ರಾಜ್ಯ

ಸಿದ್ದಿ ಸಮುದಾಯಕ್ಕೆ ಗೌರವ ನೀಡಿದ ರಾಜ್ಯ ಬಿಜೆಪಿ

ಉತ್ತರಕನ್ನಡ prajakiran.com : ಕರ್ನಾಟಕ ವಿಧಾನ ಪರಿಷತ್ ಸದಸ್ಯಕ್ಕೆ ಸಿದ್ದಿ ಸಮುದಾಯದ ಶಾಂತಾರಾಮ್ ಸಿದ್ದಿಯವರನ್ನು ನಾಮನಿರ್ದೇಶನ ಮಾಡುವ ಮೂಲಕ ಕರ್ನಾಟಕ ಬಿಜೆಪಿ ಮತ್ತೊಂದು ಮೈಲಿಗಲ್ಲು ಬರೆದಿದೆ. ಮೂಲತಃ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಬುಡಕಟ್ಟು ಜನಾಂಗದ ಶಾಂತಾರಾಮ ಬುದ್ನಾ ಸಿದ್ಧಿ ಇಂತಹ ಅದೃಷ್ಟಶಾಲಿಯಾಗಿದ್ದು. ಅವರ ಆಯ್ಕೆಗೆ ಇಡೀ ರಾಜ್ಯವೇ ಕುತೂಹಲ ಹಾಗೂ ಅಚ್ಚರಿಯಿಂದ ಕಾರವಾರದ ಯಲ್ಲಾಪುರದ ಕಡೆ ನೋಡುವಂತೆ ಮಾಡಿದೆ. ಸಿದ್ದಿ ಸಮುದಾಯದ ಹೋರಾಟಗಾರ ಶಾಂತರಾಮ್ ವ್ಯಕ್ತಿತ್ವ  : ಉತ್ತರ ಕನ್ನಡ ಜಿಲ್ಲೆಯ ಸಿದ್ದಿ ಸಮುದಾಯದಲ್ಲಿ ಶಾಂತರಾಮ್ […]

ರಾಜ್ಯ

ಧಾರವಾಡದ ಬಿಜೆಪಿ ಮುಖಂಡ ತವನಪ್ಪ ಅಷ್ಟಗಿಗೆ ವಿಧಾನ ಪರಿಷತ್ ಗೆ  ನೇಮಿಸಲು ಒತ್ತಡ

ಧಾರವಾಡ prajakiran.com :  ಧಾರವಾಡದ ಬಿಜೆಪಿ ಮುಖಂಡ ತವನಪ್ಪ ಅಷ್ಟಗಿಯವರಿಗೆ ವಿಧಾನ ಪರಿಷತ್ ಗೆ  ನೇಮಿಸಲು ಬಿಜೆಪಿ ಮುಖಂಡರು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಆರಂಭಿಸಿದ್ದಾರೆ. ಅಲ್ಲದೆ, ಕೆಲವರು ನೇರವಾಗಿ ಭೇಟಿಯಾಗಿ ಒತ್ತಡ ಹಾಕಲು ಆರಂಭಿಸಿದ್ದಾರೆ. ಕಳೆದ ಹಲವು ವರ್ಷಗಳಿಂದ ಧಾರವಾಡ ಗ್ರಾಮೀಣ ವಿಧಾನ ಸಭಾಕ್ಷೇತ್ರದಲ್ಲಿ ಪಕ್ಷದ ಸಂಘಟನೆಗೆ ಶ್ರಮಿಸುತ್ತಿರುವ ಅವರನ್ನು ಜೂನ್ ನಲ್ಲಿ ತೆರವಾಗುವ ಹಲವು ವಿಧಾನ ಪರಿಷತ್ ಸ್ಥಾನಗಳ ಪೈಕಿ ಒಂದನ್ನು ಧಾರವಾಡ ಜಿಲ್ಲೆಗೆ ನೀಡಲೇಬೇಕು ಎಂದು ಧಾರವಾಡ ಗ್ರಾಮೀಣ ಶಾಸಕ ಅಮೃತ ದೇಸಾಯಿ ಒತ್ತಡ […]