ರಾಜ್ಯ

ಧಾರವಾಡದ ಸುಭಾಷ ರಸ್ತೆ, ಟಿಕಾರೆ ರಸ್ತೆ ಸೇರಿ ಹಲವು ಸ್ಥಳಗಳಲ್ಲಿ ಇಂದಿನಿಂದ ರ‍್ಯಾಪಿಡ್ ಆ್ಯಂಟಿಜನ್ ಟೆಸ್ಟ್

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದರಿಂದ ಅವಳಿ ನಗರದ ಹೆಚ್ಚು ಜನಸಂದಣಿ ಇರುವ ಮಾರುಕಟ್ಟೆಗಳಲ್ಲಿ ಜು.೩೦ರಂದು ಗುರುವಾರದಿಂದ ರ‍್ಯಾಪಿಡ್ ಆ್ಯಂಟಿಜನ್ ಟೆಸ್ಟ್ ಅನ್ನು ಮಿಷನ್ ಮೋಡ್‌ದಲ್ಲಿ ಆರಂಭಿಸಲು ಜಿಲ್ಲಾಡಳಿತ ನಿರ್ಧರಿಸಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಅವರು ಕೋವಿಡ್-೧೯ ನ್ನು ನಿಗ್ರಹಿಸುವುದಕ್ಕಾಗಿ ಜಿಲ್ಲಾಮಟ್ಟದ ಕಣ್ಗಾವಲು ಮತ್ತು ಸಾರ್ವಜನಿಕ ಆರೋಗ್ಯ ಸುರಕ್ಷತಾ ಕ್ರಮಗಳ ಅನುಷ್ಠಾನ ಕುರಿತು ಜರುಗಿದ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೊರೊನಾ ನಿಯಂತ್ರಣಕ್ಕಾಗಿ […]

ರಾಜ್ಯ

ಧಾರವಾಡದ ವ್ಯಾಪಾರಸ್ಥರಿಂದಲೂ ಸ್ವಯಂ ಪ್ರೇರಿತ ನಿರ್ಬಂಧ

ಧಾರವಾಡ prajakiran.com : ವಿದ್ಯಾನಗರಿ ಧಾರವಾಡ ಜಿಲ್ಲೆಯಲ್ಲಿ ಕರೋನಾ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದರಿಂದ ಧಾರವಾಡದ ವಿವಿಧ ವ್ಯಾಪಾರಸ್ಥರು ಸ್ವಯಂಪ್ರೇರಿತ ನಿರ್ಬಂಧವಿಧಿಸಿಕೊಂಡು ಇತರರಿಗೆ ಮಾದರಿಯಾಗಿದ್ದಾರೆ. ಧಾರವಾಡದ ಗ್ರಾಹಕ ವಸ್ತುಗಳ ವಿತರಕರ ಸಂಘ, ಕಿರಾಣಿ ವರ್ತಕರ ಸಂಘ, ಜ್ಯುವೆಲರಿ ವರ್ತಕರ ಸಂಘ, ಬಟ್ಟೆ ವ್ಯಾಪಾರಿ ವರ್ತಕರ ಸಂಘ, ಹೋಲ್ ಸೇಲ್ ವ್ಯಾಪಾರಸ್ಥರ ಸಂಘ, ಹೂ ವ್ಯಾಪಾರಸ್ಥರ ಸಂಘ, ಎಲಿ ಅಡಿಕೆ ವರ್ತಕರ ಸಂಘ ಸೇರಿದಂತೆ ಇನ್ನಿತರ ಎಲ್ಲಾ ವ್ಯಾಪಾರಿ ಸಂಘಗಳು ಧಾರವಾಡದಲ್ಲಿ ಕರೋನಾ ನಿಯಂತ್ರಣಕ್ಕೆ ಸಂಪೂರ್ಣ ಸಹಮತ ವ್ಯಕ್ತಪಡಿಸಿದ್ದಾರೆ. ಇದಕ್ಕಾಗಿ […]