ಅಂತಾರಾಷ್ಟ್ರೀಯ

ಖಾದಿ ಉತ್ಪಾದನೆಗೆ ಉತ್ತೇಜನ ನೀಡದಿದ್ದರೆ ಹೋರಾಟ : ನೀರಲಕೇರಿ

ಧಾರವಾಡ prajakiran.com : ರಾಜ್ಯದ ವಿವಿಧ ಜಿಲ್ಲೆಗಳಲ್ಲಿರುವ ಖಾದಿ ಉತ್ಪನ್ನ ಕೇಂದ್ರಗಳಿಗೆ ಬರಬೇಕಾದ ಬಾಕಿ ಅನುದಾನವನ್ನು ಕೂಡಲೇ ಬಿಡುಗಡೆ ಮಾಡಬೇಕು ಹಾಗೂ ವಾರದಲ್ಲಿ ಒಂದು ದಿನ ಸರ್ಕಾರಿ ನೌಕರರು ಹಾಗೂ ವಿದ್ಯಾರ್ಥಿಗಳು ಖಾದಿ ಬಟ್ಟೆಗಳನ್ನು ಧರಿಸುವಂತೆ ಸರ್ಕಾರ ನಿಯಮವನ್ನು ಜಾರಿಗೆ ತರಬೇಕು. ಇಲ್ಲದೇ ಹೋದರೆ ಖಾದಿ ಉಳಿವಿಗಾಗಿ ಹೋರಾಟ ಮಾಡಬೇಕಾಗುತ್ತದೆ ಎಂದು ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಪಿ.ಎಚ್.ನೀರಲಕೇರಿ ಎಚ್ಚರಿಸಿದರು. ಧಾರವಾಡದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತ ದೇಶದ ಜನರು ಸ್ಥಳೀಯ ಸಂಪನ್ಮೂಲಗಳನ್ನು ಬಳಸಿಕೊಂಡು ಸುಧಾರಣೆ ಆಗಬೇಕಾದರೆ ಗುಡಿ […]