ರಾಜ್ಯ

ಧಾರವಾಡ-ಬೆಳಗಾವಿ ನೇರ ರೈಲು ಮಾರ್ಗ : ತ್ವರಿತ ಭೂಸ್ವಾಧೀನ ಕಾರ್ಯ

ಧಾರವಾಡ prajakiran.com : ಧಾರವಾಡ-ಬೆಳಗಾವಿ ಮಧ್ಯೆ ನೇರ ರೈಲು ಮಾರ್ಗ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಿರುವುದರಿಂದ ಈಗಾಗಲೇ ಸಮೀಕ್ಷೆ ಮಾಡಿರುವ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ರೇಲ್ವೆ ಇಲಾಖೆಗೆ ನೀಡುವ ಕಾರ್ಯವನ್ನು ರಾಜ್ಯ ಸರ್ಕಾರ ತ್ವರಿತವಾಗಿ ಕೈಗೊಳ್ಳಲಿದೆ ಎಂದು ಬೃಹತ್, ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ಹೇಳಿದರು. ನಗರದ ಕರ್ನಾಟಕ ರಾಜ್ಯ ಬಾಲವಿಕಾಸ ಅಕಾಡೆಮಿಯಲ್ಲಿಂದು ನೂತನ ಅಧ್ಯಕ್ಷರ ಅಧಿಕಾರ ಸ್ವೀಕಾರ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಈ ರೈಲು ಮಾರ್ಗದ ನಿರ್ಮಾಣದಿಂದ […]

ರಾಜ್ಯ

ಧಾರವಾಡದಲ್ಲಿ ೧೯೩ ಕ್ಕಿಂತ ಹೆಚ್ಚು ಕರೊನಾ ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ

ಧಾರವಾಡ prajakiran.com : ಕೊರೊನಾ ಸೋಂಕು ನಿಯಂತ್ರಣಕ್ಕೆ ಜಿಲ್ಲೆಯಲ್ಲಿ ಅನೇಕ ಖಾಸಗಿ ಆಸ್ಪತ್ರೆಗಳು ಕೈ ಜೋಡಿಸಿವೆ. ೧೯೩ ಕ್ಕಿಂತ ಹೆಚ್ಚು ಕೊರೊನಾ ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು  ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ತಿಳಿಸಿದರು. ಅವರು ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ಅಧ್ಯಕ್ಷತೆ ವಹಿಸಿ  ಮಾತನಾಡಿದರು. ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಜಿಲ್ಲೆಯ ಖಾಸಗಿ ಆಸ್ಪತ್ರೆಗಳು ಒಪ್ಪಿಗೆ ನೀಡಿ, ತಮ್ಮ ಆಸ್ಪತ್ರೆಯ ಅರ್ಧದಷ್ಟು ಹಾಸಿಗೆಗಳನ್ನು ಒದಗಿಸಿವೆ. ಈಗಾಗಲೇ ೧೯೩ […]

ರಾಜ್ಯ

ಧಾರವಾಡ ಜಿಲ್ಲೆಯ ಖಾಸಗಿ ಆಸ್ಪತ್ರೆಯಲ್ಲಿ 6000 ಬೆಡ್  ಸಿದ್ದ

ಧಾರವಾಡ prajakiran.com : ರಾಜ್ಯ ಸರಕಾರದ ಹಾಗೂ ಖಾಸಗಿ ಆಸ್ಪತ್ರೆಗಳ ನಡುವೆ ದರ ಸಮರ ನಡೆದಿರುವ ಬೆನ್ನಹಿಂದೆಯೇ ವಿದ್ಯಾನಗರಿ ಧಾರವಾಡದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಖಾಸಗಿ ಆಸ್ಪತ್ರೆಗಳ ವೈದ್ಯರ ಜೊತೆಗೆ ಸಭೆ ನಡೆಸಿದರು. ಸಭೆ ಬಳಿಕ ಮಾತನಾಡಿದ ಅವರು ಧಾರವಾಡ ಜಿಲ್ಲೆಯ ಖಾಸಗಿ ಆಸ್ಪತ್ರೆಯ ವೈದ್ಯರ ಸಭೆ ನಡೆಸಲಾಗಿದೆ. ಕೊವಿಡ್ ಸೋಂಕಿತರಿಗಾಗಿ ಧಾರವಾಡ ಜಿಲ್ಲೆಯಲ್ಲಿ 17 ಖಾಸಗಿ ಆಸ್ಪತ್ರೆ ಗಳನ್ನ ರಿಸರ್ವ್ ಮಾಡಲಾಗಿದೆ ಎಂದರು. ಈಗಾಗಲೇ ಧಾರವಾಡ ಜಿಲ್ಲೆಯಲ್ಲಿ ಕರೋನಾ ಎದುರಿಸಲು 6000 ಬೆಡ್ […]