ಧಾರವಾಡ prajakiran.com : ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನೀಡದಿದ್ದರೆ ಗಣಪತಿ ಸಮೇತ ನಮ್ಮನ್ನು ಜೈಲಿಗೆ ಹಾಕಲಿ, ನಾನು ಅದಕ್ಕಾಗಿ ಜೈಲಿಗೆ ಹೋಗಲು ಸಿದ್ದ ಎಂದು ಶ್ರೀರಾಮಸೇನೆ ರಾಷ್ಟ್ರೀಯಅಧ್ಯಕ್ಷ ಪ್ರಮೋದ ಮುತಾಲಿಕ್ ಎಚ್ಚರಿಸಿದರು. ಅವರು ಸೋಮವಾರ ಧಾರವಾಡದಲ್ಲಿ ಶ್ರೀ ರಾಮ ಸೇನೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಗಣಪತಿ ಮೂರ್ತಿ ತಯಾರಿಸುವ ಮೂಲಕ ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು. ಧಾರವಾಡದ ಡಿಸಿ ಕಚೇರಿ ಮುಂದೆ ಪ್ರತಿಭಟನೆ ವೇಳೆ ಗಣಪತಿ ಮೂರ್ತಿ ತಯಾರಿಸಿದ ಪ್ರಮೋದ್ […]
Tag: mutalik
ಸಾರ್ವಜನಿಕ ಗಣೇಶೋತ್ಸವ ರದ್ದು : ಮುಖ್ಯಮಂತ್ರಿಗೆ ಬಹಿರಂಗ ಪತ್ರ
ಕಣ್ಣೀರಲ್ಲಿ ಕೈ ತೊಳೆಯುತ್ತಿರುವ ಕಲಾವಿದರ ಸ್ಥಿತಿಗೆ ಮರುಕ ಧಾರವಾಡ prajakiran.com : ಜಗತ್ತನ್ನೇ ಕಂಗಾಲಾಗಿಸಿದ ಕರೋನಾದಿಂದಾಗಿ ಲಾಕ್ ಡೌನ ಅವಧಿಯಲ್ಲಿ ಹಲವಾರು ಉದ್ಯಮಗಳು ನೆಲ ಕಚ್ಚಿವೆ. ಲಾಕ್ ಡೌನ ಸಡಿಲಗೊಂಡ ಬಳಿಕ ಬಂದ ಸಾಲು ಸಾಲು ಹಬ್ಬಗಳಿಂದ ವಿವಿಧ ಉದ್ಯೋಗ, ವ್ಯಾಪಾರ ಚಟುವಟಿಕೆಗಳು ಚೇತರಿಸಿಕೊಳ್ಳುವ ಭರವಸೆಯಲ್ಲಿದ್ದ ಜನರಿಗೆ ಶ್ರಾವಣ ಮಾಸಅಷ್ಟೇನು ಚೇತರಿಕೆ ನೀಡಿಲ್ಲ. ಅದರ ಬೆನ್ನಲ್ಲೇ ಬಂದ ಗಣೇಶ ಚತುರ್ಥಿಗೆ ರಾಜ್ಯ ಸರಕಾರ ಸಾರ್ವಜನಿಕ ಗಣೇಶೋತ್ಸವ ರದ್ದುಪಡಿಸಿದ ಆದೇಶ ಬರಸಿಡಿಲಿನಂತೆ ಬಂದೆರಗಿದೆ. ಈ ಹಿನ್ನಲೆಯಲ್ಲಿ ನೋಂದ ಕಲಾವಿದರು […]
ಗಣೇಶೋತ್ಸವ ಅವಕಾಶ ನೀಡದಿದ್ದರೆ ಉಲ್ಲಂಘನೆ
ಹುಬ್ಬಳ್ಳಿ prajakiran.com : ಹಿಂದುಗಳ ಪ್ರಮುಖ ಹಬ್ಬವಾದ ಗಣೇಶೋತ್ಸವವನ್ನು ಸಾರ್ವಜನಿಕ ಸ್ಥಳದಲ್ಲಿ ಆಚರಿಸಲು ಅವಕಾಶ ನೀಡದಿದ್ದರೆ, ಅದನ್ನು ಉಲ್ಲಂಘಿಸಬೇಕಾಗುತ್ತದೆ ಎಂದು ಶ್ರೀರಾಮಸೇನೆ ರಾಷ್ಟ್ರೀಯಅಧ್ಯಕ್ಷ ಪ್ರಮೋದ ಮುತಾಲಿಕ್ ನೇರ ಎಚ್ಚರಿಕೆ ನೀಡಿದ್ದಾರೆ. ಅವರು ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ಸರಕಾರ ಪರವಾನಿಗೆ ನೀಡಬೇಕು ಎಂದು ಒತ್ತಾಯಿಸಿ ಆ 17ರಂದು ರಾಜ್ಯಾದ್ಯಂತ ಶ್ರೀರಾಮಸೇನೆ ನೇತೃತ್ವದಲ್ಲಿ ಸಾರ್ವಜನಿಕ ಗಣೇಶ ಮಂಡಳಿ, ಮೂರ್ತಿತಯಾರಕರು ಜೊತೆಗೆ ಜಿಲ್ಲಾಧಿಕಾರಿ ಕಚೇರಿ ಎದುರು ಸಾಂಕೇತಿಕ ಪ್ರತಿಭಟನೆ ನಡೆಸಿ ಗಮನಸೆಳೆಯಲಾಗುವುದು ಎಂದರು. ಲಾಕ್ ಡೌನ್ ತೆರವುಗೊಳಿಸಿ ಬಾರ್ […]
ಧಾರವಾಡದಲ್ಲಿ ಪ್ರಮೋದ ಮುತಾಲಿಕರಿಂದ ಪೂಜೆ
ಧಾರವಾಡ prajakiran.com : ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಅಡಿಗಲ್ಲು ಸಮಾರಂಭ ಅಂಗವಾಗಿ ಧಾರವಾಡದಲ್ಲಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ ಅವರು ತಮ್ಮ ನಿವಾಸದಲ್ಲಿ ಶ್ರೀರಾಮನಿಗೆ ವಿಶೇಷ ಪೂಜೆ ಸಲ್ಲಿಸಿದರು. ಅಯೋಧ್ಯೆಯಲ್ಲಿ ಕೊನೆಗೂ ರಾಮಮಂದಿರ ನಿರ್ಮಾಣವಾಗುತ್ತಿರುವುದಕ್ಕೆ ಪ್ರಮೋದ ಮುತಾಲಿಕ ಅವರು ಸಂತಸ ಹಂಚಿಕೊಂಡರು. ಇದೇ ಸಂದರ್ಭದಲ್ಲಿ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯಕ್ಕೆ ತಮ್ಮ ಜೀವನ ಉದ್ದಕ್ಕೂ ಹೋರಾಟ ಮಾಡಿದ ಅಶೋಕ್ ಸಿಂಘಾಲ್ ಹಾಗೂ ಪೇಜಾವರ ವಿಶ್ವೇಶ್ವರ ತೀರ್ಥ ಸ್ವಾಮೀಜಿ ಅವರನ್ನು ಸ್ಮರಿಸಿದರು. ಇನ್ನೂ ಪ್ರಮೋದ್ ಮುತಾಲಿಕ […]