ಅಂತಾರಾಷ್ಟ್ರೀಯ

ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆ 12, 87,945ಕ್ಕೆ ಏರಿಕೆ….!

ನವದೆಹಲಿ prajakiran.com : ಭಾರತದಲ್ಲಿ 24 ಗಂಟೆಗಳಲ್ಲಿ 49, 310 ಜನರಿಗೆ ಸೋಂಕು ವಕ್ಕರಿಸಿದ್ದು, 740 ಜನರು ಮರಣವನ್ನಪ್ಪಿದ್ದಾರೆ. ಆ ಮೂಲಕ ದೇಶದ ಕರೋನಾ ಸೋಂಕಿತರ ಸಂಖ್ಯೆ 12, 87,945ಕ್ಕೆ ಏರಿಕೆಯಾಗಿದೆ. ನಿನ್ನೇ ಒಂದೇ ದಿನ ದೇಶದ್ಯಾಂತ 34602 ಜನ ಗುಣಮುಖರಾಗಿದ್ದಾರೆ. ಈವರೆಗೆ ಒಟ್ಟು 817209ಜನ ಚೇತರಿಸಿಕೊಂಡಿದ್ದಾರೆ.  ಆದರೆ ಚಿಕಿತ್ಸೆ ಫಲಿಸದೆ ಒಟ್ಟು 30601 ಜನ ಸಾವನ್ನಪ್ಪಿದ್ದಾರೆ. ಇದರಲ್ಲಿ ಮಹಾರಾಷ್ಟ್ರದಲ್ಲಿಯೇ 3,47,502 ಸೋಂಕಿತರಿದ್ದರೆ, 12854 ಜನ ಸಾವನ್ನಪ್ಪಿದ್ದಾರೆ. ನಂಬರ್ ಸ್ಥಾನದಲ್ಲಿಯೇ ಇದೆ. ತಮಿಳುನಾಡಿನಲ್ಲಿ 192964 ಜನ ಸೋಂಕಿತರಿದ್ದರೆ […]

ರಾಜ್ಯ

ಧಾರವಾಡದಿಂದ ರಾಯಗಡ್ ಗೆ ಮರಳಲು ಆದಿವಾಸಿ ವಲಸೆ ಕಾರ್ಮಿಕರಿಗೆ ವಿಶೇಷ ಬಸ್  

ಧಾರವಾಡ prajakiran.com : ಚಿತ್ರದುರ್ಗ ಜಿಲ್ಲೆಯ ಹಿರಿಯೂರ ಪಟ್ಟಣದಲ್ಲಿ ವಿವಿಧ ಕೂಲಿ ಕೆಲಸ ಮಾಡುತ್ತಿದ್ದ  ಮಹಾರಾಷ್ಟ್ರ ರಾಜ್ಯದ ರಾಯಗಡ್ ಜಿಲ್ಲೆಯ ವಲಸೆ ಕಾರ್ಮಿಕರು ಲಾರಿ ಮೂಲಕ ಅನಧಿಕೃತವಾಗಿ ಸಂಚರಿಸುತ್ತಿದ್ದಾಗ ಮಂಗಳವಾರ ಬೆಳಿಗ್ಗೆ ಜಿಲ್ಲೆಯ ತೇಗೂರ ಚೆಕ್‌ಪೋಸ್ಟ್ ನಲ್ಲಿ ಅವರನ್ನು ತಡೆದು  ನಗರದ ಕಲ್ಯಾಣ ಮಂಟಪದಲ್ಲಿ ಆಶ್ರಯ ಕಲ್ಪಿಸಲಾಗಿತ್ತು. ಮಹಾರಾಷ್ಟ್ರ ರಾಜ್ಯ ಸರಕಾರದ ಹಿರಿಯ ಅಧಿಕಾರಿಗಳೊಂದಿಗೆ ಮತ್ತು ರಾಯಗಡ ಜಿಲ್ಲಾಧಿಕಾರಿಯೊಂದಿಗೆ ಧಾರವಾಡ ಜಿಲ್ಲಾಧಿಕಾರಿ ದೀಪಾ ಚೋಳನ್ ಮಾತನಾಡಿ, ವಲಸೆ ಕಾರ್ಮಿಕರನ್ನು ಮರಳಿ ಅವರ ತವರು ಜಿಲ್ಲೆ ರಾಯಗಡಕ್ಕೆ ಕಳುಹಿಸಲು […]