ಧಾರವಾಡ prajakiran.com : ಧಾರವಾಡದ ಬಾರಾಕೋಟ್ರಿಯಲ್ಲಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಮನೆಗೆ ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ನೀಡಿ ಕುಟುಂಬಸ್ಥರಿಗೆ ಸ್ಥೈರ್ಯ ತುಂಬಿದರು. ಬಳಿಕ ಹೇಳಿಕೆ ನೀಡಿದಅವರು, ಇದು ಏಕೆ ನಡೆದಿದೆ ಅನ್ನೋದು ಎಲ್ಲರಿಗೂ ಗೊತ್ತಿರೋ ವಿಚಾರ ಇದೆಲ್ಲಾ ರಾಜಕೀಯವಾಗಿ ನಡೆಯುತ್ತಿದೆ ಎಂದರು. ಕಾನೂನು ಪ್ರಕಾರ ಬಂಧನವಾದರೆ ಆಗಲಿ. ಆದರೆ ಅದರಲ್ಲಿ ರಾಜಕೀಯ ಇರಬಾರದು. ವಿನಯ ಅವರು ಶೀಘ್ರದಲ್ಲಿಯೇ ಕ್ಲೀನ್ ಚಿಟ್ ತೆಗೆದುಕೊಂಡು ಹೊರಗೆ ಬರುತ್ತಾರೆ. ನಮಗೆ ಸಂಪೂರ್ಣ ಭರವಸೆ ಇದೆ. ಎಲ್ಲ ನಾಯಕರು, ಕಾರ್ಯಕರ್ತರು […]
Tag: #laxmi hebbalkar
ಪುತ್ಥಳಿ ಜೊತೆಗೆ ರಾಜಕಾರಣ ಮಾಡಬಾರದು ಎಂದ ಲಕ್ಷ್ಮಿ ಹೆಬ್ಬಾಳಕರ್
ಧಾರವಾಡ prajakiran.com : ಸಂಗೋಳ್ಳಿ ರಾಯಣ್ಣ ಹಾಗೂ ಶಿವಾಜಿ ಮಹಾರಾಜರು ಇಬ್ಬರು ನಮ್ಮ ದೇಶದ ಹೆಮ್ಮೆ. ಪುತ್ಥಳಿ ಸ್ಥಾಪನೆ ವಿಷಯದಲ್ಲಿ ಯಾರೊಬ್ಬರು ರಾಜಕಾರಣ ಮಾಡಬಾರದು ಎಂದು ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಶಾಸಕ ಲಕ್ಷ್ಮಿ ಹೆಬ್ಬಾಳಕರ್ ಹೇಳಿದರು. ಅವರು ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಇಬ್ಬರು ನಮ್ಮ ನೆಲದ ವೀರಪುತ್ರರು. ಈ ವಿಷಯದಲ್ಲಿ ಸರಕಾರ ಮಧ್ಯ ಪ್ರವೇಶ ಮಾಡಿ ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಬೇಕು ಎಂದರು. ಸಂಗೋಳ್ಳಿ ರಾಯಣ್ಣನ ತ್ಯಾಗ ಬಲಿದಾನ ಒಂದಡೆಯಾದರೆ ಶಿವಾಜಿ ಮಹಾರಾಜರು ಹೋರಾಟದ ಕಿಚ್ಚು […]
ವೇದಿಕೆ ಹಂಚಿಕೊಂಡರೂ ಮುಖ ಸಿಂಡರಿಸಿಕೊಂಡ ಸಚಿವ-ಶಾಸಕಿ
ಬೆಳಗಾವಿ prajakiran.com : ಕುಂದಾನಗರಿ ಬೆಳಗಾವಿ ರಾಜಕಾರಣದ ಕೇಂದ್ರ ಬಿಂದುಗಳಾದ ಸಚಿವ ರಮೇಶ ಜಾರಕಿಹೊಳಿ ಹಾಗೂ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರು ಶುಕ್ರವಾರ ಒಂದೇ ವೇದಿಕೆ ಹಂಚಿಕೊಂಡರೂ ಇಬ್ಬರು ಪರಸ್ಪರ ಮುಖ ನೋಡದೆ ತಮ್ಮ ಮುಖ ಸಿಂಡರಿಸಿಕೊಂಡು ಕುಳತಿಸಿದ್ದರು. ಸಚಿವ-ಶಾಸಕಿ ಕುಳಿತ ಭಂಗಿ ಕಂಡು ಎದುರಿಗಿದ್ದ ಜನತೆ, ಹಿಂಬಾಲಕರು, ಬೆಂಬಲಿಗರು ಹಾಗೂ ವಿಶೇಷವಾಗಿ ಅಧಿಕಾರಿಗಳು ಮುಸಿ ಮುಸಿ ನಗುತ್ತಿದ್ದರು. ನಮ್ಮ ಅಕ್ಕ ಮತ್ತು ಸಾಹುಕಾರ ನಾನು ಒಂದು ತೀರಾ ನೀನು ಒಂದು ತೀರಾ…ಕಥೆ.. ಎಂಬಂತಾಗಿದೆ […]