ರಾಜ್ಯ

ರಾಜ್ಯದಲ್ಲಿ ಪ್ರಪ್ರಥಮವಾಗಿ ಮಂಗಳೂರಿನಿಂದ ಬೆಂಗಳೂರಿಗೆ ‘ವಿಸ್ಟಾಡೋಮ್ ‘ ಬೋಗಿಗಳ ರೈಲು

ರಾಜ್ಯದಲ್ಲಿ ಪ್ರಪ್ರಥಮವಾಗಿ ಮಂಗಳೂರಿನಿಂದ ಬೆಂಗಳೂರಿಗೆ ‘ವಿಸ್ಟಾಡೋಮ್ ‘ ಬೋಗಿಗಳ ರೈಲು ಮಂಗಳೂರು Prajakiran.com : ಮಂಗಳೂರು ಮತ್ತು ಬೆಂಗಳೂರು ನಡುವಣ ಪ್ರಕೃತಿಯ ರಮಣೀಯ ದೃಶ್ಯಗಳನ್ನು ವೀಕ್ಷಿಸಲು ಅನುಕೂಲವುಳ್ಳ ವಿಸ್ಟಾಡೋಮ್‌ ರೈಲು ಸಂಚಾರಕ್ಕೆ ಸಂಸದರಾದ ನಳಿನ್ ಕುಮಾರ್ ಕಟೀಲ್ ಹಸಿರು ನಿಶಾನೆ ತೋರಿಸಿ, ಸಂಚಾರಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತಾನಾಡಿದ ಅವರು, ಈ ಯೋಜನೆಗೆ ಅನುವು ಮಾಡಿಕೊಟ್ಟ ನಮ್ಮ ಪ್ರಧಾನಿ ನರೇಂದ್ರ ಮೋದಿ ಹಾಗೂ ರೈಲ್ವೆ ಸಚಿವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಈ ಮಾರ್ಗದಲ್ಲಿ ಸುಬ್ರಮಣ್ಯ ದೇವಸ್ಥಾನವಿದೆ. ಧಾರ್ಮಿಕ […]