ರಾಜ್ಯ

ಡೌನ್ ಅಂತೆ ಲಾಕ್ ಡೌನ್. ಬದನೆಕಾಯಿ… ಎಂದ ಕೆಪಿಸಿಸಿ ಕಾರ್ಯಾಧ್ಯಕ್ಷ

ಬೆಂಗಳೂರು prajakiran.com : ಲಾಕ್ ಡೌನ್ ಅಂತೆ ಲಾಕ್ ಡೌನ್. ಬದನೆಕಾಯಿ… ಸರ್ಕಾರ ಕಾಟಾಚಾರಕ್ಕೆ ಲಾಕ್ ಡೌನ್ ಮಾಡ್ತಾ ಇದೆ. ಲಾಕ್ ಡೌನ್ ವಿಚಾರದಲ್ಲಿ ಗಂಭೀರತೆ ಕಾಣಿಸ್ತಾ ಇಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಟ್ವೀಟ್ ಮಾಡಿದ್ದಾರೆ. ಲಾಕ್ ಡೌನ್ ಕಟ್ಟು ನಿಟ್ಟಾಗಿ ಜಾರಿ ಮಾಡಲು ರಾಜ್ಯದ ಬಿಜೆಪಿ ಸರ್ಕಾರ ವಿಫಲವಾಗಿದೆ. ಆಡಳಿತ ಯಂತ್ರ ಸಂಪೂರ್ಣ ಕುಸಿದಿದೆ ಎಂದು ಗುಡುಗಿದ್ದಾರೆ. ಅಲ್ಲದೆ, ಅದನ್ನು @CMofKarnataka, #Covid19Karnataka #KarnatakaCoronaUpdate ಗೆ ಟ್ಯಾಗ್ ಮಾಡಿ ತೀವ್ರವಾಗಿ ಖಂಡಿಸಿದ್ದಾರೆ. ಇದಕ್ಕೆ […]

ಅಂತಾರಾಷ್ಟ್ರೀಯ

ಮೋದಿ ನೇತೃತ್ವದ ಬಿಜೆಪಿ ಸರಕಾರದ ವಿರುದ್ದ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ prajakiran.com : ಕರೋನಾ ನಿಯಂತ್ರಿಸುವಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಸಂಪೂರ್ಣ ವಿಫಲವಾಗಿದ್ದು, ಇದರ ವಿರುದ್ದ ಕಾಂಗ್ರೆಸ್ ಅಧಿನಾಯಕ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅಮೆರಿಕ ಜತೆಗಿನ ವಿದೇಶಾಂಗ ನೀತಿಯಿಂದಾಗಿ ಮೋದಿ ಭಾರತವನ್ನು ದುರ್ಬಲಗೊಳಿಸಿದ್ದಾರೆ ಎಂದು ಟೀಕಿಸಿದ್ದಾರೆ. ಅಮೆರಿಕವು ಕಾಶ್ಮೀರ ಸೇರಿ ದೇಶದ ಆಂತರಿಕ ವಿಚಾರದಲ್ಲಿ ಹಸ್ತಕ್ಷೇಪ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಅದರಲ್ಲೂ ಅಮೆರಿಕದ ಸಂಸ್ಥೆಗಳು ಗೃಹಸಚಿವ ಅಮಿತ್ ಶಾ ಗೆ ನಿರ್ಬಂಧ ಹೇರಲು ಮುಂದಾಗಿವೆ ಎಂಬ ಗಂಭೀರವಾದ ಆಪಾದನೆ ಮಾಡಿದ್ದಾರೆ. […]

ರಾಜ್ಯ

ತೈಲ ಬೆಲೆ ಏರಿಕೆ ಖಂಡಿಸಿ ಸೈಕಲ್ ಹೊಡೆದ ಸಿದ್ದರಾಮಯ್ಯ, ಡಿಕೆಶಿ….!

ಬೆಂಗಳೂರು prajakiran.com : ಕೇಂದ್ರ ಸರಕಾರ ಕಳೆದ 20 ದಿನಗಳಿಂದ ನಿರಂತರವಾಗಿ ಡಿಸೇಲ್ ಗೆ 1 ಲೀಟರ್ ಗೆ 29 ಏರಿಕೆ ಹಾಗೂ ಪೆಟ್ರೋಲ್ ಗೆ 25 ರೂ ಹೆಚ್ಚಳ ಮಾಡಿರುವುದನ್ನು ಖಂಡಿಸಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಸೈಕಲ್ ಹೊಡೆದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಬಡವರ ರಕ್ತವನ್ನು ಹೀರಿ ಸರಕಾರದ ಬೊಕ್ಕಸ ತುಂಬಿಸಿಕೊಳ್ಳುತ್ತಿದೆ.  ಆರು ವರ್ಷದಲ್ಲಿ ಎಕ್ಸೆಸ್ ಡ್ಯೂಟಿ ಒಂದರಲ್ಲೇ 18 ಲಕ್ಷ […]

