ರಾಜ್ಯ

ಬೈಲಹೊಂಗಲ ತಾಲೂಕು ಜು 16 ರಿಂದ 25 ರ ವೆರೆಗೆ ಲಾಕಡೌನ

ಬೈಲಹೊಂಗಲ prajakiran.com  : ಹೆಚ್ಚುತ್ತಿರುವ ಮಹಾಮಾರಿ ಕೊರೋನಾ ಕಾಯಿಲೆಯ ನಿಯಂತ್ರಣ ಮಾಡಲು ಜು 16 ರಿಂದ 25 ರ ವೆರೆಗೆ ಬೈಲಹೊಂಗಲ ತಾಲೂಕು ಲಾಕಡೌನ ಮಾಡಲಾಗಿದ್ದು, ಬೆಳಿಗ್ಗೆ 7 ರಿಂದ  ಮಧ್ಯಾಹ್ನ 12 ರವರೆಗೆ ಮುಕ್ತ ವ್ಯಾಪಾರಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಉಪವಿಭಾಗಾಧಿಕಾರಿ ಶಿವಾನಂದ ಭಜಂತ್ರಿ ಹೇಳಿದರು. ಅವರು ಮಂಗಳವಾರ ವ್ಯಾಪಾರಸ್ಥರ ಸಭೆ ನಡೆಸಿ ನಂತರ ಪತ್ರಕರ್ತರೊಂದಿಗೆ ಮಾತನಾಡಿ ಈ ವಿಷಯ ಪ್ರಕಟಿಸಿದರು. ಕಾಯಿಲೆಯು‌ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಕಾರಣ ಲಾಕಡೌನ ಅತೀ ಅವಶ್ಯಕವಿರುವದರಿಂದ ಈ ಕ್ರಮ […]

ರಾಜ್ಯ

ಜುಲೈ 14 ರಿಂದ 7 ದಿನ ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್ ಡೌನ್

ಬೆಂಗಳೂರು prajakiran.com : ರಾಜ್ಯದ ರಾಜಧಾನಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಇತ್ತೀಚಿಗೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ, ಸೋಂಕು ನಿಯಂತ್ರಣದ ದೃಷ್ಟಿಯಿಂದ, ತಜ್ಞರ ಸಲಹೆಗಳನ್ನು ಗಮನದಲ್ಲಿಟ್ಟುಕೊಂಡು, ಬರುವ ಮಂಗಳವಾರ, ಜುಲೈ 14ರ ರಾತ್ರಿ 8:00 ರಿಂದ 7 ದಿನಗಳ ವರೆಗೆ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್ ಡೌನ್ ಜಾರಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ. ಈ ಅವಧಿಯಲ್ಲಿ ಅಗತ್ಯ ಸೇವೆಗಳು ಯಾವುದೇ ಅಡೆತಡೆಯಿಲ್ಲದೆ ಮುಂದುವರಿಯಲಿದ್ದು, ವಿವರವಾದ ಮಾರ್ಗಸೂಚಿಗಳನ್ನು ಸೋಮವಾರ […]

ರಾಜ್ಯ

ಭಾನುವಾರದ ಲಾಕ್ ಡೌನ್ ಹಿಂಪಡೆದ ರಾಜ್ಯ ಸರಕಾರ

ಬೆಂಗಳೂರು prajakiran.com : ರಾಜ್ಯಾದ್ಯಂತ ಪ್ರತಿ ಭಾನುವಾರ ಲಾಕ್ ಡೌನ್ ವಿಧಿಸಿ ಹೊರಡಿಸಿದ್ದ ಆದೇಶವನ್ನು ರಾಜ್ಯ ಸರಕಾರದ ಪ್ರಧಾನ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್ ವಾಪಾಸ್ಸು ಪಡೆದಿದೆ. ಜನರಿಗೆ ಕರೋನಾ ಹರಡದಂತೆ ಮುಂಜಾಗ್ರತಕ್ರಮವಾಗಿ ಮೇ 31ರಂದು ಭಾನುವಾರ ರಾಜ್ಯಾದ್ಯಂತ ನಿಷೇದಾಜ್ಞೆಯನ್ನು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ವಿಧಿಸಿದ್ದರು. ಇದೀಗ ಜನರ ಒತ್ತಾಯದ ಮೇರೆಗೆ ಅದನ್ನು ವಾಪಾಸ್ಸು ಪಡೆಯುವಂತೆ  ಸಿಎಂ ಯಡಿಯೂರಪ್ಪ ಅವರ ಸೂಚನೆ ಮೇಲೆ ಈ ಮಹತ್ವದ ನಿರ್ಧಾರ ಪ್ರಕಟಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ. ಬೆಳಗ್ಗೆ 7 ರಿಂದ […]