ಧಾರವಾಡ prajakiran.com : ಖರೀದಿಸಿದ ಬ್ಯಾಟ್ ಗೆ ಹಣ ಕೊಡದೆ ಖದೀಮರು ಆತನ ಪ್ರಾಣಪಕ್ಷಿಯನ್ನೇ ಕಸಿದ ಘಟನೆ ವಿದ್ಯಾನಗರಿ ಧಾರವಾಡದಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ವಿದ್ಯಾನಗರಿ ಧಾರವಾಡದ ಗಾಂಧಿ ನಗರದ ಪುಟ್ ಪಾತ್ ಮೇಲೆ ತಮ್ಮ ಹೊಟ್ಟೆ ತುಂಬಿಸಿಕೊಳ್ಳುವುದಕ್ಕಾಗಿ ಮಹಾರಾಷ್ಟ್ರದಿಂದ ಬಂದಿದ್ದ ಬ್ಯಾಟ ತಯಾರಿಸಿ ಮಾರುವ ಕುಟುಂಬದ ಯುವಕನೊಬ್ಬ ಈ ಖದೀಮರ ಅಟ್ಟಹಾಸಕ್ಕೆ ಬಲಿಯಾಗಿದ್ದಾನೆ. ಮೃತನನ್ನು ಮಹಾರಾಷ್ಟ್ರ ದ ಮಂಗಲ ನತ್ತು ಮೋರೆ (21) ಎಂದು ಗುರುತಿಸಲಾಗಿದೆ. ಇತನ ಬಳಿ ಬ್ಯಾಟ್ ಖರೀದಿಸಿದ ತಡಸಿನಕೊಪ್ಪ ಗ್ರಾಮದ […]