ರಾಜ್ಯ

ಪಾರ್ಶ್ವವಾಯು ಪೀಡಿತ ಶಿಕ್ಷಣಾಧಿಕಾರಿಗೆ ಸ್ವಯಂ ನಿವೃತ್ತಿ ಆದೇಶ ಹಸ್ತಾಂತರ

ಶೀಘ್ರ  ನಿವೃತ್ತಿಯ ಎಲ್ಲಾ ಸೌಲಭ್ಯಗಳು ಅನುಕಂಪ ಆಧಾರಿತ ನೌಕರಿ ಸಚಿವ ಸಂಪುಟಸಭೆಯಲ್ಲಿ ನಿರ್ಧಾರ ಮಹದೇವ ಮಾಳಗಿ ನಿವಾಸಕ್ಕೆ ಸಚಿವ ಎಸ್.ಸುರೇಶಕುಮಾರ್ ಭೇಟಿ, ಧಾರವಾಡ prajakiran.com : ಕಳೆದ ಐದು ವರ್ಷಗಳ ಹಿಂದೆ ಪಾರ್ಶ್ವವಾಯು ಪೀಡಿತರಾಗಿ ಶೇ.100 ರಷ್ಟು ಅಂಗವೈಕಲ್ಯದಿಂದ  ಹಾಸಿಗೆ ಹಿಡಿದಿರುವ ಕೆಇಎಸ್ ಅಧಿಕಾರಿ, ಬೆಳಗಾವಿ ಡಯಟ್ ಹಿರಿಯ ಉಪನ್ಯಾಸಕ ಮಹದೇವ ಬ.ಮಾಳಗಿ ಅವರ ನಿವಾಸಕ್ಕೆ ಶಿಕ್ಷಣ ಸಚಿವ ಎಸ್.ಸುರೇಶಕುಮಾರ್ ಗುರುವಾರ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿದರು. ಅಲ್ಲದೆ, ಇದೇ ವೇಳೆ ಅಧಿಕಾರಿಯ ಸ್ವಯಂ ನಿವೃತ್ತಿ ಆದೇಶವನ್ನು […]

ರಾಜ್ಯ

ಧಾರವಾಡದ ಕೆ ಇ ಎಸ್ ಅಧಿಕಾರಿಗೆ ಕೊನೆಗೂ ಸ್ವಯಂ ನಿವೃತ್ತಿಗೆ ಸಮ್ಮತಿ

ಮಹದೇವ ಮಾಳಗಿ ಕುಟುಂಬದ ದಯನೀಯ ಸ್ಥಿತಿಗೆ ಮರುಗಿದ ಶಿಕ್ಷಣ ಸಚಿವರು ಧಾರವಾಡ prajakiran.com : ಧಾರವಾಡದ ಕೆ ಇ ಎಸ್ ಅಧಿಕಾರಿ ಮಹಾದೇವ ಮಾಳಗಿ ಅವರಿಗೆ ಕೊನೆಗೂ ಸ್ವಯಂ ನಿವೃತ್ತಿ ಹೊಂದಲು ರಾಜ್ಯ ಸರಕಾರ ಸಮ್ಮತಿ ಸೂಚಿಸಿ ಅಧಿಕೃತ ಆದೇಶ ಹೊರಡಿಸಿದೆ. ಸಂಪೂರ್ಣಅಸಹಾಯಕ ಸ್ಥಿತಿಯಲ್ಲಿದ್ದು, ಹಾಸಿಗೆ ಹಿಡಿದು ಆರು ವರ್ಷಗಳೇ ಕಳೆದರೂ ಮಾಳಗಿ ಅವರ ನೆರವಿಗೆ ಆಳುವ ಸರಕಾರಗಳು ಬಂದಿರಲಿಲ್ಲ. ಶಿಕ್ಷಣ ಇಲಾಖೆಯ ನಿರ್ಲಕ್ಷ್ಯದಿಂದ ಕುಟುಂಬ ಕಣ್ಣೀರಿನಲ್ಲಿ ಕೈ ತೊಳೆಯುವಂತಾಗಿತ್ತು.  ಕೊನೆಗೂ ಶಿಕ್ಷಣ ಸಚಿವರ ಸೂಚನೆ ಮೇರೆಗೆ […]

ರಾಜ್ಯ

ಧಾರವಾಡದ ಕೆ ಇ ಎಸ್ ಅಧಿಕಾರಿ ಹಾಸಿಗೆ ಹಿಡಿದು 6 ವರ್ಷ ಕಳೆದರೂ ನೆರವಿಗೆ ಬಾರದ ಸರಕಾರ

ಮಹದೇವ ಮಾಳಗಿ ಕುಟುಂಬದ ದಯನೀಯ ಸ್ಥಿತಿ ನಿರ್ಲಕ್ಷಿಸಿದ ಶಿಕ್ಷಣ ಇಲಾಖೆ, ಅಧಿಕಾರಿಗಳ ವಿರುದ್ದ ಹಿಡಿಶಾಪ ಧಾರವಾಡ prajakiran.com : ಧಾರವಾಡ ಜಿಲ್ಲೆಯ ಈ ಹಿಂದಿನ ಕಲಘಟಗಿ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಸದ್ಯ ಬೆಳಗಾವಿಯ ಡಯಟ್ ಹಿರಿಯ ಉಪನ್ಯಾಸಕ ಹುದ್ದೆಯಲ್ಲಿರುವ  ಗೆಜೆಟೆಡ್ ಅಧಿಕಾರಿ ಹಾಸಿಗೆ ಹಿಡಿದು ಆರು ವರ್ಷಗಳೇ ಕಳೆದರೂ ಅವರ ನೆರವಿಗೆ ಬರದೇ ಆಳುವ ಸರಕಾರಗಳು ನಿರ್ಲಕ್ಷ್ಯ ತೋರಿಸಿರುವುದು ಕುಟುಂಬದವರನ್ನು ಕಣ್ಣೀರಿನಲ್ಲಿ ಕೈ ತೊಳೆಯುವಂತೆ ಮಾಡಿದೆ. ಆರು ವರ್ಷದಿಂದ ಕೆ ಇ ಎಸ್ ಅಧಿಕಾರಿ ಮಹಾದೇವ ಮಾಳಗಿಯ […]