ಅಂತಾರಾಷ್ಟ್ರೀಯ

ದೇಶದ್ಯಾಂತ ಸಿಇಟಿ ಮೂಲಕ ನೌಕರಿ ಆಯ್ಕೆ

ಹಲವು ನೌಕರಿ ಅಲೆದಾಟಕ್ಕೆ ಬ್ರೇಕ್ ಕೇಂದ್ರ ಸರಕಾರದ ಮಹತ್ವದ ನಿರ್ಧಾರ ನವದೆಹಲಿ prajakiran.com : ದೇಶದ್ಯಾಂತ ಇನ್ನೂ ಮುಂದೆ ಕೇವಲ ಒಂದೇ ಒಂದು ಸಾಮಾನ್ಯಅರ್ಹತಾ ಪರೀಕ್ಷೆ ಮೂಲಕ ನೌಕರಿಗೆ ಆಯ್ಕೆಯಾಗಬಹುದು. ಇದರಿಂದಾಗಿ ಹಲವು ನೌಕರಿಗೆ ಅಲೆದಾಟಕ್ಕೆ ಬ್ರೇಕ್ ಬೀಳಲಿದ್ದು, ಅಂತಹ ಮಹತ್ವದ ನಿರ್ಧಾರ ಕೇಂದ್ರ ಸರಕಾರದ ಸಚಿವ ಸಂಪುಟ ಬುಧವಾರ ತೆಗೆದುಕೊಂಡಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ ಜಾವೇಡಕರ ಪ್ರಕಟಿಸಿದರು. ಅವರು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಇದರಿಂದ ದೇಶದಲ್ಲಿ ಪ್ರತಿ ವರ್ಷ ನಡೆಯುವ ಹತ್ತು ಹಲವು […]