ರಾಜ್ಯ

ಸೆ. 25ರ ಬದಲಿಗೆ ಸೆ. 28ರಂದು ಕರ್ನಾಟಕ ಬಂದ್

ಸೆ. 25ರಂದು ಕೇವಲ ಪ್ರತಿಭಟನೆ, ರಸ್ತೆ ತಡೆ, ಜೈಲ್ ಭರೋ ಚಳುವಳಿ ಬೆಂಗಳೂರು prajakiran.com : ಭೂ ಸುಧಾರಣೆ ಕಾಯ್ದೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿ, ಕಾರ್ಮಿಕ ಕಾಯ್ದೆ ತಿದ್ದುಪಡಿ ಹಾಗೂ ಕೇಂದ್ರ ಹಾಗೂ ರಾಜ್ಯದ ಜನ ವಿರೋಧಿ ನೀತಿ ಖಂಡಿಸಿ ಕರೆ ನೀಡಲಾಗಿದ್ದ ಸೆ. 25ರ ಬಂದ್ ಬದಲಿಗೆ 28ರಂದು ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ರೈತ ಸಂಘದ ಮುಖಂಡ ಬಡಗಲಪುರ ನಾಗೇಂದ್ರ ತಿಳಿಸಿದ್ದಾರೆ. ರಾಜ್ಯದಲ್ಲಿ ದಲಿತ, ರೈತ, ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ 32 ಸಂಘಟನೆಗಳು […]