ರಾಜ್ಯ

ಹುಬ್ಬಳ್ಳಿ ಕಿಮ್ಸ್ ನಲ್ಲಿ ಮುಂದುವರೆದ ವೆಂಟಿಲೇಟರ್ ಕೊರತೆ

ಬೆಡ್ ಸಿಗದೆ ರೋಗಿಗಳ ಪರದಾಟ ಖಾಸಗಿ ಆಸ್ಪತ್ರೆಯತ್ತ ಬೊಟ್ಟು ತೋರುವ ಸಿಬ್ಬಂದಿ ಹುಬ್ಭಳ್ಳಿ prajakiran.com : ಧಾರವಾಡ ಜಿಲ್ಲೆಯಾದ್ಯಂತ ಕೋವಿಡ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಸಾಗಿದೆ. ಅದರ ನಿಯಂತ್ರಣ ಕಷ್ಟ ಸಾಧ್ಯ ಎನ್ನುವಷ್ಟರ ಮಟ್ಟಿಗೆ ಅದು ಬಂದು ನಿಂತಿದೆ. ಈ ನಡುವೆ ಕರೋನಾ ಸೋಂಕು ಹೊರತಾಗಿ ಇತರರು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ ಬಾಗಿಲು ತಟ್ಟಿದರೆ ಸಾಕು ಸಿದ್ದ ಉತ್ತರ ಬರುತ್ತಿದೆ. ನಮ್ಮಲ್ಲಿ ಬೆಡ್ ಗಳಿಲ್ಲ. ವೆಂಟಿಲೇಟರ್ ಗಳಿಲ್ಲ. ಆ ಆಸ್ಪತ್ರೆಗಳಿಗೆ ಹೋಗಿ ಎಂದು ಅಲ್ಲಿಯ […]

ಆಧ್ಯಾತ್ಮ ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಬುಧವಾರ 7 ಸಾವು, 175 ಜನರಿಗೆ ಕರೋನಾ

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಬುಧವಾರ ಸಂಜೆ ಮತ್ತೆ ಹೊಸದಾಗಿ   175 ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ. ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 3731 ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ.  ಧಾರವಾಡ ಜಿಲ್ಲೆಯಲ್ಲಿ ಬುಧವಾರವು  7 ಜನ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವುದು ಜಿಲ್ಲೆಯ ಜನತೆಯನ್ನು ಬೆಚ್ಚಿಬೀಳಿಸಿದೆ. ಆ ಮೂಲಕ, ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದವರಸಂಖ್ಯೆ  116 ಕ್ಕೆ ಏರಿದಂತಾಗಿದೆ.   ಬುಧವಾರ […]

ರಾಜ್ಯ

ಧಾರವಾಡ ಜಿಲ್ಲೆಯ 183 ಕೋವಿಡ್ ಪಾಸಿಟಿವ್ ಪ್ರಕರಣಗಳ ವಿವರ

*ಒಟ್ಟು 3022 ಕ್ಕೇರಿದ,ಪ್ರಕರಣಗಳ ಸಂಖ್ಯೆ* *ಇದುವರೆಗೆ 1271  ಜನ ಗುಣಮುಖ ಬಿಡುಗಡೆ * 1662 ಸಕ್ರಿಯ ಪ್ರಕರಣಗಳು* * ಇದುವರೆಗೆ 89 ಮರಣ ಧಾರವಾಡ : ವಿದ್ಯಾನಗರಿ ಧಾರವಾಡ ಜಿಲ್ಲೆಯಲ್ಲಿ ಶನಿವಾರ 183 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಆ ಮೂಲಕ ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 3022 ಕ್ಕೆ ಏರಿದೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. *ಶನಿವಾರ ಪತ್ತೆಯಾದ ಪ್ರಕರಣಗಳ ಸ್ಥಳಗಳು:  *ಧಾರವಾಡ ತಾಲೂಕು*: ಗುಡೇದಕೊಪ್ಪ ಗ್ರಾಮದೇವಿ ಗುಡಿ ಹತ್ತಿರ, ನಿಜಾಮುದ್ದೀನ ಕಾಲನಿ ನಾಲ್ಕನೇ ಕ್ರಾಸ್, […]

ರಾಜ್ಯ

ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ ಸ್ಟಾಪ್ ನರ್ಸ್ ಗಳ ಪ್ರತಿಭಟನೆ ….!