ರಾಜ್ಯ

ಜೂನ್ 7ರ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಪರವಾನಿಗೆ ನೀಡದ ಬಿಜೆಪಿ ಸರಕಾರ

ಬೆಂಗಳೂರು prajakiran.com : ಜೂನ್ 7ರಂದು ರಾಜ್ಯಾದ್ಯಂತ ಬೃಹತ್ ಪ್ರಮಾಣದಲ್ಲಿ ಕಾಂಗ್ರೆಸ್ ಅಧ್ಯಕ್ಷರಾಗಿ ಪದಗ್ರಹಣ ಕಾರ್ಯಕ್ರಮಕ್ಕೆ ರಾಜ್ಯ ಹಾಗೂ ಕೇಂದ್ರದ ಬಿಜೆಪಿ ಸರಕಾರ ಪರವಾನಿಗೆ ನೀಡದ ಹಿನ್ನಲೆಯಲ್ಲಿ ದಿನಾಂಕ ಬದಲಾವಣೆ ಮಾಡಲು ನಿರ್ಧರಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದರು. ಅವರು ಸೋಮವಾರ ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಜೂನ್ 7ರ ಅಧಿಕಾರ ಸ್ವೀಕಾರ ಮೊಟಕು ಮಾಡಲಾಗಿದ್ದು, ಅವರು ಪರವಾನಿಗೆ ನೀಡಿದನಂತರವೇ ಅಧಿಕಾರ ಸ್ವೀಕಾರ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ಸ್ಪಷ್ಟಪಡಿಸಿದರು. ಉದ್ದೇಶ ಪೂರ್ವಕವಾಗಿ ಅವರು ಕಾಂಗ್ರೆಸ್ ಕಾರ್ಯಕ್ರಮಕ್ಕೆ […]

ರಾಜ್ಯ

ಕುಂದಗೋಳ ಕಾಂಗ್ರೆಸ್ ನಲ್ಲಿ ಕಾರ್ಯಕರ್ತರ ಕಡೆಗಣನೆಗೆ ಬುಗಿಲೆದ್ದ ಆಕ್ರೋಶ

ಹುಬ್ಬಳ್ಳಿ prajakiran.com : ಮಾಜಿ ಸಚಿವ ಸಿ.ಎಸ್ ಶಿವಳ್ಳಿ ಅವರ ನಿಧನದ ನಂತರ ಕುಂದಗೋಳ ಕಾಂಗ್ರೆಸ್ ನಲ್ಲಿ ಪ್ರಾಮಾಣಿಕ ಕಾರ್ಯಕರ್ತರನ್ನು ಕಡೆಗಣಿಸಲಾಗುತ್ತಿದೆ ಎಂಬ ಆಕ್ರೋಶ  ಬುಗಿಲೆದಿದೆ. ಈ ಬಗ್ಗೆ ಅನೇಕ ಕಾರ್ಯಕರ್ತರು ತಮ್ಮ ಅಸಮಾಧಾನವನ್ನು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸಿದ್ದಾರೆ. ಅವರ ಕೆಲವು ಅಭಿಪ್ರಾಯಗಳು ಈ ರೀತಿ ಇವೆ. ಕುಂದಗೋಳ ವಿಧಾನಸಭಾ ಕ್ಷೇತ್ರದ ಕಾಂಗ್ರೇಸನಲ್ಲಿ ಪ್ರಾಮಾಣಿಕತೆಗೆ ಬೆಲೆ ಇಲ್ಲ.  ಲೂಟಿಕೋರರಿಗೆ ಮಾತ್ರ ಜಾಗ. ಶಿವಳ್ಳಿ ನಂತರ ಅನಾಥವಾದ ಕುಂದಗೋಳ ತಾಲೂಕಿನ ಪ್ರಾಮಾಣಿಕ ಕಾಂಗ್ರೇಸ್ ಕಾರ್ಯಕರ್ತರು. ಶಿವಳ್ಳಿಯವರು ಯಾವ ಅನ್ಯಾಯವನ್ನು ವಿರೋದಿಸುತ್ತಿದ್ದರೋ ಅದು […]