ರಾಜ್ಯ

ಗದಗ ಕಾಂಗ್ರೆಸ್ ಶಾಸಕ ಹೆಚ್ಕೆ ಪಾಟೀಲ್ ಗೆ ಕರೋನಾ  

ಗದಗ prajakiran.com : ಗದಗ ಕಾಂಗ್ರೆಸ್ ಶಾಸಕ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಮಹಾರಾಷ್ಟ್ರ ಉಸ್ತುವಾರಿ ಹೆಚ್.ಕೆ. ಪಾಟೀಲ್ ಅವರಿಗೂ ಕರೋನಾ ಪಾಸಿಟಿವ್ ಬಂದಿದೆ. ಈ ಕುರಿತು ಟ್ವೀಟ್ ಮಾಡಿರುವ ಪಾಟೀಲ್, ಕರೋನಾ ತಪಾಸಣೆ ಮಾಡಿಸಿಕೊಂಡಾಗ ಕರೋನಾ ಪಾಸಿಟಿವ್ ಬಂದಿದೆ. ಆದರೆ ರೋಗ ಲಕ್ಷಣಗಳು ಇಲ್ಲ. ಹೀಗಾಗಿ ಮನೆಯಲ್ಲಿಯೇ 10 ದಿನ ಕಾಲ ಹೋಂ ಕ್ವಾರಂಟಿನ್ ಆಗಿದ್ದೇನೆ ಎಂದು ವಿವರಿಸಿದ್ದಾರೆ. ನಿಮ್ಮ ಆರ್ಶೀವಾದದಿಂದ ಬೇಗನೇ ಗುಣಮುಖವಾಗಲಿದ್ದೇನೆ. ಕಳೆದ ಹಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದ ಅನೇಕ […]

ಜಿಲ್ಲೆ

ಮಳೆಗಾಗಿ ದೇವರ ಮೊರೆ ಹೋದ ಗ್ರಾಮಸ್ಥರು

ಜೆಡಿಎಸ್ ಶಾಸಕ ಬಂಡೆಪ್ಪ ಖಾಶೆಂಪುರ್ ನೇತೃತ್ವದಲ್ಲಿ ವಿಶೇಷ ಪೂಜೆ ಬೀದರ್ prajakiran.com  : ಜಿಲ್ಲೆಯಲ್ಲಿ ಮಳೆಯ ಅಭಾವ ಉಂಟಾದ ಪರಿಣಾಮ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮನ್ನಳ್ಳಿ ಗ್ರಾಮಸ್ಥರು ಮಳೆರಾಯನಿಗಾಗಿ ದೇವರ ಮೊರೆ ಹೋಗಿದ್ದಾರೆ. ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿರುವ ಬೀದರ್ ದಕ್ಷಿಣ  ಶಾಸಕ ಬಂಡೆಪ್ಪ ಖಾಶೆಂಪುರ್  ನೇತೃತ್ವದಲ್ಲಿ ಗ್ರಾಮದ ಮೈಸಮ್ಮಾ ದೇವಿಗೆ ಗ್ರಾಮಸ್ಥರು ವಿಶೇಷ ಪೂಜೆ ಸಲ್ಲಿಸಿದರು. ಮನ್ನಳ್ಳಿ ಕೆರೆ ವೀಕ್ಷಿಸಿ, ಮೈಸಮ್ಮಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಶಾಸಕರು, ಈ ಬಾರಿ ಜಿಲ್ಲೆಯಲ್ಲಿ […]

ರಾಜ್ಯ

ಶಾಸಕರ ನೆರವಿಗೆ ಬಾರದ ಕೈ ನಾಯಕರು ….!

ಬೆಂಗಳೂರು prajakiran.com : ಪುಲಕೇಶಿ ನಗರ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿಯವರನ್ನು ರಾಜಕೀಯವಾಗಿ ಹಣಿಯಲು ಆ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಬಿಬಿಎಂಪಿ ನಾಲ್ವರು ಕಾಂಗ್ರೆಸ್ ಸದಸ್ಯರು ಮೌನವಹಿಸಿರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ. ಘಟನೆ ನಂತರಅವರ ನೆರವಿಗೆ ಧಾವಿಸದೆ ಮೌನವಹಿಸಿರುವುದು ಕೈ ಒಳಗಿನ ರಾಜಕಾರಣ ಬಯಲಿಗೆ ಬಂದಿದೆ. ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದರು. ಇದರಿಂದ ಮೂಲ ವಲಸೆ ತಿಕ್ಕಾಟ ನಡೆದಿತ್ತು. ಈ ಸಂಬಂಧ ಕೆಪಿಸಿಸಿ ಅಧ್ಯಕ್ಷರಿಗೆ ಕೂಡ ದೂರು ನೀಡಿದ್ದರು. ಕಾಂಗ್ರೆಸ್ ನಲ್ಲಿ ಒಂದು ವರ್ಗಅವರನ್ನು ಮೂಲೆಗುಂಪು […]

ರಾಜ್ಯ

ನಡುಗಡ್ಡೆಯಲ್ಲಿ ಸಿಲುಕಿರುವ ಕುರಿಗಾಹಿ

ರಕ್ಷಣೆಗೆ NDRF ತಂಡ ಸಿದ್ಧತೆ ಡ್ರೋನ್ ಕ್ಯಾಮೆರಾ ಸಹಾಯದಿಂದ ಕುರಿಗಾಹಿಯ ಪತ್ತೆ ಸಿಲುಕಿ ಹಾಕಿಕೊಂಡಿರುವ ಕುರಿಗಾಹಿ ಟೋಪಣ್ಣ ಯಾದಗಿರಿ prajakiran.com : ನಾರಾಯಣಪುರ ಹತ್ತಿರದ ಛಾಯಾ ಭಗವತಿ ದೆವಸ್ಥಾನದ ಸಮೀಪದಲ್ಲಿರುವ ನಡುಗಡ್ಡೆ ಹಾಗೂ ಮೇಲಿನಗಡ್ಡಿ ಯಲ್ಲಿ ಕೃಷ್ಣಾ ನದಿ ಪ್ರವಾಹದ ತಪ್ಪಲು ನಡುಗಡ್ಡೆಯಲ್ಲಿ ಐಬಿ ತಾಂಡಾದ ಕುರಿಗಾಹಿ ಸುಮಾರು 230 ಕುರಿಗಳೊಂದಿಗೆ ಸಿಕ್ಕಿ ಹಾಕಿಕೊಂಡಿರುವುದು ಪತ್ತೆಯಾಗಿದೆ.  ಕುರಿಗಾಹಿ ರಕ್ಷಣೆಗೆ ಹೈದರಾಬಾದ್ ನಿಂದ ಆಗಮಿಸಿದ ಕೇಂದ್ರದ ಎನ್ ಡಿಆರ್ ಎಫ್ ನ 16 ಜನರ ತಂಡ  ನದಿ ತೀರಕ್ಕೆ […]