ರಾಜ್ಯ

ಗದಗ ಜಿಮ್ಸ್ ಯಡವಟ್ಟಿಗೆ ಗರಂ…!

ಗದಗ prajakiran.com : ಲಿಪ್ಟ್ ನಲ್ಲಿ ಕೋವಿಡ್ ನಿಂದ ಸಾವನ್ನಪ್ಪಿದ್ದ ವ್ಯಕ್ತಿಯ ಮೃತ ದೇಹ ಬಿಟ್ಟು ಯಡವಟ್ಟು ಮಾಡಿದ್ದ ಗದಗ ಜಿಮ್ಸ್ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಈ ಬಗ್ಗೆ ಗದಗ ಜಿಮ್ಸ್ ಆಸ್ಪತ್ರೆಯ ನಿರ್ದೇಶಕ ಡಾ.ಪಿ.ಎಸ್‌.ಬೂಸರೆಡ್ಡಿ ಅವರ ಜೊತೆ ಮಾತನಾಡಿ ಸಮಸ್ಯೆಯಾಗದಂತೆ ಎಚ್ಚರವಹಿಸಿ ಎಂದು ಸೂಚನೆ ಕೊಟ್ಟಿದ್ದಾರೆ. ಕೊರೊನಾ ರೋಗಿ ಮೃತದೇಹವನ್ನು ಕೆಲ ಹೊತ್ತು ಲಿಫ್ಟ್ ನಲ್ಲಿ ಬಿಟ್ಟು ನಿರ್ಲಕ್ಷ್ಯ ತೋರಿದ್ದಾರೆ ಎಂಬ ಸುದ್ದಿ […]