ಅಪರಾಧ

ಪಿಎಸ್ ಐಗೆ ಅವಾಜ್ ಹಾಕಿದ್ದ ಇಬ್ಬರು ಯುವಕರ ಬಂಧಿಸಿದ ಹುಬ್ಬಳ್ಳಿ ಪೊಲೀಸರು

ಹುಬ್ಬಳ್ಳಿ prajakiran.com : ತಾನು ಕರ್ನಾಟಕ ಯುವ ರಕ್ಷಣಾ ವೇದಿಕೆಯ ಅಧ್ಯಕ್ಷನೆಂದು ಪಿಎಸ್ ಐಗೆ ಅವಾಜ್ ಹಾಕಿದ್ದ ಇಬ್ಬರು ಯುವಕರ ಬಂಧಿಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಬಂಧಿತರನ್ನು ಹುಬ್ಬಳ್ಳಿಯ ಸುಳ್ಳ ರಸ್ತೆಯ ಬಸವೇಶ್ವರ ಪಾರ್ಕ್ ನ ಸುನೀಲ ಚಂದ್ರಶೇಖರ ಶಲವಡಿ ಹಾಗೂ ಪುನೀತಕುಮಾರ ಚಂದ್ರಶೇಖರ ಶಲವಡಿ ಎಂದು ಗುರುತಿಸಲಾಗಿದೆ. ಇವರು ಮೇ 23ರಂದು ಹುಬ್ಬಳ್ಳಿ ಪೂರ್ವ ಸಂಚಾರ ಪೊಲೀಸ್ ಠಾಣೆ ಪಿಎಸ್ ಐ ಎಸ್ ಎಸ್ ದೇಸಾಯಿಅವರಿಗೆ ವಾಹನ ತಪಾಸಣೆ ವೇಳೆ ಹೆಲ್ಮೆಟ್ ಇಲ್ಲದೆ ಸಂಚರಿಸುತ್ತಿರುವುದನ್ನು ಸುನೀಲ […]