ಅಂತಾರಾಷ್ಟ್ರೀಯ

ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಪರ್ವ : ಲಕ್ಷ್ಮಣ ಸವದಿ ಮುಂದಿನ ಸಿಎಂ…!  

ನವದೆಹಲಿ/ಬೆಂಗಳೂರು prajakiran.com : ಕಳೆದ ಎರಡು ದಿನಗಳಿಂದ ನವದೆಹಲಿಯಲ್ಲಿ ಬಿಡಾರ ಹೂಡಿರುವ ರಾಜ್ಯದ ಡಿಸಿಎಂ ಲಕ್ಷ್ಮಣ ಸವದಿ ಮುಂದಿನ ಮುಖ್ಯಮಂತ್ರಿ ಆಗ್ತಾರಾ ಎಂಬ ಪ್ರಶ್ನೆ ಇದೀಗ ರಾಜ್ಯ ರಾಜಕೀಯದಲ್ಲಿ ಮಿಂಚಿನ ಸಂಚಲನ ಸೃಷ್ಟಿಸಿದೆ. ಇದಕ್ಕೆ ಕಾರಣಅವರು ನಿನ್ನೇ ರಾಜ್ಯ ಸರಕಾರದ ಸಾಧನೆಯಿಂದ ದೂರು ಉಳಿದು ನವದೆಹಲಿಯಲ್ಲಿಯೇ ಪತ್ರಿಕಾಗೋಷ್ಠಿ ನಡೆಸಿರುವುದು ಒಂದಡೆಯಾದರೆ, ಇನ್ನೊಂದಡೆ ಅವರು ನಿನ್ನೇ ನಡೆಸಿದ ರಾಜಕೀಯ ಮುಖಂಡರ ಭೇಟಿ ಅಂತಹ ಪ್ರಶ್ನೆ ಹುಟ್ಟು ಹಾಕಿದೆ. ಡಿಸಿಎಂ ಲಕ್ಷ್ಮಣ ಸವದಿ ನಿನ್ನೇ ಕೇಂದ್ರ ಸಚಿವ ಪ್ರಲ್ಹಾದ ಜೋಶಿ […]

ಅಂತಾರಾಷ್ಟ್ರೀಯ

ನವೆಂಬರ್ ವರೆಗೆ ದೇಶದ 80 ಕೋಟಿ ಜನರಿಗೆ ಉಚಿತ ಅಕ್ಕಿ, ಬೆಳೆ ವಿತರಣೆ ಎಂದ ನಮೋ

ನವದೆಹಲಿ prajakiran.com : ಕರೋನಾ ಅನ್ ಲಾಕ್ 2 ಆರಂಭವಾದ ನಂತರ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ದೇಶದ ಜನರಿಗೆ ಅಭಯ ನೀಡಿದ್ದಾರೆ. ಅದರಲ್ಲೂ ಬಡವರ ಮನೆಯಲ್ಲಿ ಒಲೆ ಹತ್ತದ ಪರಿಸ್ಥಿತಿ ನಿರ್ಮಾಣವಾಗಬಾರದು. ಯಾರೊಬ್ಬರನ್ನು ಉಪವಾಸ ಮಲಗಬಾರದು. ಈನಿಟ್ಟಿನಲ್ಲಿ ಎಲ್ಲರೂ ಸೇರಿ ಹೋರಾಟ ಮಾಡಬೇಕಾದಅವಶ್ಯಕತೆಯಿದೆ ಎಂದರು.  ಈಗಾಗಲೇ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ದೇಶದ 20 ಲಕ್ಷ ಜನರ ಜನಧನ ಖಾತೆಗೆ, 9 ಕೋಟಿಗೂ ಅಧಿಕ ಕೃಷಿಕರ ಖಾತೆಗೆ ನೇರವಾಗಿ 1800 ಕೋಟಿ ಹಣ ಸಂದಾಯ […]