ರಾಜ್ಯ

ಗದಗನ ಕೀಟನಾಶಕ ಮಾರಾಟ ಮಳಿಗೆ ಪರವಾನಿಗೆ ಅಮಾನತು

ಗದಗ prajakiran.com  :  ಗದಗ ತಾಲೂಕಿನ ಕಣವಿ ಗ್ರಾಮದ ಶ್ರೀವೀರಭದ್ರೇಶ್ವರ ಅಗ್ರೋ ಕೇಂದ್ರ ಕೃಷಿ ಪರಿಕರ ಮಾರಾಟ ಮಳಿಗೆಗೆ ಅ.1 ರಂದು ಸಹಾಯಕ ಕೃಷಿ ನಿರ್ದೇಶಕ(ಜಾರಿದಳ)  ಸಂತೋಷ ಪಟ್ಟದಕಲ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ವೇಳೆ ಕೀಟನಾಶಕ ಪರವಾನಿಗೆಯಲ್ಲಿ ಅನುಮತಿಸದೇ ಇರುವ ಕೀಟನಾಶಕಗಳನ್ನು ದಾಸ್ತಾನು ಮತ್ತು ವಿತರಣೆ, ನೋಂದಾಯಿತವಲ್ಲದ ಕೀಟನಾಶಕಗಳನ್ನು ದಾಸ್ತಾನು ಮತ್ತು ವಿತರಣೆ  ಹಾಗೂ ಕೀಟನಾಶಕಗಳ ದಾಸ್ತಾನು ಷರತ್ತುಗಳನ್ನು  ಉಲ್ಲಂಘಿಸಿರುವುದು ದೃಢಪಟ್ಟಿದೆ. ಹೀಗಾಗಿ ಕೀಟನಾಟಕ ಕಾಯ್ದೆ 1968 ಹಾಗೂ ಕೀಟನಾಶಕ ನಿಯಮಗಳು 1971 ರನ್ವಯ ಶ್ರೀವೀರಭದ್ರೇಶ್ವರ […]