ರಾಜ್ಯ

ಧಾರವಾಡ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಧಾರವಾಡ prajakiran.com : ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರು ಶುಕ್ರವಾರ ಪ್ರತಿಭಟನೆ ನಡೆಸಿದರು. ಧಾರವಾಡ ಜಿಲ್ಲಾ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದವರು ಕಳೆದ ಕೆಲ ದಿನಗಳಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ. ಧಾರವಾಡ ಡಿಎಚ್ಒ ಕಚೇರಿ ಆವರಣದಲ್ಲಿ ಆರೋಗ್ಯ ಇಲಾಖೆಯ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ತಮ್ಮ […]

ರಾಜ್ಯ

ಹುಬ್ಬಳ್ಳಿ ಕಿಮ್ಸ್ ನಲ್ಲಿ ಮುಂದುವರೆದ ವೆಂಟಿಲೇಟರ್ ಕೊರತೆ

ಬೆಡ್ ಸಿಗದೆ ರೋಗಿಗಳ ಪರದಾಟ ಖಾಸಗಿ ಆಸ್ಪತ್ರೆಯತ್ತ ಬೊಟ್ಟು ತೋರುವ ಸಿಬ್ಬಂದಿ ಹುಬ್ಭಳ್ಳಿ prajakiran.com : ಧಾರವಾಡ ಜಿಲ್ಲೆಯಾದ್ಯಂತ ಕೋವಿಡ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಸಾಗಿದೆ. ಅದರ ನಿಯಂತ್ರಣ ಕಷ್ಟ ಸಾಧ್ಯ ಎನ್ನುವಷ್ಟರ ಮಟ್ಟಿಗೆ ಅದು ಬಂದು ನಿಂತಿದೆ. ಈ ನಡುವೆ ಕರೋನಾ ಸೋಂಕು ಹೊರತಾಗಿ ಇತರರು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ ಬಾಗಿಲು ತಟ್ಟಿದರೆ ಸಾಕು ಸಿದ್ದ ಉತ್ತರ ಬರುತ್ತಿದೆ. ನಮ್ಮಲ್ಲಿ ಬೆಡ್ ಗಳಿಲ್ಲ. ವೆಂಟಿಲೇಟರ್ ಗಳಿಲ್ಲ. ಆ ಆಸ್ಪತ್ರೆಗಳಿಗೆ ಹೋಗಿ ಎಂದು ಅಲ್ಲಿಯ […]

ರಾಜ್ಯ

ಧಾರವಾಡ ಜಿಲ್ಲೆಯ 30 ಜನರಿಗೆ ಪ್ಲಾಸ್ಮಾ ಚಿಕಿತ್ಸೆ

ಸಂಜೀವಿನಿಯಾಗಿರುವ ಹುಬ್ಬಳ್ಳಿಯ ಕಿಮ್ಸ್ ವೈದ್ಯರು ಹುಬ್ಬಳ್ಳಿ prajakiran.com : ಧಾರವಾಡ ಜಿಲ್ಲೆಯ ಹುಬ್ಬಳ್ಳಿಯ ಕಿಮ್ಸ್ ವೈದ್ಯರು, ಅರೆವೈದ್ಯಕೀಯ ,ನರ್ಸಿಂಗ್ ಹಾಗೂ ಸಹಾಯಕ ಸಿಬ್ಬಂದಿ ತಂಡ ಕರೊನಾ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸಿ ಸರ್ಕಾರದ ವೈದ್ಯಕೀಯ ಸಂಸ್ಥೆಯೊಂದರ ಬಗ್ಗೆ ಜನಸಾಮಾನ್ಯರಲ್ಲಿದ್ದ ಭಾವನೆಗಳನ್ನೇ ಬದಲಿಸುವಲ್ಲಿ ಯಶಸ್ವಿಯಾಗಿದೆ. ಕಿಮ್ಸ್  ಚಿಕಿತ್ಸೆಗೆ ಹೋದವರು ಮರಳಿ ಮನೆಗೆ ಬರುವುದಿಲ್ಲ ಎಂಬ ತಪ್ಪು  ಗ್ರಹಿಕೆಯೊಂದು ಕೆಲವು ಜನವರ್ಗದಲ್ಲಿತ್ತು. ಈಗ ಈ ಕಲ್ಪನೆ ನಿವಾರಣೆಯಾಗುವಷ್ಟರ ಮಟ್ಟಿಗೆ ಕರೋನಾ ಚಿಕಿತ್ಸೆಯಲ್ಲಿ ಯಶಗಳಿಸಿದ್ದಾರೆ ಎಂದರೆ ತಪ್ಪಾಗಲಾರದು. ಹುಬ್ಬಳ್ಳಿಯ ಕಿಮ್ಸ್ ಉತ್ತರ ಕರ್ನಾಟಕದ […]