇನ್ನುಳಿದ 2651 ಜನ  ಸೋಂಕಿತರು ರಾಜ್ಯದ ವಿವಿಧ ಜಿಲ್ಲೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದಾವಣಗೆರೆಯಲ್ಲಿ ಪಿ-4093 ಸೋಂಕಿತ 83 ವರ್ಷದ ವೃದ್ದೆ ಸಾವನ್ನಪ್ಪಿದ್ದರೆ, ಗದಗ ಜಿಲ್ಲೆಯ 4082 ಸೋಂಕಿತ 44 […]

ರಾಜ್ಯ

ಸೋಮವಾರ ಒಂದೇ ದಿನ ಮತ್ತೇ 187 ಹೊಸ ಕೇಸ್ ಪತ್ತೆ : ಬೆಂಗಳೂರಿನಲ್ಲಿ ಒಂದು ಬಲಿ

ಬೆಂಗಳೂರು prajakiran.com : ರಾಜ್ಯದಲ್ಲಿ ಕರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದ್ದು, ಸೋಮವಾರ ಒಂದೇ ದಿನ ಮತ್ತೇ 187  ಹೊಸ ಕೇಸ್ ಪತ್ತೆಯಾಗಿವೆ. ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ 28 ಪ್ರಕರಣಗಳು ದೃಢಪಟ್ಟಿವೆ. ಬೆಂಗಳೂರಿನಲ್ಲಿ 90 ವರ್ಷದ ವೃದ್ದ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ.  ಆ ಮೂಲಕ ರಾಜ್ಯದ ಸಾವಿನ ಸಂಖ್ಯೆ 52ಕ್ಕೆ ಏರಿದ್ದು, ಬೆಂಗಳೂರಿನಲ್ಲಿಯೇ ಈವರೆಗೆ 12 ಜನ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ.   ಉಡುಪಿ ಜಿಲ್ಲೆಯೊಂದರಲ್ಲಿಯೇ ಇವತ್ತು 73 ಜನರಿಗೆ ಕರೋನಾ ಸೋಂಕು ವಕ್ಕರಿಸಿದ್ದು, ಅವರೆಲ್ಲರೂ […]

ರಾಜ್ಯ

ಸಿಎಂ ಬಿ ಎಸ್ ವೈ ಪುತ್ರ ವಿಜಯೇಂದ್ರ ಉತ್ತರಾಧಿಕಾರಿಯಾಗಲು ಅಪಸ್ವರ….!

ಬೆಂಗಳೂರು prajakiran.com : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಉತ್ತರಾಧಿಕಾರಿಯಾಗಲು ಬಿಜೆಪಿಯ ಹಲವು ಶಾಸಕರು ಅಪಸ್ವರ ಎತ್ತಿದ್ದು, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಮಾಜಿ ಸಿಎಂ ಜಗದೀಶ ಶೆಟ್ಟರ್ ಪರಅನೇಕರು ಒಲುವು ತೋರಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಬಿಜೆಪಿಯಲ್ಲಿ ಪರ್ಯಾಯ ನಾಯಕತ್ವದ ಹುಡುಕಾಟದಲ್ಲಿ ನಿರತರಾಗಿರುವ ಬಂಡೆದ್ದ ರೆಬಲ್ ಶಾಸಕರು ಮತ್ತೋಮ್ಮೇ ಶೀಘ್ರದಲ್ಲಿಯೇ ಸಭೆ ಸೇರಲು ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ. ಸಿಎಂ ಯಡಿಯೂರಪ್ಪ ಬದಲಾವಣೆ ಕೂಗು ಬಲಗೊಳ್ಳಲು ಅವರ ಪುತ್ರ ವಿಜಯೇಂದ್ರ ಅವರೇ ಮುಖ್ಯ ಕಾರಣ ಎಂಬ ಮಾತು […]