ರಾಜ್ಯ

ವಿನಯ ಕುಲಕರ್ಣಿ ವಿರುದ್ದ ರಾಜಕೀಯ ಷಡ್ಯಂತ್ರ ಎಂದ ಕೂಡಲ ಸಂಗಮ ಸ್ವಾಮೀಜಿ

ಬೆಂಗಳೂರು prajakiran.com : ಮಾಜಿ ಸಚಿವ ವಿನಯ ಕುಲಕರ್ಣಿಯವರ ವಿರುದ್ದ ರಾಜಕೀಯ ಷಡ್ಯಂತ್ರ ನಡೆಯುತ್ತಿದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ಅವರು ಗುರುವಾರ ನಗರದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಈ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ವಿನಯಕುಲಕರ್ಣಿ ಲಿಂಗಾಯತ ಹಾಗೂ ಪಂಚಮಸಾಲಿ ಸಮಾಜದ ಮುಖಂಡ.ಅವರ ಬೆಳವಣಿಗೆಯನ್ನು ಸಹಿಸದೆ ಕೆಲವರು ರಾಜಕೀಯ ಲೆಕ್ಕಚಾರಕ್ಕಾಗಿ ಅವರನ್ನು ಬಲಿಪಶು ಮಾಡುತ್ತಿದ್ದಾರೆ ಎಂದು ದೂರಿದರು. ಬಿಜೆಪಿ ನಾಯಕರ ವಿರುದ್ದ ಪತ್ರಿಕಾಗೋಷ್ಠಿಯ ಉದ್ದಕ್ಕೂ ಹರಿಹಾಯ್ದ ಸ್ವಾಮೀಜಿ, ಯಾರ ಹೆಸರನ್ನು […]

ರಾಜ್ಯ

ಯಡಿಯೂರಪ್ಪ‌ ಸಿಎಂ ಅವಧಿ ಮುಗಿದ ಮೇಲೆ‌ ಮುಂದಿನ ಸಿಎಂ ಪಂಚಮಸಾಲಿ ಸಮಾಜಕ್ಕೆ ನೀಡಲಿ

ಲಿಂಗಾಯತ ಸ್ವತಂತ್ರ ಧರ್ಮ ಹೋರಾಟವನ್ನು ಯಾವತ್ತೂ ಕೈಬಿಟ್ಟಿಲ್ಲಾ. ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ.ಕೇಂದ್ರ ಸರ್ಕಾರದ ತೀರ್ಮಾನದ ಬಗ್ಗೆ ಕಾಯ್ದು ನೋಡುತ್ತಿದ್ದೇವೆ.ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟ ನಿರಂತರವಾಗಿ ನಡೆಯಲಿದೆ ಎಂದರು. Share on: WhatsApp