ರಾಜ್ಯ

ಬೆಳಗಾವಿ ವಿಭಾಗದ ಏಳು ಜಿಲ್ಲೆಗಳ 5,340 ಸದ್ಯಸರಿಗೆ 16.33 ಕೋಟಿ ಹೈನುಗಾರಿಕೆ ಸಾಲ : ಬಾಪೂಗೌಡ ಪಾಟೀಲ

ಧಾರವಾಡ prajakiran.com :  ಸಹಕಾರ ಇಲಾಖೆ, ಕೋವಿಡ್-19ರ ಸಂಕಟದ ಸಮಯದಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ರೂಪಿಸಿದ ವಿವಿಧ ಯೋಜನೆಗಳಡಿ ಬೆಳಗಾವಿ ಪ್ರಾಂತದ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕುಗಳು ಹಾಗೂ ಜಿಲ್ಲಾ ಸಹಕಾರ ಹಾಲು ಒಕ್ಕೂಟಗಳ ಸಹಯೋಗದಲ್ಲಿ ನವೆಂಬರ್ 13 ರಂದು ಬೆಳಿಗ್ಗೆ 10:30 ಕ್ಕೆ ಧಾರವಾಡ ಕಲಾಭವನದಲ್ಲಿ ಆರ್ಥಿಕ ಸ್ಪಂದನ ಸಾಲ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕೆ.ಸಿ.ಸಿ ಬ್ಯಾಂಕ್ ಅಧ್ಯಕ್ಷರಾದ ಬಾಪೂಗೌಡ ಪಾಟೀಲ ಹೇಳಿದರು . ಅವರು ರಾಯಾಪುರದ ಕೆಎಂಎಫ್ ತರಬೇತಿ ಕೇಂದ್ರದ ಸಭಾಂಗಣದಲ್ಲಿ […]