ಜಿಲ್ಲೆ

ಧಾರವಾಡ ಎಸಿಯಾಗಿ ಗೋಪಾಲಕೃಷ್ಣ ಅಧಿಕಾರ ಸ್ವೀಕಾರ

ಉಪವಿಭಾಗಾಧಿಕಾರಿ ಮಹ್ಮದ ಜುಬೇರ್ ವರ್ಗಾವಣೆ ಧಾರವಾಡ prajakiran.com : ಧಾರವಾಡ ಉಪವಿಭಾಗಾಧಿಕಾರಿ ಮಹ್ಮದ್ ಜುಬೇರ್ ಅವರನ್ನು ರಾಜ್ಯ ಸರಕಾರ ಸ್ಥಾನ ತೋರಿಸದೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಅವರು ಸದ್ಯ ಹುದ್ದೆಯ ನಿರೀಕ್ಷೆಯಲ್ಲಿದ್ದಾರೆ. ಇದೇ ವೇಳೆ ಅವರ ಸ್ಥಾನಕ್ಕೆ ಐಎಎಸ್ ಅಧಿಕಾರಿ   ಡಾ.ಗೋಪಾಲಕೃಷ್ಣ ಬಿ.ಅವರನ್ನು ನೇಮಿಸಿ ಆದೇಶ ಹೊರಡಿಸಿದೆ. ಡಾ.ಗೋಪಾಲಕೃಷ್ಣ ಅವರು ಮಂಗಳವಾರ ಮಹ್ಮದ ಜುಬೇರ ಅವರಿಂದ ಅಧಿಕಾರ ಸ್ವೀಕರಿಸಿದರು.   ಗೋಪಾಲಕೃಷ್ಣ  ೨೦೧೮ ರ ಬ್ಯಾಚಿನ ಐಎಎಸ್ ಅಧಿಕಾರಿಯಾಗಿದ್ದು, ಬೆಂಗಳೂರು ವೈದ್ಯಕೀಯ ಕಾಲೇಜಿನಿಂದ ಎಂಬಿಬಿಎಸ್ ಪದವಿ […]