ರಾಜ್ಯ

ಕೆಸಿಸಿ ಬ್ಯಾಂಕ್ ಗೆ ದೀರ್ಘ ಕಾಲದಿಂದ ಕಟಬಾಕಿಯಾಗಿದ್ದ ೨೬ ಕೋಟಿ ಸಾಲ ವಸೂಲು

ಕೆಸಿಸಿ ಬ್ಯಾಂಕ್ ಆರ್ಥಿಕವಾಗಿ ಸದೃಢ ಧಾರವಾಡ prajakiran.com: ದೀರ್ಘ ಕಾಲದಿಂದ ಕಟಬಾಕಿಯಾಗಿದ್ದ ದೊಡ್ಡ ಸಾಲಗಳ ವಸೂಲಾತಿ ಸೇರಿದಂತೆ ಹಲವು ಸುಧಾರಣಾ ಕ್ರಮಗಳನ್ನು ತಮ್ಮ ಅವಧಿಯಲ್ಲಿ ಕೈಕೊಳ್ಳಲಾಯಿತು ಎಂದು ಕೆಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಬಾಪುಗೌಡ ಪಾಟೀಲ ಹೇಳಿದರು. ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧಾರವಾಡ, ಹಾವೇರಿ ಹಾಗೂ ಗದಗ ಜಿಲ್ಲೆಗಳ ವ್ಯಾಪ್ತಿ ಹೊಂದಿರುವ ಕೆಸಿಸಿ ಬ್ಯಾಂಕ್ ಉತ್ತಮ ಲಾಭ ಗಳಿಸುವಂತೆ ಮಾಡಿರುವುದಾಗಿ ವಿವರಿಸಿದರು. ಬ್ಯಾಂಕ್‌ನಲ್ಲಿ ಕಳೆದ ಎರಡು ದಶಕಗಳ ಮೇಲ್ಪಟ್ಟು ವಸೂಲಾಗದೆ ಬಾಕಿ ಉಳಿದಿರುವ ವಿವಿಧ […]

ರಾಜ್ಯ

ಬೆಳಗಾವಿ ವಿಭಾಗದ ಏಳು ಜಿಲ್ಲೆಗಳ 5,340 ಸದ್ಯಸರಿಗೆ 16.33 ಕೋಟಿ ಹೈನುಗಾರಿಕೆ ಸಾಲ : ಬಾಪೂಗೌಡ ಪಾಟೀಲ

ಧಾರವಾಡ prajakiran.com :  ಸಹಕಾರ ಇಲಾಖೆ, ಕೋವಿಡ್-19ರ ಸಂಕಟದ ಸಮಯದಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ರೂಪಿಸಿದ ವಿವಿಧ ಯೋಜನೆಗಳಡಿ ಬೆಳಗಾವಿ ಪ್ರಾಂತದ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕುಗಳು ಹಾಗೂ ಜಿಲ್ಲಾ ಸಹಕಾರ ಹಾಲು ಒಕ್ಕೂಟಗಳ ಸಹಯೋಗದಲ್ಲಿ ನವೆಂಬರ್ 13 ರಂದು ಬೆಳಿಗ್ಗೆ 10:30 ಕ್ಕೆ ಧಾರವಾಡ ಕಲಾಭವನದಲ್ಲಿ ಆರ್ಥಿಕ ಸ್ಪಂದನ ಸಾಲ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕೆ.ಸಿ.ಸಿ ಬ್ಯಾಂಕ್ ಅಧ್ಯಕ್ಷರಾದ ಬಾಪೂಗೌಡ ಪಾಟೀಲ ಹೇಳಿದರು . ಅವರು ರಾಯಾಪುರದ ಕೆಎಂಎಫ್ ತರಬೇತಿ ಕೇಂದ್ರದ ಸಭಾಂಗಣದಲ್ಲಿ […]

ಅಪರಾಧ

ಧಾರವಾಡದಲ್ಲಿ ಕೆಲ ಕಾಲ ಭಯ ಹುಟ್ಟಿಸಿದ ಅನಾಥ ಶವ….!

ಧಾರವಾಡ prajakiran.com : ಧಾರವಾಡದ ಸುಭಾಸ ರಸ್ತೆಯ ಕೆಸಿಸಿ ಬ್ಯಾಂಕ್ ಪಕ್ಕದ ಹೋಟೆಲ್ ಎದುರು ಪತ್ತೆಯಾದ‌ ವ್ಯಕ್ತಿಯ ಶವ ಶುಕ್ರವಾರ ಕೆಲ ಕಾಲ ಸ್ಥಳೀಯರಿಗೆ ಭಯ ಹುಟ್ಟಿಸಿತ್ತು. ಸುಮಾರು ೪೫ ವರ್ಷದ ವ್ಯಕ್ತಿ ಬೆಳ್ಳಂ ಬೆಳಗ್ಗೆ ಹೋಟೆಲ್ ಮುಂದೆ ಶವವಾಗಿ ಪತ್ತೆಯಾಗಿದ್ದ. ಬೆಳಗ್ಗೆ ಅಂಗಡಿ ಮಾಲೀಕ ಬಂದಾಗ ಈ ಮಾಹಿತಿ ತಿಳಿದು ಬೆಚ್ಚಿಬಿದ್ದಿದ್ದ. ತಕ್ಷಣ ಸ್ಥಳೀಯರು ಅಕ್ಕ ಪಕ್ಕದ ಅಂಗಡಿಯವರು ಕೂಡಲೇ ಜಿಲ್ಲಾಡಳಿತದ ಕಂಟ್ರೋಲ್ ರೂಂ.ಗೆ, ೧೦೮ ಸಿಬ್ಬಂದಿಗೆ ಸಹ ಮಾಹಿತಿ ನೀಡಿದ್ದರು.  ಆನಂತರ ಸ್ಥಳಕ್ಕೆ ಬಂದಅಂಬುಲೈನ್ಸ್ […]