ಹುಬ್ಬಳ್ಳಿ prajakiran.com : ಹುಬ್ಬಳ್ಳಿಯ ಕಿಮ್ಸ್  ಆಸ್ಪತ್ರೆ ಸ್ಟಾಪ್ ನರ್ಸ್ ಗಳು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬುಧವಾರ ಬೆಳಗ್ಗೆಯಿಂದ ಸಂಜೆಯವರೆಗೆ ಪ್ರತಿಭಟನೆ ನಡೆಸಿದರು. ಬೇಡಿಕೆಗೆ ಸ್ಪಂದಿಸುವುದು ಬಿಟ್ಟು ನರ್ಸಿಂಗ್ ಕೆಲಸದಿಂದ ವಜಾ ಮಾಡುವ ಬೆದರಿಕೆ ಹಾಕುತ್ತಿದ್ದಾರೆ. ಈಗಾಗಲೇ ನಮ್ಮ 11 ಸ್ಟಾಪ್ ನರ್ಸ್ ಗಳಿಗೆ ಕರೋನಾ ಬಂದಿದೆ. ಹೀಗಾದರೆ ನಾವು ಹೇಗೆ ಕೆಲಸ ಮಾಡಬೇಕು ಎಂದು ನರ್ಸ್ಂಗ್ ಆಫೀಸರ್ ನಾಗರಾಜ್  ಪ್ರಶ್ನಿಸಿದ್ದಾರೆ. ಬೆಳಗ್ಗೆ 11 ಗಂಟೆಯಿಂದ ಪ್ರತಿಭಟನೆ  ನಡೆಸಿದರೂ ಸಿಇಒ ಕ್ಯಾರೆ ಎನ್ನುತ್ತಿಲ್ಲ. ಪಿಪಿಇ […]

ರಾಜ್ಯ

ಧಾರವಾಡ ಜಿಲ್ಲೆಯ 176 ಕರೋನಾ ಸೋಂಕಿತರ ವಿವರ ಇಲ್ಲಿದೆ ನೋಡಿ.

*ಒಟ್ಟು 1574 ಕ್ಕೇರಿದ ಪ್ರಕರಣಗಳ ಸಂಖ್ಯೆ* *ಇದುವರೆಗೆ 542 ಜನ ಗುಣಮುಖ ಬಿಡುಗಡೆ* *988 ಸಕ್ರಿಯ ಪ್ರಕರಣಗಳು* ಇದುವರೆಗೆ 44 ಮರಣ ಧಾರವಾಡ prajakiran.com : ವಿದ್ಯಾನಗರಿ ಧಾರವಾಡ ಜಿಲ್ಲೆಯಲ್ಲಿ ಗುರುವಾರ 176 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ . ಆ ಮೂಲಕ ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 1574 ಕ್ಕೆ ಏರಿದೆ.ಇದುವರೆಗೆ 542 ಗುಣಮುಖರಾಗಿ ಆಸ್ಪತ್ರೆಯಿಂದ  ಬಿಡುಗಡೆಯಾಗಿದ್ದಾರೆ. ಇದರಲ್ಲಿ 988 ಪ್ರಕರಣಗಳು ಸಕ್ರಿಯವಾಗಿವೆ. ಅಲ್ಲದೆ, ಈವರೆಗೆ 44 ಜನ ಮೃತಪಟ್ಟಿದ್ದಾರೆ  ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ […]

ರಾಜ್ಯ

ಧಾರವಾಡ ಜಿಲ್ಲೆಯ138 ಕರೋನಾ ಸೋಂಕಿತರ ವಿವರ ಇಲ್ಲಿದೆ.

