ರಾಜ್ಯ

ನಡುಗಡ್ಡೆಯಲ್ಲಿ ಸಿಲುಕಿರುವ ಕುರಿಗಾಹಿ

ರಕ್ಷಣೆಗೆ NDRF ತಂಡ ಸಿದ್ಧತೆ ಡ್ರೋನ್ ಕ್ಯಾಮೆರಾ ಸಹಾಯದಿಂದ ಕುರಿಗಾಹಿಯ ಪತ್ತೆ ಸಿಲುಕಿ ಹಾಕಿಕೊಂಡಿರುವ ಕುರಿಗಾಹಿ ಟೋಪಣ್ಣ ಯಾದಗಿರಿ prajakiran.com : ನಾರಾಯಣಪುರ ಹತ್ತಿರದ ಛಾಯಾ ಭಗವತಿ ದೆವಸ್ಥಾನದ ಸಮೀಪದಲ್ಲಿರುವ ನಡುಗಡ್ಡೆ ಹಾಗೂ ಮೇಲಿನಗಡ್ಡಿ ಯಲ್ಲಿ ಕೃಷ್ಣಾ ನದಿ ಪ್ರವಾಹದ ತಪ್ಪಲು ನಡುಗಡ್ಡೆಯಲ್ಲಿ ಐಬಿ ತಾಂಡಾದ ಕುರಿಗಾಹಿ ಸುಮಾರು 230 ಕುರಿಗಳೊಂದಿಗೆ ಸಿಕ್ಕಿ ಹಾಕಿಕೊಂಡಿರುವುದು ಪತ್ತೆಯಾಗಿದೆ.  ಕುರಿಗಾಹಿ ರಕ್ಷಣೆಗೆ ಹೈದರಾಬಾದ್ ನಿಂದ ಆಗಮಿಸಿದ ಕೇಂದ್ರದ ಎನ್ ಡಿಆರ್ ಎಫ್ ನ 16 ಜನರ ತಂಡ  ನದಿ ತೀರಕ್ಕೆ […]