ರಾಜ್ಯ

ರಾಜ್ಯದಲ್ಲಿ ಗುರುವಾರ ಸೋಂಕಿಗೆ ಬರೋಬ್ಬರಿ 83 ಸಾವು, 6128 ಪ್ರಕರಣ ಪತ್ತೆ

ಬೆಂಗಳೂರು prajakiran.com : ರಾಜ್ಯದಲ್ಲಿ ಗುರುವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 83 ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 6128 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 1,18,632 ಕ್ಕೆ ಏರಿಕೆಯಾಗಿದೆ.  ಇಂದು ರಾಜ್ಯದಲ್ಲಿ 3793 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು  46,694 ಜನ ಗುಣಮುಖರಾಗಿದ್ದು, 69,700 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 620 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ […]

ರಾಜ್ಯ

ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಗೂ ಕರೋನಾ ಪಾಸಿಟಿವ್…!

ಮಂಡ್ಯ prajakiran.com : ಕಾಂಗ್ರೆಸ್ ಹಾಗೂ ಬಿಜೆಪಿ ಶಾಸಕರಿಗೆ ಕರೋನಾ ದೃಢಪಟ್ಟ ಬೆನ್ನಲ್ಲೇ ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಅವರಿಗೂ ಕರೋನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಈ ಕುರಿತು ತಮ್ಮ ಫೇಸ್ ಬುಕ್ ಫೇಜ್ ನಲ್ಲಿ ಅವರೇ ಈ ವಿಷಯವನ್ನು ಬಹಿರಂಗ ಪಡಿಸಿದ್ದಾರೆ. ಅವರ ಬರಹ ಹೀಗಿದೆ . ಆತ್ಮೀಯರೆ,  ಶನಿವಾರ, ಜುಲೈ 4ರಂದು, ನನಗೆ ಸ್ವಲ್ಪ ತಲೆನೋವು ಮತ್ತು ಗಂಟಲು ನೋವು ಕಾಣಿಸಿಕೊಂಡಿತ್ತು. ನಿರಂತರವಾಗಿ ನನ್ನ ಕ್ಷೇತ್ರದ ಕಾರ್ಯಗಳಲ್ಲಿ ತೊಡಗಿದ್ದರಿಂದ ಮತ್ತು […]

ರಾಜ್ಯ

ಹುಚ್ಚಾ ವೆಂಕಟ್ ಹುಚ್ಚಾಟಕ್ಕೆ ಸಕತ್ ಗೂಸಾ ನೀಡಿದ ಸಾರ್ವಜನಿಕರು…!

ಮಂಡ್ಯ prajakiran.com : ಕಬ್ಬಿನ ಹಾಲು ಕುಡಿದು ಹಣ ನೀಡದೆ ಅಂಗಡಿಯವನ ಮೇಲೆಯೇ ಹಲ್ಲೆ ಮಾಡಿದ ಹುಚ್ಚಾ ವೆಂಕಟ್  ಹುಚ್ಚಾಟಕ್ಕೆ ಬೇಸತ್ತ ಸಾರ್ವಜನಿಕರು ಸಕ್ಕತ್ತಾಗಿ ಗೂಸಾ ನೀಡಿದ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಮಂಗಳವಾರ ಸಂಜೆ ಈ ಘಟನೆ ನಡೆದಿದ್ದು, ಶ್ರೀರಂಗಪಟ್ಟಣದಲ್ಲಿ ಎರಡು ಮೂರು ದಿನಗಳಿಂದ ಅಲೆದಾಡುತ್ತಿರುವ ಹುಚ್ಚಾ ವೆಂಕಟ್ ರಂಪಾಟ ಮಾಡಿದ್ದ. ಹಣವಿಲ್ಲದೆ ಮಾನಸಿಕ ಅಸ್ವಸ್ಥನಂತೆ ರಸ್ತೆಯಲ್ಲಿ ಜನರನ್ನು ಬೈದುಕೊಂಡು ಓಡಾಡುತ್ತಿರುವ ಹುಚ್ಚಾ ವೆಂಕಟ್ ಗೆ ಸ್ಥಳೀಯರು ದುಡ್ಡು ಕೊಟ್ಟು ಶ್ರೀರಂಗಪಟ್ಟಣ ದಾಟಿಸಿ ಬೆಂಗಳೂರು […]

ಸಿನಿಮಾ

ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫ್ ಸೀಸನ್ 4ರ ವಿಜೇತೆ ಮೆಬಿನಾ ಮೈಕಲ್ ದುರ್ಮರಣ

ಮಂಡ್ಯ prajakiran.com : ಕಿರುತೆರೆಯಲ್ಲಿ ಭಾರೀ ಸದ್ದು ಮಾಡಿದ್ದ ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫ್ ಸೀಸನ್ 4ರ ವಿಜೇತೆ ಮೆಬಿನಾ ಮೈಕಲ್ ದುರ್ಮರಣವನ್ನಪ್ಪಿದ್ದಾರೆ. ಟ್ರಾಕ್ಟರ್-ಕಾರು ನಡುವೆ ಮುಖಾಮುಖಿ ಡಿಕ್ಕಿಸಂಭವಿಸಿದ್ದು, ಕಾರಿನಲ್ಲಿದ್ದ ಇಬ್ಬರಿಗೆ ಗಾಯಗಳಾಗಿದ್ದು, ಒಬ್ಬರು ಸಾವನ್ನಪ್ಪಿದ್ದಾರೆ. ಮಂಡ್ಯಜಿಲ್ಲೆಯ ನಾಗಮಂಗಲ ತಾಲ್ಲೂಕಿನ ದೇವಿಹಳ್ಳಿ ರಾ.ಹೆ.75 ರಲ್ಲಿ ನಡೆದ ಅಪಘಾತ ಇದಾಗಿದೆ. ಮಂಗಳವಾರ ಸಂಜೆ 4.30 ರ ವೇಳೆ‌ಗೆ ಈ ಅಪಘಾತ ಸಂಭವಿಸಿದೆ. ಗಾಯಾಳುಗಳಿಗೆ ಆದಿಚುಂಚನಗಿರಿ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ […]