ರಾಜ್ಯ

ಮುನವಳ್ಳಿ ಪುರಸಭೆಯಲ್ಲಿ ಅರಳಿದ ಕಮಲ : ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆಯಲ್ಲಿ ಅಕ್ರಮ ಆರೋಪ

ವರದಿ : ಪ್ರಶಾಂತ ಹೂಗಾರ ಸವದತ್ತಿ prajakiran.com : ತಾಲೂಕಿನ ಮುನವಳ್ಳಿ ಪಟ್ಟಣ ಪುರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಬುಧವಾರ ಆಯ್ಕೆ ಮಾಡಲಾಗಿದ್ದು, ಅಧ್ಯಕ್ಷ ಸ್ಥಾನಕ್ಕೆ ವಿಜಯ ಅಮಠೆ. ಉಪಾಧ್ಯಕ್ಷ ಸ್ಥಾನಕ್ಕೆ ರೇಣವ್ವ ಭಜಂತ್ರಿ ಆಯ್ಕೆಯಾಗಿದ್ದಾರೆ. ಬುಧವಾರ ಪುರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಮಾಡಲಾಗಿದ್ದು ಅದೃಷ್ಟ ಕಮಲದ ಕೈಗೆ ಒಲಿದಿದೆ. ಬಿಜೆಪಿಯ ವಿಜಯ ಅಮಠೆ ಅಧ್ಯಕ್ಷರಾಗಿ ಮತ್ತು ರೇಣವ್ವ ಭಜಂತ್ರಿ ಉಪಾಧ್ಯಕ್ಷರಾಗಿದ್ದಾರೆ. ನಂತರ ಸ್ಥಳಕ್ಕೆ ಶಾಸಕ ಆನಂದ ಮಾಮನಿ ಆಗಮಿಸಿ ನೂತನ ಅಧ್ಯಕ್ಷ ಮತ್ತು […]

ರಾಜ್ಯ

ಸವದತ್ತಿ-ಮುನವಳ್ಳಿ ಸೇತುವೆ ಮುಳುಗಡೆ…!

ಬೆಳಗಾವಿ, ಗದಗ, ಧಾರವಾಡ ಜಿಲ್ಲೆಯಾದ್ಯಂತ ಭಾರೀ ಮಳೆ ಬೆಳಗಾವಿ prajakiran.com : ಉತ್ತರಕರ್ನಾಟಕ ಜಿಲ್ಲೆಯ ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಯ ಜೀವನಾಡಿಗಳಾದ ಮಲಪ್ರಭಾ ನದಿ ತುಂಬಿ ಹರಿಯುತ್ತಿದೆ. ಈ ಹಿನ್ನಲೆಯಲ್ಲಿ ಜಿಲ್ಲೆಯ ಸವದತ್ತಿ ತಾಲೂಕಿನ ನವೀಲು ತೀರ್ಥ ಡ್ಯಾಂ ನಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಿದ್ದರಿಂದ ಸವದತ್ತಿ ಮುನವಳ್ಳಿ ಸೇತುವೆ ಮುಳುಗಡೆಯಾಗಿದೆ. ಅದೇ ರೀತಿ ಅವರಾದಿ-ಚಿಕ್ಕತಡಸಿ ಸಂಪರ್ಕ ಕಡಿತಗೊಂಡಿದೆ. ಇದು ಕೂಡ ಮಲಪ್ರಭಾ ನದಿಗೆ ಅಡ್ಡಲಾಗಿ ಕಟ್ಟಲಾದ ಸೇತುವೆಯಾಗಿದೆ. ಇನ್ನೂ ರಾಮದುರ್ಗದ ವೆಂಕಟೇಶ್ವರ ದೇಗುಲ ಕೂಡ […]