ಒಟ್ಟು 1397 ಕ್ಕೇರಿದ ಪ್ರಕರಣಗಳ ಸಂಖ್ಯೆ* *ಇದುವರೆಗೆ 499 ಜನ ಗುಣಮುಖ ಬಿಡುಗಡೆ* *854 ಸಕ್ರಿಯ ಪ್ರಕರಣಗಳು* *ಇದುವರೆಗೆ 44 ಮರಣ ಧಾರವಾಡ : ಜಿಲ್ಲೆಯಲ್ಲಿ ಬುಧವಾರ 138 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 1397 ಕ್ಕೆ ಏರಿದೆ. ಇದುವರೆಗೆ 499 ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 854 ಪ್ರಕರಣಗಳು ಸಕ್ರಿಯವಾಗಿವೆ.ಅಲ್ಲದೆ, ಈವರೆಗೆ ಜಿಲ್ಲೆಯ 44 ಜನ ಮೃತಪಟ್ಟಿದ್ದಾರೆ  ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. DWD 1260 ( 61 ವರ್ಷ,ಪುರುಷ), […]

ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಕರೋನಾಗೆ ಮೊದಲ ಪೊಲೀಸ್ ಅಧಿಕಾರಿ ಬಲಿ….!

ಧಾರವಾಡ prajakiran.com : ವಿದ್ಯಾನಗರಿ ಧಾರವಾಡ ಜಿಲ್ಲೆಯಲ್ಲಿ ಕರೋನಾಕ್ಕೆ 39 ಜನರನ್ನು ಬಲಿ ಪಡೆದಿರುವ ಮಹಾಮಾರಿಯ ಸಾವಿನ ರಣಕೇಕೆ ಮತ್ತೇ ಮುಂದುವರೆದಿದೆ. ಈ ಬಾರಿ ಕರೋನಾ ಸೇನಾನಿಯನ್ನೇ ಬಲಿ ಪಡೆದಿರುವ ಕ್ರೂರಿ ಕಿಲ್ಲರ್ ಕರೋನಾ ಧಾರವಾಡ ಜಿಲ್ಲೆಯ ಪೊಲೀಸ್ ಅಧಿಕಾರಿಯೊಬ್ಬರನ್ನು ಬಲಿ ಪಡೆದಿರುವುದು ಪೊಲೀಸ್ ಇಲಾಖೆಯನ್ನು ಬೆಚ್ಚಿಬೀಳಿಸಿದೆ. 58 ವರ್ಷದ ಎ ಎಸ್ ಐ ಒಬ್ಬರು ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅವರು ಕ್ರೂರಿ ಕರೋನಾ ಸಂಕಷ್ಟಕ್ಕೆ ಸಿಲುಕಿ ಜುಲೈ 7ರಂದು ಹುಬ್ಬಳ್ಳಿಯ ಕಿಮ್ಸ್ […]

hubli kims
ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಸೋಮವಾರ 5 ಸಾವು, 71 ಜನರಿಗೆ ಕರೋನಾ

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಸೋಮವಾರ ಸಂಜೆ ಮತ್ತೆ ಹೊಸದಾಗಿ 71  ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ.  ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 1159 ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ.  ಧಾರವಾಡ ಜಿಲ್ಲೆಯಲ್ಲಿ ಸೋಮವಾರ  ಚಿಕಿತ್ಸೆ ಫಲಿಸದೆ  ಐವರು ಸಾವನ್ನಪ್ಪಿದ್ದರೆ, ಈವರೆಗೆ 38 ಜನ ಸಾವನ್ನಪ್ಪಿದ್ದಾರೆ. ಭಾನುವಾರ 36 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಈವರೆಗೆ 418 ಜನ ಬಿಡುಗಡೆಯಾಗಿದ್ದಾರೆ. ಇನ್ನೂ 703 ಸಕ್ರಿಯ […]

