ರಾಜ್ಯ

ಧಾರವಾಡ ಜಿಪಂ ಸದಸ್ಯ ಯೋಗೀಶ ಗೌಡ ಕೊಲೆ ಪ್ರಕರಣ : ವಿಜಯ ಕುಲಕರ್ಣಿ ಸಿಬಿಐ ವಿಚಾರಣೆ

ಬೆಂಗಳೂರು prajakiran.com : ಧಾರವಾಡ ಜಿಲ್ಲಾ ಪಂಚಾಯತ್ ಹೆಬ್ಬಳ್ಳಿ ಮತಕ್ಷೇತ್ರದ ಬಿಜೆಪಿ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಬಿಐ ಅಧಿಕಾರಿಗಳ ತಂಡ ಮಾಜಿ ಸಚಿವ ವಿನಯ ಕುಲಕರ್ಣಿ ಸಹೋದರ ವಿಜಯ ಕುಲಕರ್ಣಿಯವರನ್ನು ವಿಚಾರಣೆಗೆ ಒಳಪಡಿಸಿದೆ. ಬೆಳಗ್ಗೆಯಿಂದ ಸಂಜೆಯವರೆಗೂ ಬೆಂಗಳೂರಿನ ಸಿಬಿಐ ಕಚೇರಿಯಲ್ಲಿಯೇ ವಿಚಾರಣೆ ಎದುರಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ವಿಜಯ ಕುಲಕರ್ಣಿಯವರ ಸಿಬಿಐ ವಿಚಾರಣೆ ಆರಂಭವಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಧಾರವಾಡ ಜಿಲ್ಲೆಯ ರಾಜಕಾರಣದಲ್ಲಿ ಮಿಂಚಿನ ಸಂಚಲನ ಸೃಷ್ಟಿಸಿದೆ. ಈಗಾಗಲೇ ಹಲವರನ್ನು ತೀವ್ರ ವಿಚಾರಣೆಗೆ […]

ರಾಜ್ಯ

ಧಾರವಾಡ ಜಿಪಂ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣ : ಎಸಿಪಿ, ಇನ್ಸಪೆಕ್ಟರ್ ಸೇರಿ 6 ಜನರ ವಿಚಾರಣೆ

ಬೆಂಗಳೂರು prajakiran.com : ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ ಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂದಿನ ಧಾರವಾಡ ಎಸಿಪಿ ಹಾಗೂ ಸದ್ಯ ಗದಗ ಎಸಿಬಿ ಡಿವೈಎಸ್ಪಿ ಆಗಿರುವ ವಾಸುದೇವ ನಾಯ್ಕ, ಅಂದಿನ ಉಪನಗರ ಪೊಲೀಸ್ ಇನ್ಸಪೆಕ್ಟರ್ ಮೋತಿಲಾಲ್ ಪವಾರ್ ಸೇರಿ ಆರು ಜನ ಪೊಲೀಸರ ವಿಚಾರಣೆಯನ್ನು ಸಿಬಿಐ ಅಧಿಕಾರಿಗಳ ತಂಡ ನಡೆಸಿದೆ ಎಂದು ತಿಳಿದುಬಂದಿದೆ. ಬೆಂಗಳೂರಿನ ಗಂಗಾನಗರದಲ್ಲಿರುವ ಸಿಬಿಐ ಕಚೇರಿಯಲ್ಲಿ ಸೋಮವಾರ ಬೆಳಗ್ಗೆಯಿಂದಲೇ ವಿಚಾರಣೆ ಆರಂಭಿಸಿ ರಾತ್ರಿಯವರೆಗೆ ವಿಚಾರಣೆ ನಡೆಸಿದರು ಎಂದು ಗೊತ್ತಾಗಿದೆ. 2016ರ […]