ಅಪರಾಧ

ಟಾಟಾಎಸ್ -ಬುಲೇರೋ ನಡುವೆ ಮುಖಾಮುಖಿ ಡಿಕ್ಕಿ : 7 ಜನ ಸಾವನ್ನಪ್ಪಿದ್ದು, 15ಕ್ಕೂ ಹೆಚ್ಚು ಜನ ಗಂಭೀರ

ಬೆಳಗಾವಿ prajakiran.com : ಟಾಟಾಎಸ್ ಹಾಗೂ ಬುಲೇರೋ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ  ಪರಿಣಾಮ ಸ್ಥಳದಲ್ಲೇ ಎಳು ಜನರು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ಹತ್ತಿರ ಶುಕ್ರವಾರ ರಾತ್ರಿ ನಡೆದಿದೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಚುಂಚನೂರು ಗ್ರಾಮದಿಂದ ಸುಮಾರು 25 ಕ್ಕೂ ಜನ ಧಾರವಾಡ ಜಿಲ್ಲೆಯ ಮೊರಬ ಗ್ರಾಮದ ಜಮೀನಿನಲ್ಲಿ ಕೆಲಸಕ್ಕೆ ಬಂದಿದ್ದರು. ಧಾರವಾಡದ ಮೊರಬದಿಂದ ರಾಮದುರ್ಗಕ್ಕೆ ವಾಪಸ್ಸು ತೆರಳುವ ವೇಳೆ ಸವದತ್ತಿಯಿಂದ ಧಾರವಾಡಕ್ಕೆ ಹೊರಟಿದ್ದ ಬುಲೇರೊ‌ ವಾಹನಕ್ಕೆ ಟಾಟಾಎಸ್ ಡಿಕ್ಕಿ ಹೊಡೆದಿದೆ. ಇದರಿಂದಾಗಿ […]

ರಾಜ್ಯ

ತುಪ್ಪರಿಹಳ್ಳ ಪ್ರವಾಹಕ್ಕೆ ಸಿಲುಕಿದ್ದ ಅಳಿಯ-ಮಾವ ಬಚಾವ್ …!

ಧಾರವಾಡ prajakiran.com : ಧಾರವಾಡದಲ್ಲಿ ನಿನ್ನೇಯಿಂದ ಧೋ ಎಂದು ಸುರಿಯುತ್ತಿರುವ ತುಪ್ಪರಿಹಳ್ಳದ ಪ್ರವಾಹಕ್ಕೆ ಸಿಲುಕಿದ್ದ ಅಳಿಯ ಮಾವರನ್ನು ರಕ್ಷಿಸಿದ ಘಟನೆ ಜಿಲ್ಲೆಯ ನವಲಗುಂದ ತಾಲೂಕಿನಲ್ಲಿ ಬುಧವಾರ ಸಂಜೆ ನಡೆದಿದೆ. ನವಲಗುಂದ ತಾಲೂಕಿನ ಮೊರಬ ಗ್ರಾಮದ ಬಳಿಯ ತುಪ್ಪರಿ ಹಳ್ಳದಲ್ಲಿ ಪ್ರವಾಹದ ಹಿನ್ನೆಲೆ ಹಳ್ಳದ ರಭಸಕ್ಕೆ ಸಿಲುಕಿ ಕೊಚ್ಚಿ ಹೋಗುತ್ತಿದ್ದವರ ಪೈಕಿ ಇಬ್ಬರ ಪೈಕಿ ಒಬ್ಬರನ್ನು ಸ್ಥಳೀಯ ಜನ ರಕ್ಷಿಸಿದ್ದಾರೆ. ಇನ್ನೊಬ್ಬರು ಈಜಿ ದಡ ಸೇರಿದ್ದಾರೆ. ಈ ಇಬ್ಬರನ್ನು ಕಿರಣ ಹಾಗೂ ಮಲ್ಲಪ್ಪ ಎಂದು ಗುರುತಿಸಲಾಗಿದೆ.ಈ ಅಳಿಯ ಮಾವ […]