ರಾಜ್ಯ

ಧಾರವಾಡ ಜಿಪಂ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣ : ಸಿಬಿಐ ವಿಚಾರಣೆ ವೇಳೆ ರಾಜಿ ಸಂಧಾನ ಬಯಲು….!?

ಧಾರವಾಡ prajakiran.com : ಧಾರವಾಡ ಜಿಲ್ಲಾ ಪಂಚಾಯತ್ ಹೆಬ್ಬಳ್ಳಿ ಕ್ಷೇತ್ರದ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳ ತಂಡ ಗುರುವಾರ ದಿನವಿಡಿ ಕಾಂಗ್ರೆಸ್ ಮುಖಂಡರ ವಿಚಾರಣೆ ನಡೆಸಿತು. ಜಿಪಂ ಉಪಾಧ್ಯಕ್ಷ ಶಿವಾನಂದ ಕರಿಗಾರ, ಕಾಂಗ್ರೆಸ್ ಮುಖಂಡ ನಾಗರಾಜ ಗೌರಿ, ಯೋಗೀಶಗೌಡ ಪತ್ನಿ ಮಲ್ಲಮ್ಮ ಅವರನ್ನು ಸಿಬಿಐ ಅಧಿಕಾರಿಗಳು ಸತತ ಆರು ಗಂಟೆಗಳಿಗೂ ಅಧಿಕ ಕಾಲ ವಿಚಾರಣೆ ಮೊದಲು ಪ್ರತ್ಯೇಕ ಹಾಗೂ ಆನಂತರ ಒಟ್ಟಿಗೆ ವಿಚಾರಣೆ ನಡೆಸಿದರು. ಬೆಳಿಗ್ಗೆಯಿಂದ ಸಂಜೆಯವರೆಗೆ ಡ್ರಿಲ್ ನಡೆಸಿದ ಸಿಬಿಐ […]