ಯಾದಗಿರಿ prajakiran.com : ಗುರುಮಿಟ್ಕಲ್ ವಿಧಾನ ಸಭಾ ಕ್ಷೇತ್ರದ ಜೆಡಿಎಸ್ ಶಾಸಕ ನಾಗನಗೌಡ ಪಾಟೀಲ ಕಂದಕೂರ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಕುರಿತು ಅವರ ಕಿರಿಯ ಪುತ್ರ ಶರಣಗೌಡ ಕಂದಕೂರ ಫೇಸ್ ಬುಕ್ ಮೂಲಕ ಮಾಹಿತಿ ಪೋಸ್ಟ್ ಮಾಡಿದ್ದಾರೆ. ಯಾದಗಿರಿ ಜಿಲ್ಲೆಯ ಗುರುಮಠಕಲ್ ಕ್ಷೇತ್ರದ ಜೆಡಿಎಸ್ ಶಾಸಕ ನಾಗನಗೌಡ ಕಂದಕೂರ ಮತ್ತು ಅವರ ಹಿರಿಯ ಪುತ್ರ ಮಲ್ಲಿಕಾರ್ಜುನ ರೆಡ್ಡಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ ಎಂದು ಶರಣಗೌಡ ಕಂದಕೂರ ಫೇಸ್‘ಬುಕ್ ಮೂಲಕ ತಮ್ಮ ತಂದೆ ಹಾಗೂ ಸಹೋದರನಿಗೆ […]