ಅಪರಾಧ

ಧಾರವಾಡದಲ್ಲಿ ಗುಂಡಿನ ದಾಳಿ : 24 ಗಂಟೆಗಳಲ್ಲಿ ಆರೋಪಿ ಬಂಧಿಸಿದ ಪೊಲೀಸರು

ಧಾರವಾಡ prajakiran.com : ಮಧ್ಯರಾತ್ರಿ ಮೂರು ಗುಂಡು ಹಾರಿಸಿ ಮೂವರನ್ನು ಕೊಲ್ಲಲು ಯತ್ನಿಸಿದ್ದ ಆರೋಪಿಯನ್ನು 24 ಗಂಟೆಗಳಲ್ಲಿ ಬಂಧಿಸುವಲ್ಲಿ ಧಾರವಾಡ ಶಹರ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಶ್ರೀಶೈಲ್ ಮಡಿವಾಳಪ್ಪ ಗಾಣಗೇರಅಲಿಯಾಸ್ ಶಿರೂರ (ಡಬಲ್ ಗೋಡಾ) ಎಂದು ಗುರುತಿಸಲಾಗಿದೆ.  ಬಂಧಿತನಿಂದ ಕೊಲೆಗೆ ಬಳಸಿದ್ದ ಒಂದು ರಿವಾಲ್ವರ್ ಹಾಗೂ ದ್ವಿಚಕ್ರವಾಹನವನ್ನು ಜಪ್ತ ಮಾಡಲಾಗಿದೆ. ಈತ ಗುಂಡಿನ ದಾಳಿ ನಡೆಸಿದ ನಂತರ ಪರಾರಿಯಾಗಿದ್ದ. ಈತನನ್ನು ಬಂಧಿಸಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಆರ್. ದಿಲೀಪ್ಅವರು ಧಾರವಾಡ ಎಸಿಪಿ ಜಿ. ಅನುಷಾ ನೇತೃತ್ವದಲ್ಲಿ […]