ಧಾರವಾಡ prajakiran.com : ಕರೋನಾ ಸಾಂಕ್ರಾಮಿಕ ರೋಗದ ಹಿನ್ನಲೆಯಲ್ಲಿ ಧಾರವಾಡ ಜಿಲ್ಲೆಯಾದ್ಯಂತ ಸಾವಿರಾರು ಶ್ಯಾಮಿಯಾನ ಹಾಗೂ ಲೈಟಿಂಗ್, ಸೌಂಡ್ ಸಿಸ್ಟಿಮ್ ದ ಮಾಲೀಕರ ಹಾಗೂ ನೌಕರರ ಪರಿಸ್ಥಿತಿ ಗಂಭೀರ ವಾಗಿದೆ. ಗಣೇಶ ಚತುರ್ಥಿ ಸಂದರ್ಭದಲ್ಲಿ ಅವರ ಧ್ವನಿ ವರ್ಧಕ ಹಾಗೂ ಶ್ಯಾಮಿಯಾನಅನುಮತಿ ನೀಡದಿದ್ದರೆ ಹೇಗೆ ಎಂದು ಪ್ರಮೋದ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಿ ಶ್ರೀ ರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ […]