ಧಾರವಾಡ prajakiran.com : ಕೊರೋನಾ ವೈರಸ್ (ಕೋವಿಡ್ -೧೯) ಸೃಷ್ಟಿಸಿರುವ ಈ ಸಂಕ್ರಮಣ ಸ್ಥಿತಿಯಲ್ಲಿ ಜನಸಾಮಾನ್ಯರ ಅದರಲ್ಲೂ ರೈತರ ಮತ್ತು ವ್ಯಾಪಾರಸ್ಥರ ಆರ್ಥಿಕ ಅಗತ್ಯಗಳನ್ನು ಗುರುತಿಸಿ, ಧಾರವಾಡ ಮೂಲದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ೭.೨೫ % ರಷ್ಟು ಕಡಿಮೆ ಬಡ್ಡಿ ದರದಲ್ಲಿ “ವಿಕಾಸ್ ಲಘು ಸುವರ್ಣ” ಎಂಬ ಹೆಸರಿನಲ್ಲಿ ವಿಶೇಷ ಚಿನ್ನದ ಸಾಲ ಯೋಜನೆಯನ್ನು ಶುಕ್ರವಾರದಂದು ಬಿಡುಗಡೆ ಮಾಡಿದೆ. ನೂತನ ಬಂಗಾರ ಸಾಲ ಯೋಜನೆಯನ್ನು ಬಿಡುಗಡೆ ಮಾಡಿ ಮಾತನಾಡಿದ ಬ್ಯಾಂಕಿನ ಅಧ್ಯಕ್ಷ ಪಿ ಗೋಪಿ ಕೃಷ್ಣ, […]
Tag: kvgb
ಬಡತನದ ಮಧ್ಯೆ ಸಾಧನೆ ಮಾಡಿದ ಮೂವರು ವಿದ್ಯಾರ್ಥಿಗಳಿಗೆ ಧನಸಹಾಯ
ಧಾರವಾಡ prajakiran.com : ಬಡತನದ ಮಧ್ಯೆಯೂ ಪ್ರತಿಭೆ ತೋರುವ ವಿದ್ಯಾರ್ಥಿಗಳನ್ನು ಸಮಾಜ ಗುರುತಿಸಿ ಪ್ರೋತ್ಸಾಹಿಸುವ ಅಗತ್ಯವಿದೆ ಎಂದು ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕಿನ ಅಧ್ಯಕ್ಷ ಪಿ ಗೋಪಿ ಕೃಷ್ಣ ಅಭಿಪ್ರಾಯಪಟ್ಟರು. ಅವರು ಧಾರವಾಡದಲ್ಲಿ ಶುಕ್ರವಾರ ಬಡತನದ ಮಧ್ಯೆಯೂ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ತೋರಿದ ಮೂವರು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಧನಸಹಾಯದ ಚೆಕ್ ಹಸ್ತಾಂತರಿಸಿ ಮಾತನಾಡಿದರು. ಗಾಯತ್ರಿ ಹಳ್ಳಿಯವರ (ಮಾಳಮಡ್ಡಿ ಕಬ್ಬೂರ್ ಕಂಪೌಂಡಿನ ಶೆಡ್ ನಿವಾಸಿ) ನಂದಾದೇವಿ ಕಣವಿ ಮತ್ತು ಐಶ್ವರ್ಯ ಕೇಸರಗೊಪ್ಪ ಬಡತನದ […]