associatuon
ಜಿಲ್ಲೆ

ಚಾಲುಕ್ಯ ಬಡಾವಣೆ ಹಿತರಕ್ಷಣಾ ಸಂಘದ ಅಧ್ಯಕ್ಷರಾಗಿ ಲತಾ ಮುಳ್ಳೂರ ಪುನರ್ ಆಯ್ಕೆ

ಚಾಲುಕ್ಯ ಬಡಾವಣೆ ಹಿತ ರಕ್ಷಣಾ ಸಂಘದ ಅಧ್ಯಕ್ಷರಾಗಿ ಲತಾ ಮುಳ್ಳೂರ ಪುನರ್ ಆಯ್ಕೆ ಧಾರವಾಡ prajakiran.com : ಇಲ್ಲಿಯ ಚಾಲುಕ್ಯ ಬಡಾವಣೆ ಹಿತ ರಕ್ಷಣಾ ಸಂಘದ ಅಧ್ಯಕ್ಷರಾಗಿ ಲತಾ ಮುಳ್ಳೂರ ಪುನರ್ ಆಯ್ಕೆಯಾಗಿದ್ದಾರೆ. ಈ ಕುರಿತು ನಡೆದ ಸಂಘದ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಸಭೆಯಲ್ಲಿ ಈ ಕೆಳಗಿನಂತೆ ಪದಾಧಿಕಾರಿಗಳು ಪುನರ್ ಆಯ್ಕೆ ಆದರು.  ಸಂಘದ ಸಂಸ್ಥಾಪಕ ಅಧ್ಯಕ್ಷರಾದ ಡಾ. ಲತಾ. ಎಸ್. ಮುಳ್ಳೂರ ಅವರು ಸರ್ವ ಸದಸ್ಯರ ಅಭಿಪ್ರಾಯದ ಮೇರೆಗೆ ಅಧ್ಯಕ್ಷರಾಗಿ ಪುನರ್ ಆಯ್ಕೆ […]

ರಾಜ್ಯ

ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಆನ್ ಲೈನ್ ತರಬೇತಿ ನೀಡಲು ಶಿಕ್ಷಕಿಯರ ಆಗ್ರಹ   

ಧಾರವಾಡ prajakiran.com : ಗುಣಮಟ್ಟದ ಶಿಕ್ಷಣದ ಉದ್ದೇಶವನ್ನಿಟ್ಟುಕೊಂಡು ಪ್ರಾಥಮಿಕ ಶಾಲಾ ಶಿಕ್ಷಕರಿಗೆ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆಯು ಹತ್ತು ದಿನಗಳ ಬದಲು ಈಗ ಮತ್ತೆ ಐದು ದಿನಗಳ ತರಬೇತಿ ಕಾರ್ಯಾಗಾರ ನಡೆಸಲು ಮುಂದಾಗಿರುವುದಕ್ಕೆ ಕರ್ನಾಟಕ ರಾಜ್ಯ ಸಾವಿತ್ರಿ ಬಾಯಿ ಪುಲೆ ಶಿಕ್ಷಕಿಯರ ಸಂಘದ ರಾಜ್ಯಾಧ್ಯಕ್ಷೆ ಲತಾ ಮುಳ್ಳೂರ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಳೆದ ಒಂದೂವರೆ ವರ್ಷದಲ್ಲಿ ಎರಡು ಬಾರಿ ಶಿಕ್ಷಕರಿಗೆ ಬಿ. ಆರ್. ಸಿ. ಮಟ್ಟದಲ್ಲಿ ಹಾಗೂ ತಾಲ್ಲೂಕು ಮಟ್ಟದಲ್ಲಿ ತರಬೇತಿಯನ್ನು ನೀಡಿದೆ. ಈ ನಿಟ್ಟಿನಲ್ಲಿ […]

ರಾಜ್ಯ

ಮಹಿಳಾ ಶಿಕ್ಷಕಿಯರಿಗೆ ಮಾತೃತ್ವ ರಜೆ 6 ತಿಂಗಳಿನಿಂದ 10 ತಿಂಗಳವರೆಗೆ ವಿಸ್ತರಿಸಿ

ಧಾರವಾಡ prajakiran.com :  ರಾಜ್ಯಾದ್ಯಂತ ಜೂನ್  ೮ ರಿಂದ ಶಾಲೆಗಳು ಆರಂಭವಾಗುತ್ತಿವೆ. ಅದಕ್ಕಾಗಿ ನಾವೆಲ್ಲರೂ ಸನ್ನದ್ಧರಾಗಿದ್ದೇವೆ. ಆದರೆ ಕೋವಿಡ-೧೯ ವೈರಸ್ ನ ದುಷ್ಪರಿಣಾಮ ಗಂಭೀರವಾಗುತ್ತಿದ್ದು, ದಿನೇ ದಿನಕ್ಕೆ ಜ್ವಲಂತ  ಸಮಸ್ಯೆಯಾಗಿ ನಮ್ಮ ಸುತ್ತ ಮುತ್ತಲೂ ಕಾಡುತ್ತಿದೆ. ಇಂತಹ ಗಂಭೀರ ಪರಿಸ್ಥಿತಿಯಲ್ಲಿ ಎಲ್ಲ ಶಿಕ್ಷಕರು ದುಸ್ಸಾಹಸ ವೆಂಬಂತೆ ಶಾಲೆಯನ್ನು ನಡೆಸಲು ಸಜ್ಜಾಗಿದ್ದೇವೆ . ಹೀಗಾಗಿ ಈ ಎರಡು ವರ್ಷಗಳ ಅವಧಿಯನ್ನು ವಿಶೇಷ ಸಂದರ್ಭ ಎಂದು ಪರಿಗಣಿಸಿ ಶಿಕ್ಷಕಿಯರ ಮಾತೃತ್ವ ರಜೆ ಯನ್ನು ಮಾನವೀಯ ಆಧಾರದ ಮೇಲೆ ಹೆಚ್ಚಿಸಬೇಕು ಎಂದು ಕರ್ನಾಟಕ […]