ರಾಜ್ಯ

ಧಾರವಾಡದಲ್ಲಿ ಲಾಕ್‌ಡೌನ ನಿಯಮ ಪಾಲಿಸದ ವ್ಯಕ್ತಿಗಳ ಮೇಲೆ ಜಲಫಿರಂಗಿ….!

ಧಾರವಾಡ prajakiran.com  :  ಕೊರೊನಾ ನಿಯಂತ್ರಿಸಲು ಮಾಸ್ಕ್ ಬಳಕೆ, ಸಾಮಾಜಿಕ ಅಂತರ ಅಗತ್ಯವಾಗಿದೆ. ಈ ಪ್ರಾಥಮಿಕ ನಿಯಮಗಳನ್ನು ಪಾಲಿಸದೇ ಹೊರಗಡೆ ಅನಗತ್ಯವಾಗಿ ತಿರುಗಾಡುವವರ ಮೇಲೆ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆ ವಾಹನಗಳ ಮೂಲಕ ಜಲಫಿರಂಗಿ ಸಿಂಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.  ಸಾರ್ವಜನಿಕರಿಗೆ ಈ ಕುರಿತು ಮಾಹಿತಿ ನೀಡಿರುವ ಅವರು ಪ್ರತಿಯೊಬ್ಬ ನಾಗರಿಕನು ಜವಾಬ್ದಾರಿಯನ್ನು ಅರಿತುಕೊಳ್ಳಬೇಕು. ಜಿಲ್ಲೆಯಾದ್ಯಂತ ಜುಲೈ ೨೪ ರ ವರೆಗೆ ಲಾಕ್‌ಡೌನ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಜಿಲ್ಲಾಡಳಿತ ಹಾಗೂ ಪೊಲೀಸ್ […]

ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಲಾಕ್ ಡೌನ್ ಉಲ್ಲಂಘಿಸಿದ 265 ವಾಹನ ಸೀಜ್

ಧಾರವಾಡ prajakiran.com : ಜಿಲ್ಲೆಯಾದ್ಯಂತ ಕರೋನಾ ಉಲ್ಭಣಿಸಿರುವ ಹಿನ್ನಲೆಯಲ್ಲಿ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ಆದರೂ ಜನ ರಸ್ತೆಗೆ ಇಳಿಯುತ್ತಿರುವುದು ಮಾತ್ರ ಕಡಿಮೆಯಾಗುತ್ತಿಲ್ಲ. ಹೌದು ಇದು ಅಚ್ಚರಿಯಾದ್ರೂ ನಂಬಲೇ ಬೇಕು ಧಾರವಾಡ ಜಿಲ್ಲೆಯಾದ್ಯಂತ ಲಾಕ್ ಡೌನ್ ಉಲ್ಲಂಘಿಸಿ ಸಂಚರಿಸಿರುವ 265 ವಾಹನಗಳನ್ನು ಸೀಜ್ ಮಾಡಲಾಗಿದೆ ಎಂದು ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ವರ್ತಿಕಾ ಕಟಿಯಾರ್ ಅವರು ಪ್ರಜಾಕಿರಣ.ಕಾಮ್ ಗೆ ತಿಳಿಸಿದ್ದಾರೆ.   ಅಲ್ಲದೆ, ಈವರೆಗೆ 26,500 ದಂಡ ವಿಧಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ. ಈವರೆಗೆ ಮಾಸ್ಕ ಧರಿಸದಿರುವುದಕ್ಕೆ   385 […]

ರಾಜ್ಯ

ಧಾರವಾಡದ ಕೆಲಗೇರಿ ಸ್ವಯಂ ಪ್ರೇರಿತ ಲಾಕಡೌನ್ …!

ಧಾರವಾಡ prajakiran.com : ಧಾರವಾಡದಲ್ಲಿ ದಿನದಿಂದ ದಿನಕ್ಕೆ ಕರೊನಾ ಅಟ್ಟಹಾಸ ಮುಂದುವರೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಧಾರವಾಡಕ್ಕೆ ಹೊಂದಿಕೊಂಡಿರುವ ಕೆಲಗೇರಿ ಗ್ರಾಮವನ್ನು ಗ್ರಾಮಸ್ಥರೇ ಸ್ವಯಂ ಪ್ರೇರಿತವಾಗಿ ಲಾಕಡೌನ್ ಮಾಡಲು ನಿರ್ಧಾರ ಕೈಗೊಂಡಿದ್ದಾರೆ. ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಗ್ರಾಮದ ಹಿರಿಯರೆಲ್ಲ ಸೇರಿಕೊಂಡು ಇಂತಹದೊಂದು ನಿರ್ಧಾರ ಕೈಗೊಂಡಿದ್ದು, ಗ್ರಾಮದ ಹಿರಿಯರು ಹಾಗೂ ಯುವಕರು ತಾವೇ ಸುತ್ತಾಡಿ ಎಲ್ಲವನ್ನೂ ಬಂದ್ ಮಾಡಿಸಿದ್ದಾರೆ. ಅಲ್ಲದೆ, ಈ ಕುರಿತು ಸ್ಥಳೀಯ ನಿವಾಸಿಗಳಿಗೆ ಮಾಹಿತಿ ನೀಡಿ, ಅರಿವು ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಒಂದು ವಾರದ ಮಟ್ಟಿಗೆ ಗ್ರಾಮವನ್ನು […]