ರಾಜ್ಯ

ಬಸವರಾಜ ಕೊರವರ, ಗುರುನಾಥಗೌಡ ಹತ್ಯೆಗೂ ಸಂಚು : ಸಿಬಿಐ ತನಿಖೆ ವೇಳೆ ಬಯಲು

ಧಾರವಾಡ  : ಜಿಪಂ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣ ಮುಚ್ಚಿ ಹಾಕಿದ್ದ ಬೆನ್ನಹಿಂದೆಯೇ ಆ ಪ್ರಕರಣವನ್ನು ಕೈಗೆತ್ತಿಕೊಂಡು ಆರಂಭದಲ್ಲಿ ಅವರ ಪತ್ನಿ ಮಲ್ಲಮ್ಮ ಜೊತೆಗೆ ಆ ಬಳಿಕ ಸಹೋದರ ಗುರುನಾಥಗೌಡ ಜೊತೆಗೆ ಕಾನೂನು ಹೋರಾಟಕ್ಕೆ ನೆರವು ನೀಡಿದ್ದ ಸಾಮಾಜಿಕ ಕಾರ್ಯಕರ್ತ ಬಸವರಾಜ ಕೊರವರ ಹಾಗೂ ಅಣ್ಣ ಗುರುನಾಥಗೌಡ ಹತ್ಯೆಗೂ ಸ್ಕೇಚ್ ರೂಪಿಸಿರುವುದು ಸಿಬಿಐ ತನಿಖೆ ವೇಳೆ ಬಯಲಿಗೆ ಬಂದಿದೆ. ಸಿಬಿಐ ತನಿಖೆ ಅಧಿಕಾರಿಗಳ ತಂಡ ಈ ರಹಸ್ಯ ಭೇದಿಸಿದ್ದು, ಯೋಗೀಶಗೌಡ ಹತ್ಯೆಯ ನ್ಯಾಯಕ್ಕಾಗಿ ಹೋರಾಟ ಮಾಡುತ್ತಿದ್ದವರ ಧ್ವನಿ ಅಡಗಿಸಲು ಮುಂದಾಗಿದ್ದರು […]

ರಾಜ್ಯ

ಕೊನೆಗೂ ಎಚ್ಚೆತ್ತ ಧಾರವಾಡ ಎಪಿಎಂಸಿ : 20ಕ್ಕೂ ಹೆಚ್ಚು ಮಾವಿನ ಹಣ್ಣಿನ ದಲಾಲಿಗಳಿಗೆ ನೋಟಿಸ್

ಧಾರವಾಡ prajakiran.com : ರೈತರ ಬಳಿ ಶೇ 10 ರಷ್ಟು ಕಮಿಷನ್ ವಸೂಲಿಯ ಮೂಲಕ ಹಗಲು ದರೋಡೆಗೆ ಇಳಿದಿದ್ದ  20ಕ್ಕೂ ಹೆಚ್ಚು ಮಾವಿನ ಹಣ್ಣಿನ ದಲಾಲಿಗಳಿಗೆ ಧಾರವಾಡ ಎಪಿಎಂಸಿ ಕಾರ್ಯದರ್ಶಿ ಕೊನೆಗೂ ನೋಟಿಸ್  ಜಾರಿ ಮಾಡಿದ್ದಾರೆ. ನೋಟಿಸ್ ನೀಡಿದವರ ವಿವರ ಹೀಗಿದೆ : ದಾವಲ್ ಸಾಬ ಎ ಭಾಗವಾನ್ (ಡಿಎಬಿ), ನೂರ್ ಅಹ್ಮದ್   ಮುಸ್ತಫಾ, ಮೋಯಿನ್ ಫ್ರುಟ್ ಟ್ರೇಡರ್ಸ್ ,  ಎಂ ಎ ಎಂ ಫ್ರುಟ್ಸ್, ಜಮಾದಾರ ಫ್ರುಟ್ಸ್ , ಆಸ್ಪಕ್ ಮೀರಜಕರ್,  ಮೌಲಾಲಿ ದಾಸ್ತಿಕೊಪ್ಪ, ನೂರ್ […]