ಗದಗ prajakiran.com : ಗದಗ ತಾಲೂಕಿನ ಕಣವಿ ಗ್ರಾಮದ ಶ್ರೀವೀರಭದ್ರೇಶ್ವರ ಅಗ್ರೋ ಕೇಂದ್ರ ಕೃಷಿ ಪರಿಕರ ಮಾರಾಟ ಮಳಿಗೆಗೆ ಅ.1 ರಂದು ಸಹಾಯಕ ಕೃಷಿ ನಿರ್ದೇಶಕ(ಜಾರಿದಳ) ಸಂತೋಷ ಪಟ್ಟದಕಲ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ವೇಳೆ ಕೀಟನಾಶಕ ಪರವಾನಿಗೆಯಲ್ಲಿ ಅನುಮತಿಸದೇ ಇರುವ ಕೀಟನಾಶಕಗಳನ್ನು ದಾಸ್ತಾನು ಮತ್ತು ವಿತರಣೆ, ನೋಂದಾಯಿತವಲ್ಲದ ಕೀಟನಾಶಕಗಳನ್ನು ದಾಸ್ತಾನು ಮತ್ತು ವಿತರಣೆ ಹಾಗೂ ಕೀಟನಾಶಕಗಳ ದಾಸ್ತಾನು ಷರತ್ತುಗಳನ್ನು ಉಲ್ಲಂಘಿಸಿರುವುದು ದೃಢಪಟ್ಟಿದೆ. ಹೀಗಾಗಿ ಕೀಟನಾಟಕ ಕಾಯ್ದೆ 1968 ಹಾಗೂ ಕೀಟನಾಶಕ ನಿಯಮಗಳು 1971 ರನ್ವಯ ಶ್ರೀವೀರಭದ್ರೇಶ್ವರ […]