ರಾಜ್ಯ

ಧಾರವಾಡ ಜಿಲ್ಲೆಯ ರೈತರಿಗೆ ಬೆಳೆ ವಿಮೆ ಹಣ ಬಿಡುಗಡೆ ಮಾಡಲು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದ ಕೋನರಡ್ಡಿ

ಧಾರವಾಡ prajakiran.com : ಧಾರವಾಡ ಜಿಲ್ಲೆಯ ನವಲಗುಂದ, ಹುಬ್ಬಳ್ಳಿ, ಅಣ್ಣಿಗೇರಿ, ಕುಂದಗೋಳ, ಕಲಘಟಗಿ, ಅಳ್ನಾವರ ಹಾಗೂ ಧಾರವಾಡ ತಾಲ್ಲೂಕಿನಲ್ಲಿ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ೨೦೧೯-೨೦ ರ ಮುಂಗಾರಿನಲ್ಲಿ ವಿಮಾ ತುಂಬಿದ ಹತ್ತಿ, ಹೆಸರು, ಮೆಣಸಿನಕಾಯಿ, ಈರುಳ್ಳಿ, ಮೆಕ್ಕೆಜೋಳ ಸೇರಿದಂತೆ ವಿವಿಧ ಬೆಳೆ ಬೆಳೆದ ರೈತರು ಕಳೆದ ವರ್ಷ ಅತಿವೃಷಿಯಿಂದ ಬೆಳೆ ಹಾನಿಯಾಗಿ ಈ ಸಲ ಕೊರೋನಾದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ವಿಮಾ ಕಂಪನಿಯವರು ರೈತರಿಂದ ಬೆಳೆವಿಮೆ ತುಂಬಿಸಿಕೊಳ್ಳಲು ದಿನಾಂಕವನ್ನು ನಿಗದಿ ಮಾಡಿ ಹಣ ತುಂಬಿಸಿಕೊಳ್ಳುತ್ತಾರೆ. ಆದರೆ […]