ಜಿಲ್ಲೆ

ಡಾ. ಎಸ್ ರಾಧಾಕೃಷ್ಣನ್ ಸ್ಮರಣೋತ್ಸವ ಆನ್ ಲೈನ್ ಸ್ಪರ್ಧೆ

ಧಾರವಾಡ prajakiran.com : ಶಿಕ್ಷಕರ ದಿನಾಚರಣೆ ಪ್ರಯುಕ್ತ ಡಾ. ಎಸ್ ರಾಧಾಕೃಷ್ಣನ್ ಸ್ಮರಣೋತ್ಸವ ವಿಚಾರ ಮಂಥನ ಸ್ಪರ್ಧೆ 2020 ಆಯೋಜಿಸಲಾಗಿದೆ.  ಡಾ. ಎಸ್ ರಾಧಾಕೃಷ್ಣನ್ ಅವರ ಜೀವನ ಸಾಧನೆ ಇಂದಿನ ಯುವ ಜನತೆ, ವಿದ್ಯಾರ್ಥಿಗಳಿಗೆ ಮತ್ತು ಸಮಾಜಕ್ಕೆ ಮಾಗ೯ದಶ೯ನವಾಗಬೇಕಾಗಿದೆ. ಆದ್ದರಿಂದ ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘ ಧಾರವಾಡ ಹಾಗೂ ಇತರರ ಸಂಯುಕ್ತಾಶ್ರಯದಲ್ಲಿ ಈ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ. ಇದರ ಮೂಲ ಉದ್ದೇಶ ಪ್ರತಿಭಾನ್ವಿತ ಶಿಕ್ಷಕರಿಗೆ ವೇದಿಕೆ ಹಾಗೂ ಸ್ಪರ್ಧೆಯ ಮೂಲಕ ಡಾ. ರಾಧಾಕೃಷ್ಣನ್ ರವರ ಜೀವನ […]

ರಾಜ್ಯ

ಕೋವಿಡ್  ಕರ್ತವ್ಯಕ್ಕೆ ನಿಯೋಜನೆಗೊಂಡ ಶಿಕ್ಷಕಿ ಸಕಾಲಕ್ಕೆ ಚಿಕಿತ್ಸೆ ಸಿಗದೆ ಸಾವು…!

ಧಾರವಾಡ prajakiran.com : ರಾಜ್ಯ ಸರಕಾರ ಕೋವಿಡ್ 19 ಕರ್ತವ್ಯಕ್ಕೆ ಸರಕಾರಿ ಶಾಲಾ ಶಿಕ್ಷಕರನ್ನು ನಿಯೋಜಿಸುತ್ತಿದೆ. ಆದರೆ ಶಿಕ್ಷಕರಿಗೆ ಅಗತ್ಯ ಸೌಲಭ್ಯ ಕಲ್ಪಿಸುವಲ್ಲಿ ವಿಫಲವಾದ ಹಿನ್ನಲೆಯಲ್ಲಿ ಶಿಕ್ಷಕಿಯೊಬ್ಬರು ಸಾವನ್ನಪ್ಪಿರುವ ಘಟನೆ ರಾಜ್ಯ ರಾಜಧಾನಿಯಲ್ಲಿ ಸಂಭವಿಸಿದೆ. ಇದು ರಾಜ್ಯಾದ್ಯಂತ ಶಿಕ್ಷಕ ಸಮುದಾಯಕ್ಕೆ,  ಸರಕಾರಿ ನೌಕರರಿಗೆ ಸಂಕಷ್ಟ ಹಾಗೂ ಆತಂಕಕ್ಕೆ ಸಿಲುಕಿಸಿದೆ.  ಬೆಂಗಳೂರು  ಉತ್ತರ ವಲಯ 3ರ ಸರಕಾರಿ ಉರ್ದು  ಮಾದರಿ ಶಾಲೆ ಡಿ. ಜೆ.ಹಳ್ಳಿಯ ಸಹ ಶಿಕ್ಷಕಿ ಯಾದಂತಹ ಶ್ರೀಮತಿ ದಿಲನಾಜ್  ಬೇಗಂ ಅವರು ಕರೋನಾ ಪಾಸಿಟಿವ್ ಬಂದು […]