ರಾಜ್ಯ

ಬಿ ಎಡ್ ಪರೀಕ್ಷೆ ಮುಂಬಡ್ತಿಗೆ ನ್ಯಾಶನಲ್ ಕೌನ್ಸಿಲ್ ಫಾರ್ ಟೀಚರ್ ಎಜುಕೇಶನ್ ಪರವಾನಿಗೆ ಅಗತ್ಯ

ಧಾರವಾಡ prajakiran.com : ಬಿ ಎಡ್ ವಿದ್ಯಾರ್ಥಿಗಳಿಗೆ ಪರೀಕ್ಷೆಗಳಿಲ್ಲದೆ ಮುಂಬಡ್ತಿ ಮಾಡಬೇಕಾದರೆ ನ್ಯಾಶನಲ್ ಕೌನ್ಸಿಲ್ ಫಾರ್  ಟೀಚರ್ ಎಜುಕೇಶನ್ ಪರವಾನಿಗೆ ಅಗತ್ಯ. ಅವರು ಮಾಡಿ ಅಂದರೆ ಮಾಡೋದು ಬೇಡ ಅಂದ್ರೆ ಬಿಡುವುದು. ಜೊತೆಗೆ ಪ್ರಮೋಟ್ ಮಾಡಬೇಕಾದರೆ ಯಾವ ರೀತಿ ಮಾಡಬೇಕು. ಎಲ್ಲವೂ ಕುಲುಂಕುಶವಾಗಿ ವಿವರ ಕೇಳಬೇಕು. ಹೀಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ ಈ ಬಗ್ಗೆ ನ್ಯಾಶನಲ್ ಕೌನ್ಸಿಲ್ ಫಾರ್  ಟೀಚರ್ ಎಜುಕೇಶನ್ ಗೆ ಪತ್ರ ಬರೆದು, ಅವರಿಂದ ಕುಲಂಕೂಶವಾದ ಮಾಹಿತಿ ಪಡೆಯಲು ನಿರ್ಧರಿಸಿದೆ ಎಂದು ಕರ್ನಾಟಕ ವಿಶ್ವವಿದ್ಯಾಲಯ […]

ರಾಜ್ಯ

ರಾಷ್ಟ್ರೀಯ ಶಿಕ್ಷಣ ನೀತಿ ಸಾಧಕ-ಬಾಧಕಗಳ ಚರ್ಚಿಸಿ ಜಾರಿಗೊಳಿಸಿ

ಧಾರವಾಡ prajakiran.com : ಕೇಂದ್ರ ಸರ್ಕಾರದ ಸಚಿವ ಸಂಪುಟ  ಅಂಗೀಕರಿಸಿರುವ ರಾಷ್ಟ್ರೀಯ ಶಿಕ್ಷಣ ನೀತಿಯನ್ನು   ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ ಸ್ವಾಗತಿಸಿದೆ. ಈ ರಾಷ್ಟ್ರೀಯ ಶಿಕ್ಷಣ ನೀತಿಯು 3ವರ್ಷದ ಮಕ್ಕಳಿಂದ 18 ವರ್ಷದ ಮಕ್ಕಳಿಗೆ ಸಂಬಂಧಿಸಿದಂತೆ ಪೂರ್ವ ಪ್ರಾಥಮಿಕ ಶಿಕ್ಷಣವನ್ನೂ ಒಳಗೊಂಡಂತೆ   ಶಾಲಾ ಶಿಕ್ಷಣ ವ್ಯವಸ್ಥೆಯನ್ನು ಸಮಗ್ರವಾಗಿ ಬದಲಾಯಿಸುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಶಿಕ್ಷಣ ಹಕ್ಕು ಕಾಯಿದೆ ಪ್ರಕರಣ 6, 9, 21 ಹಾಗು 22 ರ ಅನ್ವಯ ಶಾಲಾ ಮತ್ತು ಪಂಚಾಯತಿ ಹಂತದಲ್ಲಿ […]