ರಾಜ್ಯ

ಕೋವಿಡ್ ವರದಿ ಇನ್ನಷ್ಟು ತ್ವರಿತಗೊಳಿಸಬೇಕು ಎಂದ ಧಾರವಾಡ ಜಿಲ್ಲಾಧಿಕಾರಿ

ಧಾರವಾಡ prajakiran.com : ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿ ಕೋವಿಡ್ ತಪಾಸಣೆ ಪ್ರಯೋಗಾಲಯ ವರದಿ ನೀಡುವ ಕಾರ್ಯವನ್ನು ಇನ್ನಷ್ಟು ತ್ವರಿತಗೊಳಿಸಬೇಕು ಎಂದು ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚಿಸಿದರು. ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ  ನಡೆದ ಆರೋಗ್ಯ ಕಾರ್ಯಪಡೆ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು. ಅಗತ್ಯ ಬಿದ್ದರೆ ತಾಲೂಕು ಕೇಂದ್ರಗಳಲ್ಲಿಯೂ ಕೋವಿಡ್ ಕೇರ್ ಸೆಂಟರ್ ಸ್ಥಾಪಿಸಿ,  ಲಕ್ಷಣ ರಹಿತ  ರೋಗಿಗಳಿಗೆ  ಅಲ್ಲಿಯೇ ಚಿಕಿತ್ಸೆ ನೀಡಲಾಗುವುದು ಎಂದರು. ಆಯಾ ತಹಸೀಲ್ದಾರರಯ ಸ್ಥಳೀಯವಾಗಿ ಆಸ್ಪತ್ರೆ, ವಸತಿ ಶಾಲೆಗಳಲ್ಲಿ, ಹಾಸಿಗೆಗಳು, ಆಹಾರ […]

hubli kims
ರಾಜ್ಯ

ಹುಬ್ಬಳ್ಳಿ ಕಿಮ್ಸ್ ನ ಮತ್ತೋಬ್ಬ ಡಾಕ್ಸರಗೂ ಕರೋನಾ ಕಂಟಕ …!

ಹುಬ್ಬಳ್ಳಿ prajakiran.com : ಉತ್ತರ ಕರ್ನಾಟಕ ಭಾಗದ ಹಾಗೂ ವಿಶೇಷವಾಗಿ ಧಾರವಾಡ ಜಿಲ್ಲೆಯ ಏಕೈಕ ಆಶಾಕಿರಣವಾಗಿರುವ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಕರೋನಾ ಕಾಟ ನೀಡುತ್ತಿದೆ. ಜಿಲ್ಲೆಯ 260ಕ್ಕೂ ಹೆಚ್ಚು ಕರೋನಾ ಸೋಂಕಿತರನ್ನು ಗುಣಮುಖರನ್ನಾಗಿ ಮನೆಗೆ ಕಳುಹಿಸಿರುವ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ ವೈದ್ಯರಿಗೂ ಕರೋನಾ ಕಾಡುತ್ತಿದೆ. ಮಂಗಳವಾರವಷ್ಟೇ ಕಿಮ್ಸ್ ಕ್ಯಾಂಪಸ್ ನ ಮೂವರು ಸಿಬ್ಬಂದಿ ಹಾಗೂ ಕೋವಿಡ್ ಸೆಂಟರ್ ನಲ್ಲಿ ಮೂವರು ನರ್ಸ್ ಗಳು ಸಹ ಸೋಂಕಿನಿಂದ ಬಳಲುತ್ತಿದ್ದರು. ಕಳೆದ ಹಲವು ದಿನಗಳ ಹಿಂದೆಯಷ್ಟೇ  ಧಾರವಾಡದ ಕೆಂಪಗೇರಿಯಲ್ಲಿ ವಾಸಿಸುವ […]