ಬೆಳಗಾವಿ prajakiran.com : ನಮ್ಮ ಪಕ್ಷ ಕೇವಲ ಶೋ ಕೊಡುವ ಪಕ್ಷವಲ್ಲ, ಸುಮ್ ಸುಮ್ನೆ ಕೊಚ್ಚೆಯಲ್ಲಿ ಕಲ್ಲು ಹೊಡೆಯುತ್ತಿದ್ದಾರೆ ಎಂದು ಪರೋಕ್ಷವಾಗಿ ಕಾಂಗ್ರೆಸ್ ಪಕ್ಷದ ನಾಯಕರಿಗೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಟಾಂಗ್ ನೀಡಿದ್ದಾರೆ. ಬೆಳಗಾವಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ರಮೇಶ್ ಜಾರಕಿಹೊಳಿ ಪಕ್ಕದಲ್ಲಿಯೇ ಇದ್ದ ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ತೀವ್ರ ಮುಜುಗರ ತಂದಿದೆ. ಆದರೆ ಅದನ್ನು ಅವರುಅದನ್ನು ಬಹಿರಂಗವಾಗಿ ವ್ಯಕ್ತಪಡಿಸದೆ, ನಮ್ಮ ಹೆಸರು ಪ್ರಸ್ತಾಪಿಸಿಲ್ಲ. ಹೀಗಾಗಿ ನಾನು ಅದಕ್ಕೆ ಯಾವುದೇ […]
Tag: # minister ramesh jarkiholi
ಸಚಿವ ರಮೇಶ ಜಾರಕಿಹೊಳಿಗೆ ಮೆಂಟಲ್ ಎಂದ ಕೆಪಿಸಿಸಿ ಅಧ್ಯಕ್ಷ….!
ಬೆಂಗಳೂರು prajakiran.com : ಯಾರೋ ಮೆಂಟಲ್ ಗಳಿದ್ದಾರೆ. 20, 30, ಶಾಸಕರು ನನ್ನ ಸಂಪರ್ಕದಲ್ಲಿ ಇದ್ದಾರೆ ಎಂದು ಹೇಳ್ತಾರೆ ಎಂದು ಸಚಿವ ರಮೇಶ ಜಾರಕಿಹೊಳಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಅವರು ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಈ ರೀತಿ ಖಡಕ್ ಆಗಿ ಟಾಂಗ್ ನೀಡಿದ್ದು, ಯಾವ್ಯಾವ ಸಚಿವರು ಏನೇನೂ ಹೇಳಿದ್ದಾರೆ ಎಲ್ಲವೂ ಗೊತ್ತು ಎಂದು ಕುಟಕಿದ್ದಾರೆ. ನಿನ್ನೇ ರಾತ್ರಿ ಯಾವ ಹೋಟೆಲ್ ನಲ್ಲಿ ಶಾಸಕರು ಸೇರಿದ್ದರು. ಅಲ್ಲಿ ಏನೂ ನಡೆದಿದೆ ಎಂಬುದನ್ನು ನಾನು […]