ರಾಜ್ಯ

ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ಆಡಳಿತಾಧಿಕಾರಿ ನೇಮಿಸಲು ಒತ್ತಾಯ

ಧಾರವಾಡ prajakiran.com : ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಲು ಕರ್ನಾಟಕ ರಾಜ್ಯ ಸಾವಿತ್ರಿಬಾಯಿಪುಲೆ ಶಿಕ್ಷಕಿಯರ ಸಂಘದ ರಾಜ್ಯಾಧ್ಯಕ್ಷೆ ಲತಾ ಮುಳ್ಳೂರ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಮಂಜುಳಾ ಆಗ್ರಹಿಸಿದ್ದಾರೆ. 2020-2025 ನೇ ಸಾಲಿನ ಅವಧಿಗಾಗಿ ನಡೆಯುತ್ತಿರುವ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಚುನಾವಣೆ ಪ್ರಕ್ರಿಯೆ ದೋಷಪೂರಿತವಾಗಿದೆ. ನಿವೃತ್ತ ಅಧಿಕಾರಿಗಳನ್ನು ಚುನಾವಣಾ ಅಧಿಕಾರಿಗಳಾಗಿ ನೇಮಿಸಿಕೊಂಡಿದ್ದು, ಇಲಾಖೆಗೂ ಅವರಿಗೂ ಸಂಬಂಧವಿಲ್ಲ. ಅವರು ಮನಬಂದಂತೆ ಚುನಾವಣೆ ನಡೆಸುವುದು ಎಷ್ಟರ ಮಟ್ಟಿಗೆ […]

ಜಿಲ್ಲೆ

ಡಾ. ಎಸ್ ರಾಧಾಕೃಷ್ಣನ್ ಸ್ಮರಣೋತ್ಸವ ಆನ್ ಲೈನ್ ಸ್ಪರ್ಧೆ

ಧಾರವಾಡ prajakiran.com : ಶಿಕ್ಷಕರ ದಿನಾಚರಣೆ ಪ್ರಯುಕ್ತ ಡಾ. ಎಸ್ ರಾಧಾಕೃಷ್ಣನ್ ಸ್ಮರಣೋತ್ಸವ ವಿಚಾರ ಮಂಥನ ಸ್ಪರ್ಧೆ 2020 ಆಯೋಜಿಸಲಾಗಿದೆ.  ಡಾ. ಎಸ್ ರಾಧಾಕೃಷ್ಣನ್ ಅವರ ಜೀವನ ಸಾಧನೆ ಇಂದಿನ ಯುವ ಜನತೆ, ವಿದ್ಯಾರ್ಥಿಗಳಿಗೆ ಮತ್ತು ಸಮಾಜಕ್ಕೆ ಮಾಗ೯ದಶ೯ನವಾಗಬೇಕಾಗಿದೆ. ಆದ್ದರಿಂದ ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘ ಧಾರವಾಡ ಹಾಗೂ ಇತರರ ಸಂಯುಕ್ತಾಶ್ರಯದಲ್ಲಿ ಈ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ. ಇದರ ಮೂಲ ಉದ್ದೇಶ ಪ್ರತಿಭಾನ್ವಿತ ಶಿಕ್ಷಕರಿಗೆ ವೇದಿಕೆ ಹಾಗೂ ಸ್ಪರ್ಧೆಯ ಮೂಲಕ ಡಾ. ರಾಧಾಕೃಷ್ಣನ್ ರವರ ಜೀವನ […]

ರಾಜ್ಯ

ರಾಷ್ಟ್ರೀಯ ಶಿಕ್ಷಣ ನೀತಿ ಸಾಧಕ-ಬಾಧಕಗಳ ಚರ್ಚಿಸಿ ಜಾರಿಗೊಳಿಸಿ

ಧಾರವಾಡ prajakiran.com : ಕೇಂದ್ರ ಸರ್ಕಾರದ ಸಚಿವ ಸಂಪುಟ  ಅಂಗೀಕರಿಸಿರುವ ರಾಷ್ಟ್ರೀಯ ಶಿಕ್ಷಣ ನೀತಿಯನ್ನು   ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ ಸ್ವಾಗತಿಸಿದೆ. ಈ ರಾಷ್ಟ್ರೀಯ ಶಿಕ್ಷಣ ನೀತಿಯು 3ವರ್ಷದ ಮಕ್ಕಳಿಂದ 18 ವರ್ಷದ ಮಕ್ಕಳಿಗೆ ಸಂಬಂಧಿಸಿದಂತೆ ಪೂರ್ವ ಪ್ರಾಥಮಿಕ ಶಿಕ್ಷಣವನ್ನೂ ಒಳಗೊಂಡಂತೆ   ಶಾಲಾ ಶಿಕ್ಷಣ ವ್ಯವಸ್ಥೆಯನ್ನು ಸಮಗ್ರವಾಗಿ ಬದಲಾಯಿಸುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಶಿಕ್ಷಣ ಹಕ್ಕು ಕಾಯಿದೆ ಪ್ರಕರಣ 6, 9, 21 ಹಾಗು 22 ರ ಅನ್ವಯ ಶಾಲಾ ಮತ್ತು ಪಂಚಾಯತಿ ಹಂತದಲ್ಲಿ […]